ಪುಸ್ತಕ ಯಾಕೆ ತಂದಿಲ್ಲ ಅಂದ್ರೆ, ಕಣ್ಣೀರಿಡುತ್ತಾ ಶಿಕ್ಷಕರ ಬಳಿ ಬಾಲಕ ಹೇಳಿದ್ದೇನು ನೋಡಿ

ಪುಸ್ತಕ ಯಾಕೆ ತಂದಿಲ್ಲ ಅಂದ್ರೆ, ಕಣ್ಣೀರಿಡುತ್ತಾ ಶಿಕ್ಷಕರ ಬಳಿ ಬಾಲಕ ಹೇಳಿದ್ದೇನು ನೋಡಿ

Published : Nov 29, 2021, 09:56 AM ISTUpdated : Nov 29, 2021, 10:33 AM IST

ಮಕ್ಕಳು ಶಾಲೆಯಲ್ಲಿ ಶಿಕ್ಷಕರ ಬಳಿ ಪೆನ್, ಪೆನ್ಸಿಲ್ ಅಂತ ದೂರು ಹೇಳುವುದನ್ನು ನೋಡಿದ್ದೇವೆ. ಇಲ್ಲೊಂದು ಮಗು ಶಿಕ್ಷಕರ ಬಳಿ ಕಣ್ಣೀರಿಡುತ್ತಾ, ತನ್ನ ತಂದೆಯ ಬಗ್ಗೆಯೇ ದೂರು ನೀಡಿದ್ದಾನೆ. 

ಬೆಂಗಳೂರು (ನ. 29): ಮಕ್ಕಳು ಶಾಲೆಯಲ್ಲಿ ಶಿಕ್ಷಕರ (Teacher) ಬಳಿ ಪೆನ್, ಪೆನ್ಸಿಲ್ ಅಂತ ದೂರು ಹೇಳುವುದನ್ನು ನೋಡಿದ್ದೇವೆ. ಇಲ್ಲೊಂದು ಮಗು ಶಿಕ್ಷಕರ ಬಳಿ ಕಣ್ಣೀರಿಡುತ್ತಾ, ತನ್ನ ತಂದೆಯ ಬಗ್ಗೆಯೇ ದೂರು ನೀಡಿದ್ದಾನೆ. 'ನನ್ನ  ತಂದೆ ನನಗೆ ಪುಸ್ತಕಗಳನ್ನು ನೀಡುತ್ತಿಲ್ಲ. ದಿನಾ ಕುಡಿದು (Drinks) ಬಂದು ಹೊಡೆಯುತ್ತಾರೆ ಎಂದು ಕಣ್ಣೀರಿಡುತ್ತಾ ಹೇಳುತ್ತಾನೆ. ಮಗು ಅಳುವುದನ್ನು ನೋಡಿದ್ರೆ ಕರುಳು ಚುರುಕ್ ಎನ್ನುತ್ತದೆ. ಬಿಹಾರದ ರೊಹತ್ತಾಸ್ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ನಡೆದ ಘಟನೆ ಇದು. 

ತರಗತಿಯಲ್ಲಿ ಶಿಕ್ಷಕರ ಮುಂದೆ ಮಗುವೊಂದು ಅಳುತ್ತಿದ್ದು, ಪುಸ್ತಕವನ್ನು ಯಾಕೆ ತಂದಿಲ್ಲ ಎಂದು ಕೇಳುತ್ತಾರೆ. 'ನನ್ನ ತಂದೆ ಎಲ್ಲಾ ಹಣವನ್ನು (Money) ಮದ್ಯಪಾನಕ್ಕೆ ಖರ್ಚು ಮಾಡುತ್ತಾರೆ. ಓದಲು ಪುಸ್ತಕ ನೀಡುವುದಿಲ್ಲ ಎಂದು ನೋವನ್ನು ಹೇಳಿಕೊಂಡಿದ್ದಾನೆ. ಇದನ್ನು ತಂದೆಯೂ ಒಪ್ಪಿಕೊಂಡಿದ್ದಾನೆ. ಬಿಹಾರದಲ್ಲಿ ಮದ್ಯಪಾನ ನಿಷೇಧಿಸಲಾಗಿದೆ. ಈ ಮಗುವಿನ ವಿಡಿಯೋ ವೈರಲ್ ಆಗಿದೆ. 

 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more