ಪುಸ್ತಕ ಯಾಕೆ ತಂದಿಲ್ಲ ಅಂದ್ರೆ, ಕಣ್ಣೀರಿಡುತ್ತಾ ಶಿಕ್ಷಕರ ಬಳಿ ಬಾಲಕ ಹೇಳಿದ್ದೇನು ನೋಡಿ

ಪುಸ್ತಕ ಯಾಕೆ ತಂದಿಲ್ಲ ಅಂದ್ರೆ, ಕಣ್ಣೀರಿಡುತ್ತಾ ಶಿಕ್ಷಕರ ಬಳಿ ಬಾಲಕ ಹೇಳಿದ್ದೇನು ನೋಡಿ

Published : Nov 29, 2021, 09:56 AM ISTUpdated : Nov 29, 2021, 10:33 AM IST

ಮಕ್ಕಳು ಶಾಲೆಯಲ್ಲಿ ಶಿಕ್ಷಕರ ಬಳಿ ಪೆನ್, ಪೆನ್ಸಿಲ್ ಅಂತ ದೂರು ಹೇಳುವುದನ್ನು ನೋಡಿದ್ದೇವೆ. ಇಲ್ಲೊಂದು ಮಗು ಶಿಕ್ಷಕರ ಬಳಿ ಕಣ್ಣೀರಿಡುತ್ತಾ, ತನ್ನ ತಂದೆಯ ಬಗ್ಗೆಯೇ ದೂರು ನೀಡಿದ್ದಾನೆ. 

ಬೆಂಗಳೂರು (ನ. 29): ಮಕ್ಕಳು ಶಾಲೆಯಲ್ಲಿ ಶಿಕ್ಷಕರ (Teacher) ಬಳಿ ಪೆನ್, ಪೆನ್ಸಿಲ್ ಅಂತ ದೂರು ಹೇಳುವುದನ್ನು ನೋಡಿದ್ದೇವೆ. ಇಲ್ಲೊಂದು ಮಗು ಶಿಕ್ಷಕರ ಬಳಿ ಕಣ್ಣೀರಿಡುತ್ತಾ, ತನ್ನ ತಂದೆಯ ಬಗ್ಗೆಯೇ ದೂರು ನೀಡಿದ್ದಾನೆ. 'ನನ್ನ  ತಂದೆ ನನಗೆ ಪುಸ್ತಕಗಳನ್ನು ನೀಡುತ್ತಿಲ್ಲ. ದಿನಾ ಕುಡಿದು (Drinks) ಬಂದು ಹೊಡೆಯುತ್ತಾರೆ ಎಂದು ಕಣ್ಣೀರಿಡುತ್ತಾ ಹೇಳುತ್ತಾನೆ. ಮಗು ಅಳುವುದನ್ನು ನೋಡಿದ್ರೆ ಕರುಳು ಚುರುಕ್ ಎನ್ನುತ್ತದೆ. ಬಿಹಾರದ ರೊಹತ್ತಾಸ್ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ನಡೆದ ಘಟನೆ ಇದು. 

ತರಗತಿಯಲ್ಲಿ ಶಿಕ್ಷಕರ ಮುಂದೆ ಮಗುವೊಂದು ಅಳುತ್ತಿದ್ದು, ಪುಸ್ತಕವನ್ನು ಯಾಕೆ ತಂದಿಲ್ಲ ಎಂದು ಕೇಳುತ್ತಾರೆ. 'ನನ್ನ ತಂದೆ ಎಲ್ಲಾ ಹಣವನ್ನು (Money) ಮದ್ಯಪಾನಕ್ಕೆ ಖರ್ಚು ಮಾಡುತ್ತಾರೆ. ಓದಲು ಪುಸ್ತಕ ನೀಡುವುದಿಲ್ಲ ಎಂದು ನೋವನ್ನು ಹೇಳಿಕೊಂಡಿದ್ದಾನೆ. ಇದನ್ನು ತಂದೆಯೂ ಒಪ್ಪಿಕೊಂಡಿದ್ದಾನೆ. ಬಿಹಾರದಲ್ಲಿ ಮದ್ಯಪಾನ ನಿಷೇಧಿಸಲಾಗಿದೆ. ಈ ಮಗುವಿನ ವಿಡಿಯೋ ವೈರಲ್ ಆಗಿದೆ. 

 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more