ಪುಸ್ತಕ ಯಾಕೆ ತಂದಿಲ್ಲ ಅಂದ್ರೆ, ಕಣ್ಣೀರಿಡುತ್ತಾ ಶಿಕ್ಷಕರ ಬಳಿ ಬಾಲಕ ಹೇಳಿದ್ದೇನು ನೋಡಿ

ಪುಸ್ತಕ ಯಾಕೆ ತಂದಿಲ್ಲ ಅಂದ್ರೆ, ಕಣ್ಣೀರಿಡುತ್ತಾ ಶಿಕ್ಷಕರ ಬಳಿ ಬಾಲಕ ಹೇಳಿದ್ದೇನು ನೋಡಿ

Published : Nov 29, 2021, 09:56 AM ISTUpdated : Nov 29, 2021, 10:33 AM IST

ಮಕ್ಕಳು ಶಾಲೆಯಲ್ಲಿ ಶಿಕ್ಷಕರ ಬಳಿ ಪೆನ್, ಪೆನ್ಸಿಲ್ ಅಂತ ದೂರು ಹೇಳುವುದನ್ನು ನೋಡಿದ್ದೇವೆ. ಇಲ್ಲೊಂದು ಮಗು ಶಿಕ್ಷಕರ ಬಳಿ ಕಣ್ಣೀರಿಡುತ್ತಾ, ತನ್ನ ತಂದೆಯ ಬಗ್ಗೆಯೇ ದೂರು ನೀಡಿದ್ದಾನೆ. 

ಬೆಂಗಳೂರು (ನ. 29): ಮಕ್ಕಳು ಶಾಲೆಯಲ್ಲಿ ಶಿಕ್ಷಕರ (Teacher) ಬಳಿ ಪೆನ್, ಪೆನ್ಸಿಲ್ ಅಂತ ದೂರು ಹೇಳುವುದನ್ನು ನೋಡಿದ್ದೇವೆ. ಇಲ್ಲೊಂದು ಮಗು ಶಿಕ್ಷಕರ ಬಳಿ ಕಣ್ಣೀರಿಡುತ್ತಾ, ತನ್ನ ತಂದೆಯ ಬಗ್ಗೆಯೇ ದೂರು ನೀಡಿದ್ದಾನೆ. 'ನನ್ನ  ತಂದೆ ನನಗೆ ಪುಸ್ತಕಗಳನ್ನು ನೀಡುತ್ತಿಲ್ಲ. ದಿನಾ ಕುಡಿದು (Drinks) ಬಂದು ಹೊಡೆಯುತ್ತಾರೆ ಎಂದು ಕಣ್ಣೀರಿಡುತ್ತಾ ಹೇಳುತ್ತಾನೆ. ಮಗು ಅಳುವುದನ್ನು ನೋಡಿದ್ರೆ ಕರುಳು ಚುರುಕ್ ಎನ್ನುತ್ತದೆ. ಬಿಹಾರದ ರೊಹತ್ತಾಸ್ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ನಡೆದ ಘಟನೆ ಇದು. 

ತರಗತಿಯಲ್ಲಿ ಶಿಕ್ಷಕರ ಮುಂದೆ ಮಗುವೊಂದು ಅಳುತ್ತಿದ್ದು, ಪುಸ್ತಕವನ್ನು ಯಾಕೆ ತಂದಿಲ್ಲ ಎಂದು ಕೇಳುತ್ತಾರೆ. 'ನನ್ನ ತಂದೆ ಎಲ್ಲಾ ಹಣವನ್ನು (Money) ಮದ್ಯಪಾನಕ್ಕೆ ಖರ್ಚು ಮಾಡುತ್ತಾರೆ. ಓದಲು ಪುಸ್ತಕ ನೀಡುವುದಿಲ್ಲ ಎಂದು ನೋವನ್ನು ಹೇಳಿಕೊಂಡಿದ್ದಾನೆ. ಇದನ್ನು ತಂದೆಯೂ ಒಪ್ಪಿಕೊಂಡಿದ್ದಾನೆ. ಬಿಹಾರದಲ್ಲಿ ಮದ್ಯಪಾನ ನಿಷೇಧಿಸಲಾಗಿದೆ. ಈ ಮಗುವಿನ ವಿಡಿಯೋ ವೈರಲ್ ಆಗಿದೆ. 

 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more