ಪುಸ್ತಕ ಯಾಕೆ ತಂದಿಲ್ಲ ಅಂದ್ರೆ, ಕಣ್ಣೀರಿಡುತ್ತಾ ಶಿಕ್ಷಕರ ಬಳಿ ಬಾಲಕ ಹೇಳಿದ್ದೇನು ನೋಡಿ

ಪುಸ್ತಕ ಯಾಕೆ ತಂದಿಲ್ಲ ಅಂದ್ರೆ, ಕಣ್ಣೀರಿಡುತ್ತಾ ಶಿಕ್ಷಕರ ಬಳಿ ಬಾಲಕ ಹೇಳಿದ್ದೇನು ನೋಡಿ

Published : Nov 29, 2021, 09:56 AM ISTUpdated : Nov 29, 2021, 10:33 AM IST

ಮಕ್ಕಳು ಶಾಲೆಯಲ್ಲಿ ಶಿಕ್ಷಕರ ಬಳಿ ಪೆನ್, ಪೆನ್ಸಿಲ್ ಅಂತ ದೂರು ಹೇಳುವುದನ್ನು ನೋಡಿದ್ದೇವೆ. ಇಲ್ಲೊಂದು ಮಗು ಶಿಕ್ಷಕರ ಬಳಿ ಕಣ್ಣೀರಿಡುತ್ತಾ, ತನ್ನ ತಂದೆಯ ಬಗ್ಗೆಯೇ ದೂರು ನೀಡಿದ್ದಾನೆ. 

ಬೆಂಗಳೂರು (ನ. 29): ಮಕ್ಕಳು ಶಾಲೆಯಲ್ಲಿ ಶಿಕ್ಷಕರ (Teacher) ಬಳಿ ಪೆನ್, ಪೆನ್ಸಿಲ್ ಅಂತ ದೂರು ಹೇಳುವುದನ್ನು ನೋಡಿದ್ದೇವೆ. ಇಲ್ಲೊಂದು ಮಗು ಶಿಕ್ಷಕರ ಬಳಿ ಕಣ್ಣೀರಿಡುತ್ತಾ, ತನ್ನ ತಂದೆಯ ಬಗ್ಗೆಯೇ ದೂರು ನೀಡಿದ್ದಾನೆ. 'ನನ್ನ  ತಂದೆ ನನಗೆ ಪುಸ್ತಕಗಳನ್ನು ನೀಡುತ್ತಿಲ್ಲ. ದಿನಾ ಕುಡಿದು (Drinks) ಬಂದು ಹೊಡೆಯುತ್ತಾರೆ ಎಂದು ಕಣ್ಣೀರಿಡುತ್ತಾ ಹೇಳುತ್ತಾನೆ. ಮಗು ಅಳುವುದನ್ನು ನೋಡಿದ್ರೆ ಕರುಳು ಚುರುಕ್ ಎನ್ನುತ್ತದೆ. ಬಿಹಾರದ ರೊಹತ್ತಾಸ್ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ನಡೆದ ಘಟನೆ ಇದು. 

ತರಗತಿಯಲ್ಲಿ ಶಿಕ್ಷಕರ ಮುಂದೆ ಮಗುವೊಂದು ಅಳುತ್ತಿದ್ದು, ಪುಸ್ತಕವನ್ನು ಯಾಕೆ ತಂದಿಲ್ಲ ಎಂದು ಕೇಳುತ್ತಾರೆ. 'ನನ್ನ ತಂದೆ ಎಲ್ಲಾ ಹಣವನ್ನು (Money) ಮದ್ಯಪಾನಕ್ಕೆ ಖರ್ಚು ಮಾಡುತ್ತಾರೆ. ಓದಲು ಪುಸ್ತಕ ನೀಡುವುದಿಲ್ಲ ಎಂದು ನೋವನ್ನು ಹೇಳಿಕೊಂಡಿದ್ದಾನೆ. ಇದನ್ನು ತಂದೆಯೂ ಒಪ್ಪಿಕೊಂಡಿದ್ದಾನೆ. ಬಿಹಾರದಲ್ಲಿ ಮದ್ಯಪಾನ ನಿಷೇಧಿಸಲಾಗಿದೆ. ಈ ಮಗುವಿನ ವಿಡಿಯೋ ವೈರಲ್ ಆಗಿದೆ. 

 

24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
Read more