ರಾಮಮಂದಿರ ಲೋಕಾರ್ಪಣೆ ಸಮಯದಲ್ಲಿ ಹೊಸ ವಿವಾದ,ಮಂದಿರ ಉದ್ಘಾಟನೆಗೆ ಯಾಕೆ ಪೀಠಾಧಿಪತಿಗಳ ವಿರೋಧ..?

ರಾಮಮಂದಿರ ಲೋಕಾರ್ಪಣೆ ಸಮಯದಲ್ಲಿ ಹೊಸ ವಿವಾದ,ಮಂದಿರ ಉದ್ಘಾಟನೆಗೆ ಯಾಕೆ ಪೀಠಾಧಿಪತಿಗಳ ವಿರೋಧ..?

Published : Jan 12, 2024, 12:35 PM IST

ಜನವರಿ 22ರಂದು ಅಯೋಧ್ಯಾ ರಾಮಮಂದಿರ ಲೋಕಾರ್ಪಣೆಯಾಗಲಿದೆ.ಇದೇ ಸಂದರ್ಭದಲ್ಲಿ ಒಂದಿಷ್ಟು ವಿವಾದಗಳು ಹುಟ್ಟಿಕೊಂಡಿವೆ. 

ಅಯೋಧ್ಯಾ ನಗರಿ ದೊಡ್ಡ ಹಬ್ಬಕ್ಕಾಗಿ ಸಿದ್ಧಗೊಂಡಿದೆ. ಹಿಂದೂ ಸಮಾಜದ ನೂರಾರು ವರ್ಷಗಳ ಕಾಯುವಿಕೆಗೆ ಪೂರ್ಣವಿರಾಮವಿಡೋಕೆ ಸಜ್ಜಾಗಿದೆ. ಪ್ರಭು ಶ್ರೀ ರಾಮನ ಮಂದಿರಕ್ಕೆ ದಿನಗಣನೆ ಶುರುವಾಗಿದೆ. ಇದೇ ಜನವರಿ 22ರಂದು ಅಯೋಧ್ಯಾ ರಾಮಮಂದಿರ ಲೋಕಾರ್ಪಣೆಯಾಗಲಿದೆ.ಇದೇ ಸಂದರ್ಭದಲ್ಲಿ ಒಂದಿಷ್ಟು ವಿವಾದಗಳು ಹುಟ್ಟಿಕೊಂಡಿವೆ. ಶ್ರೀ ರಾಮಜನ್ಮಭೂಮಿ ಟ್ರಸ್ಟ್ ಅಯೋಧ್ಯಾ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮವನ್ನ ಇಡೀ ದೇಶವೇ ಹೆಮ್ಮೆ ಪಡುವಂತ ರಾಮನ ಹಬ್ಬವಾಗಿ ಆಚರಿಸೋಕೆ ನಿಂತಿದೆ. ಅದರ ಭಾಗವಾಗಿ ಆಯ್ದ ಗಣ್ಯರಿಗೆ ಹಾಗೂ ಸ್ವಾಮೀಜಿಗಳಿಗೆ ಆಮಂತ್ರಣವನ್ನ ನೀಡುವ ಕೆಲಸವನ್ನೂ ಮಾಡಿತ್ತು. ಆದ್ರೆ ಈಗ ಆಮಂತ್ರಣ ಬಂದರೂ ಸಹ ಕೆಲ ಸ್ವಾಮೀಜಿಗಳು ರಾಮಮಂದಿರಕ್ಕೆ ಹೋಗೋದಿಲ್ಲ ಅನ್ನೋ ಮಾತನ್ನಾಡಿದ್ದಾರೆ.ಶ್ರೀಗಳು ಹೇಳೊ ಪ್ರಕಾರ ‘ರಾಮಮಂದಿರಕ್ಕೆ ವಿರೋಧ ಇಲ್ಲ, ಅಯೋಧ್ಯೆಗೂ ಹೋಗೋದಿಲ್ಲ’ ಅನ್ನೋದು , ಈ ಬಗ್ಗೆತುಂಬಾ ಅಚಲ ನಿರ್ಧಾರ ತಗೊಂಡ ಹಾಗೇ ಶ್ರೀಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.‘ಅಯೋಧ್ಯೆಯಲ್ಲಿ ಶಾಸ್ತ್ರೋಕ್ತವಾಗಿ ಪ್ರಾಣ ಪ್ರತಿಷ್ಠೆ ನಡೆಯಬೇಕು’‘ಆಗದಿದ್ದರೆ ದೇವತೆಗಳ ಜಾಗದಲ್ಲಿ ಭೂತಗಳು ಮೂರ್ತಿ ರೂಪದಲ್ಲಿ ಪ್ರವೇಶ’‘ಇಡೀ ಕ್ಷೇತ್ರವನ್ನೇ ಭೂತಗಳು ಸರ್ವನಾಶ ಮಾಡಿಬಿಡುತ್ತವೆ’ ಅನ್ನೋದು ಶ್ರೀಗಳ ಮಾತು

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
Read more