ರಾಮಮಂದಿರ ಲೋಕಾರ್ಪಣೆ ಸಮಯದಲ್ಲಿ ಹೊಸ ವಿವಾದ,ಮಂದಿರ ಉದ್ಘಾಟನೆಗೆ ಯಾಕೆ ಪೀಠಾಧಿಪತಿಗಳ ವಿರೋಧ..?

ರಾಮಮಂದಿರ ಲೋಕಾರ್ಪಣೆ ಸಮಯದಲ್ಲಿ ಹೊಸ ವಿವಾದ,ಮಂದಿರ ಉದ್ಘಾಟನೆಗೆ ಯಾಕೆ ಪೀಠಾಧಿಪತಿಗಳ ವಿರೋಧ..?

Published : Jan 12, 2024, 12:35 PM IST

ಜನವರಿ 22ರಂದು ಅಯೋಧ್ಯಾ ರಾಮಮಂದಿರ ಲೋಕಾರ್ಪಣೆಯಾಗಲಿದೆ.ಇದೇ ಸಂದರ್ಭದಲ್ಲಿ ಒಂದಿಷ್ಟು ವಿವಾದಗಳು ಹುಟ್ಟಿಕೊಂಡಿವೆ. 

ಅಯೋಧ್ಯಾ ನಗರಿ ದೊಡ್ಡ ಹಬ್ಬಕ್ಕಾಗಿ ಸಿದ್ಧಗೊಂಡಿದೆ. ಹಿಂದೂ ಸಮಾಜದ ನೂರಾರು ವರ್ಷಗಳ ಕಾಯುವಿಕೆಗೆ ಪೂರ್ಣವಿರಾಮವಿಡೋಕೆ ಸಜ್ಜಾಗಿದೆ. ಪ್ರಭು ಶ್ರೀ ರಾಮನ ಮಂದಿರಕ್ಕೆ ದಿನಗಣನೆ ಶುರುವಾಗಿದೆ. ಇದೇ ಜನವರಿ 22ರಂದು ಅಯೋಧ್ಯಾ ರಾಮಮಂದಿರ ಲೋಕಾರ್ಪಣೆಯಾಗಲಿದೆ.ಇದೇ ಸಂದರ್ಭದಲ್ಲಿ ಒಂದಿಷ್ಟು ವಿವಾದಗಳು ಹುಟ್ಟಿಕೊಂಡಿವೆ. ಶ್ರೀ ರಾಮಜನ್ಮಭೂಮಿ ಟ್ರಸ್ಟ್ ಅಯೋಧ್ಯಾ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮವನ್ನ ಇಡೀ ದೇಶವೇ ಹೆಮ್ಮೆ ಪಡುವಂತ ರಾಮನ ಹಬ್ಬವಾಗಿ ಆಚರಿಸೋಕೆ ನಿಂತಿದೆ. ಅದರ ಭಾಗವಾಗಿ ಆಯ್ದ ಗಣ್ಯರಿಗೆ ಹಾಗೂ ಸ್ವಾಮೀಜಿಗಳಿಗೆ ಆಮಂತ್ರಣವನ್ನ ನೀಡುವ ಕೆಲಸವನ್ನೂ ಮಾಡಿತ್ತು. ಆದ್ರೆ ಈಗ ಆಮಂತ್ರಣ ಬಂದರೂ ಸಹ ಕೆಲ ಸ್ವಾಮೀಜಿಗಳು ರಾಮಮಂದಿರಕ್ಕೆ ಹೋಗೋದಿಲ್ಲ ಅನ್ನೋ ಮಾತನ್ನಾಡಿದ್ದಾರೆ.ಶ್ರೀಗಳು ಹೇಳೊ ಪ್ರಕಾರ ‘ರಾಮಮಂದಿರಕ್ಕೆ ವಿರೋಧ ಇಲ್ಲ, ಅಯೋಧ್ಯೆಗೂ ಹೋಗೋದಿಲ್ಲ’ ಅನ್ನೋದು , ಈ ಬಗ್ಗೆತುಂಬಾ ಅಚಲ ನಿರ್ಧಾರ ತಗೊಂಡ ಹಾಗೇ ಶ್ರೀಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.‘ಅಯೋಧ್ಯೆಯಲ್ಲಿ ಶಾಸ್ತ್ರೋಕ್ತವಾಗಿ ಪ್ರಾಣ ಪ್ರತಿಷ್ಠೆ ನಡೆಯಬೇಕು’‘ಆಗದಿದ್ದರೆ ದೇವತೆಗಳ ಜಾಗದಲ್ಲಿ ಭೂತಗಳು ಮೂರ್ತಿ ರೂಪದಲ್ಲಿ ಪ್ರವೇಶ’‘ಇಡೀ ಕ್ಷೇತ್ರವನ್ನೇ ಭೂತಗಳು ಸರ್ವನಾಶ ಮಾಡಿಬಿಡುತ್ತವೆ’ ಅನ್ನೋದು ಶ್ರೀಗಳ ಮಾತು

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more