ರಾಮಮಂದಿರ ಲೋಕಾರ್ಪಣೆ ಸಮಯದಲ್ಲಿ ಹೊಸ ವಿವಾದ,ಮಂದಿರ ಉದ್ಘಾಟನೆಗೆ ಯಾಕೆ ಪೀಠಾಧಿಪತಿಗಳ ವಿರೋಧ..?

ರಾಮಮಂದಿರ ಲೋಕಾರ್ಪಣೆ ಸಮಯದಲ್ಲಿ ಹೊಸ ವಿವಾದ,ಮಂದಿರ ಉದ್ಘಾಟನೆಗೆ ಯಾಕೆ ಪೀಠಾಧಿಪತಿಗಳ ವಿರೋಧ..?

Published : Jan 12, 2024, 12:35 PM IST

ಜನವರಿ 22ರಂದು ಅಯೋಧ್ಯಾ ರಾಮಮಂದಿರ ಲೋಕಾರ್ಪಣೆಯಾಗಲಿದೆ.ಇದೇ ಸಂದರ್ಭದಲ್ಲಿ ಒಂದಿಷ್ಟು ವಿವಾದಗಳು ಹುಟ್ಟಿಕೊಂಡಿವೆ. 

ಅಯೋಧ್ಯಾ ನಗರಿ ದೊಡ್ಡ ಹಬ್ಬಕ್ಕಾಗಿ ಸಿದ್ಧಗೊಂಡಿದೆ. ಹಿಂದೂ ಸಮಾಜದ ನೂರಾರು ವರ್ಷಗಳ ಕಾಯುವಿಕೆಗೆ ಪೂರ್ಣವಿರಾಮವಿಡೋಕೆ ಸಜ್ಜಾಗಿದೆ. ಪ್ರಭು ಶ್ರೀ ರಾಮನ ಮಂದಿರಕ್ಕೆ ದಿನಗಣನೆ ಶುರುವಾಗಿದೆ. ಇದೇ ಜನವರಿ 22ರಂದು ಅಯೋಧ್ಯಾ ರಾಮಮಂದಿರ ಲೋಕಾರ್ಪಣೆಯಾಗಲಿದೆ.ಇದೇ ಸಂದರ್ಭದಲ್ಲಿ ಒಂದಿಷ್ಟು ವಿವಾದಗಳು ಹುಟ್ಟಿಕೊಂಡಿವೆ. ಶ್ರೀ ರಾಮಜನ್ಮಭೂಮಿ ಟ್ರಸ್ಟ್ ಅಯೋಧ್ಯಾ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮವನ್ನ ಇಡೀ ದೇಶವೇ ಹೆಮ್ಮೆ ಪಡುವಂತ ರಾಮನ ಹಬ್ಬವಾಗಿ ಆಚರಿಸೋಕೆ ನಿಂತಿದೆ. ಅದರ ಭಾಗವಾಗಿ ಆಯ್ದ ಗಣ್ಯರಿಗೆ ಹಾಗೂ ಸ್ವಾಮೀಜಿಗಳಿಗೆ ಆಮಂತ್ರಣವನ್ನ ನೀಡುವ ಕೆಲಸವನ್ನೂ ಮಾಡಿತ್ತು. ಆದ್ರೆ ಈಗ ಆಮಂತ್ರಣ ಬಂದರೂ ಸಹ ಕೆಲ ಸ್ವಾಮೀಜಿಗಳು ರಾಮಮಂದಿರಕ್ಕೆ ಹೋಗೋದಿಲ್ಲ ಅನ್ನೋ ಮಾತನ್ನಾಡಿದ್ದಾರೆ.ಶ್ರೀಗಳು ಹೇಳೊ ಪ್ರಕಾರ ‘ರಾಮಮಂದಿರಕ್ಕೆ ವಿರೋಧ ಇಲ್ಲ, ಅಯೋಧ್ಯೆಗೂ ಹೋಗೋದಿಲ್ಲ’ ಅನ್ನೋದು , ಈ ಬಗ್ಗೆತುಂಬಾ ಅಚಲ ನಿರ್ಧಾರ ತಗೊಂಡ ಹಾಗೇ ಶ್ರೀಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.‘ಅಯೋಧ್ಯೆಯಲ್ಲಿ ಶಾಸ್ತ್ರೋಕ್ತವಾಗಿ ಪ್ರಾಣ ಪ್ರತಿಷ್ಠೆ ನಡೆಯಬೇಕು’‘ಆಗದಿದ್ದರೆ ದೇವತೆಗಳ ಜಾಗದಲ್ಲಿ ಭೂತಗಳು ಮೂರ್ತಿ ರೂಪದಲ್ಲಿ ಪ್ರವೇಶ’‘ಇಡೀ ಕ್ಷೇತ್ರವನ್ನೇ ಭೂತಗಳು ಸರ್ವನಾಶ ಮಾಡಿಬಿಡುತ್ತವೆ’ ಅನ್ನೋದು ಶ್ರೀಗಳ ಮಾತು

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more