News Hour ಬಂಧಿತ ಹುಬ್ಬಳ್ಳಿ ಗಲಭೆಕೋರರಿಗೆ ಅಮಾಯಕ ಸರ್ಟಿಫಿಕೇಟ್, ರಾಜಕೀಯ ಆಟ ಜೋರು!

News Hour ಬಂಧಿತ ಹುಬ್ಬಳ್ಳಿ ಗಲಭೆಕೋರರಿಗೆ ಅಮಾಯಕ ಸರ್ಟಿಫಿಕೇಟ್, ರಾಜಕೀಯ ಆಟ ಜೋರು!

Published : Apr 19, 2022, 12:30 AM IST
  • ಹುಬ್ಬಳ್ಳಿ ಗಲಭೆಕೋರರನ್ನು ಸಮರ್ಥಿಸಿಕೊಂಡ್ರಾ ಡಿಕೆ ಶಿವಕುಮಾರ್?
  • ಮಠಗಳಿಂದ ಶೇ.30 ಕಮಿಷನ್ ಕೇಳುತ್ತಿದೆ ಸರ್ಕಾರ ಎಂದ ಶ್ರೀ!
  • ಸಮಗ್ರ ಸುದ್ಧಿಗಳ ಸಂಪೂರ್ಣ ವಿವರ ನ್ಯೂಸ್ ಹವರ್

ಹುಬ್ಬಳ್ಳಿ ಗಲಭೆಕೋರರನ್ನು ಪೊಲೀಸರು ಬಂಧಿಸುತ್ತಿದ್ದಾರೆ. ಆಧರೆ ಬಂಧಿತರನ್ನು ಅಮಾಯಕರಾಗಿದ್ದಾರೆ. ಅವರನ್ನು ಬಿಡುಗಡೆ ಮಾಡುಂತೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಡಿಕೆ ಶಿವಕುಮಾರ್, ಜೆಡಿಎಸ್ ನಾಯಕ ಹೆಚ್‌ಡಿ ಕುಮಾರಸ್ವಾಮಿ ಸೇರಿದಂತೆ ಹಲವರು ಆಗ್ರಹಿಸಿದ್ದಾರೆ. ತನಿಖೆಗೂ ಮೊದಲೇ ಅಮಾಯಕ ಪಟ್ಟ ನೀಡುವುದು ಎಷ್ಟು ಸರಿ ಎಂದು ಬಿಜೆಪಿ ನಾಯಕರು ಪ್ರಶ್ನಿಸಿದ್ದಾರೆ. ಇನ್ನು ಬಿಜೆಪಿ ಕಮಿಷನ್ ಸರ್ಕಾರ, ಮಠಗಳ ಅನುದಾನಕ್ಕೂ ಕಮಿಷನ್ ಸೇರಿದಂತೆ ಹಲವು ಆರೋಪಗಳ ಕುರಿತ ಸಂಪೂರ್ಣ ವಿವರ ಇಂದಿನ ನ್ಯೂಸ್ ಹವರ್‌ನಲ್ಲಿದೆ ನೋಡಿ

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?