News Hour ಬಂಧಿತ ಹುಬ್ಬಳ್ಳಿ ಗಲಭೆಕೋರರಿಗೆ ಅಮಾಯಕ ಸರ್ಟಿಫಿಕೇಟ್, ರಾಜಕೀಯ ಆಟ ಜೋರು!

News Hour ಬಂಧಿತ ಹುಬ್ಬಳ್ಳಿ ಗಲಭೆಕೋರರಿಗೆ ಅಮಾಯಕ ಸರ್ಟಿಫಿಕೇಟ್, ರಾಜಕೀಯ ಆಟ ಜೋರು!

Published : Apr 19, 2022, 12:30 AM IST
  • ಹುಬ್ಬಳ್ಳಿ ಗಲಭೆಕೋರರನ್ನು ಸಮರ್ಥಿಸಿಕೊಂಡ್ರಾ ಡಿಕೆ ಶಿವಕುಮಾರ್?
  • ಮಠಗಳಿಂದ ಶೇ.30 ಕಮಿಷನ್ ಕೇಳುತ್ತಿದೆ ಸರ್ಕಾರ ಎಂದ ಶ್ರೀ!
  • ಸಮಗ್ರ ಸುದ್ಧಿಗಳ ಸಂಪೂರ್ಣ ವಿವರ ನ್ಯೂಸ್ ಹವರ್

ಹುಬ್ಬಳ್ಳಿ ಗಲಭೆಕೋರರನ್ನು ಪೊಲೀಸರು ಬಂಧಿಸುತ್ತಿದ್ದಾರೆ. ಆಧರೆ ಬಂಧಿತರನ್ನು ಅಮಾಯಕರಾಗಿದ್ದಾರೆ. ಅವರನ್ನು ಬಿಡುಗಡೆ ಮಾಡುಂತೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಡಿಕೆ ಶಿವಕುಮಾರ್, ಜೆಡಿಎಸ್ ನಾಯಕ ಹೆಚ್‌ಡಿ ಕುಮಾರಸ್ವಾಮಿ ಸೇರಿದಂತೆ ಹಲವರು ಆಗ್ರಹಿಸಿದ್ದಾರೆ. ತನಿಖೆಗೂ ಮೊದಲೇ ಅಮಾಯಕ ಪಟ್ಟ ನೀಡುವುದು ಎಷ್ಟು ಸರಿ ಎಂದು ಬಿಜೆಪಿ ನಾಯಕರು ಪ್ರಶ್ನಿಸಿದ್ದಾರೆ. ಇನ್ನು ಬಿಜೆಪಿ ಕಮಿಷನ್ ಸರ್ಕಾರ, ಮಠಗಳ ಅನುದಾನಕ್ಕೂ ಕಮಿಷನ್ ಸೇರಿದಂತೆ ಹಲವು ಆರೋಪಗಳ ಕುರಿತ ಸಂಪೂರ್ಣ ವಿವರ ಇಂದಿನ ನ್ಯೂಸ್ ಹವರ್‌ನಲ್ಲಿದೆ ನೋಡಿ

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?