News Hour ಬಂಧಿತ ಹುಬ್ಬಳ್ಳಿ ಗಲಭೆಕೋರರಿಗೆ ಅಮಾಯಕ ಸರ್ಟಿಫಿಕೇಟ್, ರಾಜಕೀಯ ಆಟ ಜೋರು!

News Hour ಬಂಧಿತ ಹುಬ್ಬಳ್ಳಿ ಗಲಭೆಕೋರರಿಗೆ ಅಮಾಯಕ ಸರ್ಟಿಫಿಕೇಟ್, ರಾಜಕೀಯ ಆಟ ಜೋರು!

Published : Apr 19, 2022, 12:30 AM IST
  • ಹುಬ್ಬಳ್ಳಿ ಗಲಭೆಕೋರರನ್ನು ಸಮರ್ಥಿಸಿಕೊಂಡ್ರಾ ಡಿಕೆ ಶಿವಕುಮಾರ್?
  • ಮಠಗಳಿಂದ ಶೇ.30 ಕಮಿಷನ್ ಕೇಳುತ್ತಿದೆ ಸರ್ಕಾರ ಎಂದ ಶ್ರೀ!
  • ಸಮಗ್ರ ಸುದ್ಧಿಗಳ ಸಂಪೂರ್ಣ ವಿವರ ನ್ಯೂಸ್ ಹವರ್

ಹುಬ್ಬಳ್ಳಿ ಗಲಭೆಕೋರರನ್ನು ಪೊಲೀಸರು ಬಂಧಿಸುತ್ತಿದ್ದಾರೆ. ಆಧರೆ ಬಂಧಿತರನ್ನು ಅಮಾಯಕರಾಗಿದ್ದಾರೆ. ಅವರನ್ನು ಬಿಡುಗಡೆ ಮಾಡುಂತೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಡಿಕೆ ಶಿವಕುಮಾರ್, ಜೆಡಿಎಸ್ ನಾಯಕ ಹೆಚ್‌ಡಿ ಕುಮಾರಸ್ವಾಮಿ ಸೇರಿದಂತೆ ಹಲವರು ಆಗ್ರಹಿಸಿದ್ದಾರೆ. ತನಿಖೆಗೂ ಮೊದಲೇ ಅಮಾಯಕ ಪಟ್ಟ ನೀಡುವುದು ಎಷ್ಟು ಸರಿ ಎಂದು ಬಿಜೆಪಿ ನಾಯಕರು ಪ್ರಶ್ನಿಸಿದ್ದಾರೆ. ಇನ್ನು ಬಿಜೆಪಿ ಕಮಿಷನ್ ಸರ್ಕಾರ, ಮಠಗಳ ಅನುದಾನಕ್ಕೂ ಕಮಿಷನ್ ಸೇರಿದಂತೆ ಹಲವು ಆರೋಪಗಳ ಕುರಿತ ಸಂಪೂರ್ಣ ವಿವರ ಇಂದಿನ ನ್ಯೂಸ್ ಹವರ್‌ನಲ್ಲಿದೆ ನೋಡಿ

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?