ಭಾರತದ ಮಗ್ಗುಲಲ್ಲೇ ಸಿದ್ಧವಾಗುತ್ತಿದೆ ಚೀನಾದ 11.37 ಲಕ್ಷ ಕೋಟಿಯ ಜಲಾಸ್ತ್ರ!

ಭಾರತದ ಮಗ್ಗುಲಲ್ಲೇ ಸಿದ್ಧವಾಗುತ್ತಿದೆ ಚೀನಾದ 11.37 ಲಕ್ಷ ಕೋಟಿಯ ಜಲಾಸ್ತ್ರ!

Published : Dec 31, 2024, 03:46 PM IST

ಚೀನಾ ನಿರ್ಮಿಸುತ್ತಿರುವ ಬೃಹತ್ ಜಲಾಶಯವು ಭಾರತಕ್ಕೆ ಆತಂಕ ತಂದಿದೆ. ಈ ಜಲಾಶಯವು ಕ್ಷಾಮ ಮತ್ತು ಪ್ರವಾಹಗಳನ್ನು ಸೃಷ್ಟಿಸುವ ಸಾಮರ್ಥ್ಯವನ್ನು ಹೊಂದಿದ್ದು, ಭಾರತದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ. ಬ್ರಹ್ಮಪುತ್ರಾ ನದಿಯ ಮೇಲೆ ನಿರ್ಮಾಣವಾಗುತ್ತಿರುವ ಈ ಅಣೆಕಟ್ಟು ವಿಶ್ವದ ಅತಿದೊಡ್ಡ ಅಣೆಕಟ್ಟು ಆಗಿರಲಿದೆ.

ಬೆಂಗಳೂರು (ಡಿ.31): ಭಾರತಕ್ಕೆ ಆಪತ್ತು ತಂದಿದೆ ಚೀನಾದ ಜಲ ಯುದ್ಧತಂತ್ರ. 11.37 ಲಕ್ಷ ಕೋಟಿ ಮೌಲ್ಯದ ಜಲಾಸ್ತ್ರ ಏನು ಮಾಡಲಿದೆ ಅನ್ನೋ ಕುತೂಹಲ ಭಾರತಕ್ಕಿದೆ. ಈ ಜಲಾಸ್ತ್ರ ಕ್ಷಾಮ ಸೃಷ್ಟಿಸುತ್ತೆ, ಪ್ರವಾಹ ತರಿಸುತ್ತೆ, ಅಂಥ ಆ ಭೀಕರ ಆಯುಧ ಇದಾಗಿದೆ.

ಸಪ್ತರಾಜ್ಯಗಳ ಜನಕ್ಕೆ ಈಗ ಜಲಕಂಟಕ ಶುರುವಾಗಿದೆ. ಡ್ರ್ಯಾಗನ್ ವಾಟರ್ ವಾರ್ ಭಾರತಕ್ಕೆ ದೊಂಡ ಆತಂಕ ನೀಡಬಹುದು ಎಂದು ಹೇಳಲಾಗಿದ್ದು,  ಬ್ರಹ್ಮಪುತ್ರಾ ನದಿಗೆ ಚೀನಾ ಅಣ್ಣೆಕಟ್ಟು ಕಟ್ಟಲು ಮುಂದಾಗಿದೆ. ಇದು ಅಂತಿಂಥ ಡ್ಯಾಮ್‌ ಅಲ್ಲ, ವಿಶ್ವದ ಅತಿದೊಡ್ಡ ಡ್ಯಾಂ ಆಗಿರಲಿದೆ.

ಬ್ರಹ್ಮಪುತ್ರ ನದಿಗೆ ವಿಶ್ವದ ಅತಿ ದೊಡ್ಡ ಜಲವಿದ್ಯುತ್ ಅಣೆಕಟ್ಟು: ಭಾರೀ ಆತಂಕ

ಚೀನಾದ ಡ್ಯಾಮ್‌ ಬರೀ ಚೀನಾದ ಪ್ರಗತಿಗೋಸ್ಕರವೇ ನಿರ್ಮಾಣವಾಗುತ್ತಿಲ್ಲ. ಅದು ಹುಟ್ಟುತ್ತಿರೋದೇ ಬೇರೆ ದೇಶಗಳ ಅವನತಿಗೋಸ್ಕರ. ಘೋರ ದುರಂತವೊಂದಕ್ಕೆ ಮುನ್ನುಡಿ ಬರೆಯೋದಕ್ಕೋಸ್ಕರ.
 

 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more