ಭಾರತದ ಮಗ್ಗುಲಲ್ಲೇ ಸಿದ್ಧವಾಗುತ್ತಿದೆ ಚೀನಾದ 11.37 ಲಕ್ಷ ಕೋಟಿಯ ಜಲಾಸ್ತ್ರ!

ಭಾರತದ ಮಗ್ಗುಲಲ್ಲೇ ಸಿದ್ಧವಾಗುತ್ತಿದೆ ಚೀನಾದ 11.37 ಲಕ್ಷ ಕೋಟಿಯ ಜಲಾಸ್ತ್ರ!

Published : Dec 31, 2024, 03:46 PM IST

ಚೀನಾ ನಿರ್ಮಿಸುತ್ತಿರುವ ಬೃಹತ್ ಜಲಾಶಯವು ಭಾರತಕ್ಕೆ ಆತಂಕ ತಂದಿದೆ. ಈ ಜಲಾಶಯವು ಕ್ಷಾಮ ಮತ್ತು ಪ್ರವಾಹಗಳನ್ನು ಸೃಷ್ಟಿಸುವ ಸಾಮರ್ಥ್ಯವನ್ನು ಹೊಂದಿದ್ದು, ಭಾರತದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ. ಬ್ರಹ್ಮಪುತ್ರಾ ನದಿಯ ಮೇಲೆ ನಿರ್ಮಾಣವಾಗುತ್ತಿರುವ ಈ ಅಣೆಕಟ್ಟು ವಿಶ್ವದ ಅತಿದೊಡ್ಡ ಅಣೆಕಟ್ಟು ಆಗಿರಲಿದೆ.

ಬೆಂಗಳೂರು (ಡಿ.31): ಭಾರತಕ್ಕೆ ಆಪತ್ತು ತಂದಿದೆ ಚೀನಾದ ಜಲ ಯುದ್ಧತಂತ್ರ. 11.37 ಲಕ್ಷ ಕೋಟಿ ಮೌಲ್ಯದ ಜಲಾಸ್ತ್ರ ಏನು ಮಾಡಲಿದೆ ಅನ್ನೋ ಕುತೂಹಲ ಭಾರತಕ್ಕಿದೆ. ಈ ಜಲಾಸ್ತ್ರ ಕ್ಷಾಮ ಸೃಷ್ಟಿಸುತ್ತೆ, ಪ್ರವಾಹ ತರಿಸುತ್ತೆ, ಅಂಥ ಆ ಭೀಕರ ಆಯುಧ ಇದಾಗಿದೆ.

ಸಪ್ತರಾಜ್ಯಗಳ ಜನಕ್ಕೆ ಈಗ ಜಲಕಂಟಕ ಶುರುವಾಗಿದೆ. ಡ್ರ್ಯಾಗನ್ ವಾಟರ್ ವಾರ್ ಭಾರತಕ್ಕೆ ದೊಂಡ ಆತಂಕ ನೀಡಬಹುದು ಎಂದು ಹೇಳಲಾಗಿದ್ದು,  ಬ್ರಹ್ಮಪುತ್ರಾ ನದಿಗೆ ಚೀನಾ ಅಣ್ಣೆಕಟ್ಟು ಕಟ್ಟಲು ಮುಂದಾಗಿದೆ. ಇದು ಅಂತಿಂಥ ಡ್ಯಾಮ್‌ ಅಲ್ಲ, ವಿಶ್ವದ ಅತಿದೊಡ್ಡ ಡ್ಯಾಂ ಆಗಿರಲಿದೆ.

ಬ್ರಹ್ಮಪುತ್ರ ನದಿಗೆ ವಿಶ್ವದ ಅತಿ ದೊಡ್ಡ ಜಲವಿದ್ಯುತ್ ಅಣೆಕಟ್ಟು: ಭಾರೀ ಆತಂಕ

ಚೀನಾದ ಡ್ಯಾಮ್‌ ಬರೀ ಚೀನಾದ ಪ್ರಗತಿಗೋಸ್ಕರವೇ ನಿರ್ಮಾಣವಾಗುತ್ತಿಲ್ಲ. ಅದು ಹುಟ್ಟುತ್ತಿರೋದೇ ಬೇರೆ ದೇಶಗಳ ಅವನತಿಗೋಸ್ಕರ. ಘೋರ ದುರಂತವೊಂದಕ್ಕೆ ಮುನ್ನುಡಿ ಬರೆಯೋದಕ್ಕೋಸ್ಕರ.
 

 

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
Read more