ಭಾರತದ ಮಗ್ಗುಲಲ್ಲೇ ಸಿದ್ಧವಾಗುತ್ತಿದೆ ಚೀನಾದ 11.37 ಲಕ್ಷ ಕೋಟಿಯ ಜಲಾಸ್ತ್ರ!

ಭಾರತದ ಮಗ್ಗುಲಲ್ಲೇ ಸಿದ್ಧವಾಗುತ್ತಿದೆ ಚೀನಾದ 11.37 ಲಕ್ಷ ಕೋಟಿಯ ಜಲಾಸ್ತ್ರ!

Published : Dec 31, 2024, 03:46 PM IST

ಚೀನಾ ನಿರ್ಮಿಸುತ್ತಿರುವ ಬೃಹತ್ ಜಲಾಶಯವು ಭಾರತಕ್ಕೆ ಆತಂಕ ತಂದಿದೆ. ಈ ಜಲಾಶಯವು ಕ್ಷಾಮ ಮತ್ತು ಪ್ರವಾಹಗಳನ್ನು ಸೃಷ್ಟಿಸುವ ಸಾಮರ್ಥ್ಯವನ್ನು ಹೊಂದಿದ್ದು, ಭಾರತದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ. ಬ್ರಹ್ಮಪುತ್ರಾ ನದಿಯ ಮೇಲೆ ನಿರ್ಮಾಣವಾಗುತ್ತಿರುವ ಈ ಅಣೆಕಟ್ಟು ವಿಶ್ವದ ಅತಿದೊಡ್ಡ ಅಣೆಕಟ್ಟು ಆಗಿರಲಿದೆ.

ಬೆಂಗಳೂರು (ಡಿ.31): ಭಾರತಕ್ಕೆ ಆಪತ್ತು ತಂದಿದೆ ಚೀನಾದ ಜಲ ಯುದ್ಧತಂತ್ರ. 11.37 ಲಕ್ಷ ಕೋಟಿ ಮೌಲ್ಯದ ಜಲಾಸ್ತ್ರ ಏನು ಮಾಡಲಿದೆ ಅನ್ನೋ ಕುತೂಹಲ ಭಾರತಕ್ಕಿದೆ. ಈ ಜಲಾಸ್ತ್ರ ಕ್ಷಾಮ ಸೃಷ್ಟಿಸುತ್ತೆ, ಪ್ರವಾಹ ತರಿಸುತ್ತೆ, ಅಂಥ ಆ ಭೀಕರ ಆಯುಧ ಇದಾಗಿದೆ.

ಸಪ್ತರಾಜ್ಯಗಳ ಜನಕ್ಕೆ ಈಗ ಜಲಕಂಟಕ ಶುರುವಾಗಿದೆ. ಡ್ರ್ಯಾಗನ್ ವಾಟರ್ ವಾರ್ ಭಾರತಕ್ಕೆ ದೊಂಡ ಆತಂಕ ನೀಡಬಹುದು ಎಂದು ಹೇಳಲಾಗಿದ್ದು,  ಬ್ರಹ್ಮಪುತ್ರಾ ನದಿಗೆ ಚೀನಾ ಅಣ್ಣೆಕಟ್ಟು ಕಟ್ಟಲು ಮುಂದಾಗಿದೆ. ಇದು ಅಂತಿಂಥ ಡ್ಯಾಮ್‌ ಅಲ್ಲ, ವಿಶ್ವದ ಅತಿದೊಡ್ಡ ಡ್ಯಾಂ ಆಗಿರಲಿದೆ.

ಬ್ರಹ್ಮಪುತ್ರ ನದಿಗೆ ವಿಶ್ವದ ಅತಿ ದೊಡ್ಡ ಜಲವಿದ್ಯುತ್ ಅಣೆಕಟ್ಟು: ಭಾರೀ ಆತಂಕ

ಚೀನಾದ ಡ್ಯಾಮ್‌ ಬರೀ ಚೀನಾದ ಪ್ರಗತಿಗೋಸ್ಕರವೇ ನಿರ್ಮಾಣವಾಗುತ್ತಿಲ್ಲ. ಅದು ಹುಟ್ಟುತ್ತಿರೋದೇ ಬೇರೆ ದೇಶಗಳ ಅವನತಿಗೋಸ್ಕರ. ಘೋರ ದುರಂತವೊಂದಕ್ಕೆ ಮುನ್ನುಡಿ ಬರೆಯೋದಕ್ಕೋಸ್ಕರ.
 

 

18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more