ಭಾರತದ ಮಗ್ಗುಲಲ್ಲೇ ಸಿದ್ಧವಾಗುತ್ತಿದೆ ಚೀನಾದ 11.37 ಲಕ್ಷ ಕೋಟಿಯ ಜಲಾಸ್ತ್ರ!

ಭಾರತದ ಮಗ್ಗುಲಲ್ಲೇ ಸಿದ್ಧವಾಗುತ್ತಿದೆ ಚೀನಾದ 11.37 ಲಕ್ಷ ಕೋಟಿಯ ಜಲಾಸ್ತ್ರ!

Published : Dec 31, 2024, 03:46 PM IST

ಚೀನಾ ನಿರ್ಮಿಸುತ್ತಿರುವ ಬೃಹತ್ ಜಲಾಶಯವು ಭಾರತಕ್ಕೆ ಆತಂಕ ತಂದಿದೆ. ಈ ಜಲಾಶಯವು ಕ್ಷಾಮ ಮತ್ತು ಪ್ರವಾಹಗಳನ್ನು ಸೃಷ್ಟಿಸುವ ಸಾಮರ್ಥ್ಯವನ್ನು ಹೊಂದಿದ್ದು, ಭಾರತದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ. ಬ್ರಹ್ಮಪುತ್ರಾ ನದಿಯ ಮೇಲೆ ನಿರ್ಮಾಣವಾಗುತ್ತಿರುವ ಈ ಅಣೆಕಟ್ಟು ವಿಶ್ವದ ಅತಿದೊಡ್ಡ ಅಣೆಕಟ್ಟು ಆಗಿರಲಿದೆ.

ಬೆಂಗಳೂರು (ಡಿ.31): ಭಾರತಕ್ಕೆ ಆಪತ್ತು ತಂದಿದೆ ಚೀನಾದ ಜಲ ಯುದ್ಧತಂತ್ರ. 11.37 ಲಕ್ಷ ಕೋಟಿ ಮೌಲ್ಯದ ಜಲಾಸ್ತ್ರ ಏನು ಮಾಡಲಿದೆ ಅನ್ನೋ ಕುತೂಹಲ ಭಾರತಕ್ಕಿದೆ. ಈ ಜಲಾಸ್ತ್ರ ಕ್ಷಾಮ ಸೃಷ್ಟಿಸುತ್ತೆ, ಪ್ರವಾಹ ತರಿಸುತ್ತೆ, ಅಂಥ ಆ ಭೀಕರ ಆಯುಧ ಇದಾಗಿದೆ.

ಸಪ್ತರಾಜ್ಯಗಳ ಜನಕ್ಕೆ ಈಗ ಜಲಕಂಟಕ ಶುರುವಾಗಿದೆ. ಡ್ರ್ಯಾಗನ್ ವಾಟರ್ ವಾರ್ ಭಾರತಕ್ಕೆ ದೊಂಡ ಆತಂಕ ನೀಡಬಹುದು ಎಂದು ಹೇಳಲಾಗಿದ್ದು,  ಬ್ರಹ್ಮಪುತ್ರಾ ನದಿಗೆ ಚೀನಾ ಅಣ್ಣೆಕಟ್ಟು ಕಟ್ಟಲು ಮುಂದಾಗಿದೆ. ಇದು ಅಂತಿಂಥ ಡ್ಯಾಮ್‌ ಅಲ್ಲ, ವಿಶ್ವದ ಅತಿದೊಡ್ಡ ಡ್ಯಾಂ ಆಗಿರಲಿದೆ.

ಬ್ರಹ್ಮಪುತ್ರ ನದಿಗೆ ವಿಶ್ವದ ಅತಿ ದೊಡ್ಡ ಜಲವಿದ್ಯುತ್ ಅಣೆಕಟ್ಟು: ಭಾರೀ ಆತಂಕ

ಚೀನಾದ ಡ್ಯಾಮ್‌ ಬರೀ ಚೀನಾದ ಪ್ರಗತಿಗೋಸ್ಕರವೇ ನಿರ್ಮಾಣವಾಗುತ್ತಿಲ್ಲ. ಅದು ಹುಟ್ಟುತ್ತಿರೋದೇ ಬೇರೆ ದೇಶಗಳ ಅವನತಿಗೋಸ್ಕರ. ಘೋರ ದುರಂತವೊಂದಕ್ಕೆ ಮುನ್ನುಡಿ ಬರೆಯೋದಕ್ಕೋಸ್ಕರ.
 

 

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more