ಸನಾತನ ಧರ್ಮದ ವಿರುದ್ಧ ಮುಂದುವರಿದ ಡಿಎಂಕೆ ದಾಳಿ: ಅಂತರ ಕಾಯ್ದುಕೊಳ್ತಾ I.N.D.I.A ಕೂಟ ?

ಸನಾತನ ಧರ್ಮದ ವಿರುದ್ಧ ಮುಂದುವರಿದ ಡಿಎಂಕೆ ದಾಳಿ: ಅಂತರ ಕಾಯ್ದುಕೊಳ್ತಾ I.N.D.I.A ಕೂಟ ?

Published : Sep 08, 2023, 12:09 PM IST

ಡಿಎಂಕೆ ಎಂಪಿ ಎ. ರಾಜಾ ಹಾಗೂ ಉದಯನಿಧಿ ಸ್ಟಾಲಿನ್‌ ಇಬ್ಬರು ನಾಯಕರು ಸನಾತನ ಧರ್ಮದ ಬಗ್ಗೆ ಮಾತನಾಡಿದ್ದು, ಇದು ತಮಿಳುನಾಡಿನಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
 

ತಮಿಳುನಾಡಿನಲ್ಲಿ ಸನಾತನ ಧರ್ಮದ(Sanatana Dharma)ಸಂಘರ್ಷ ನಿಲ್ಲುವಂತೆ ಕಾಣುತ್ತಿಲ್ಲ. ಒಬ್ಬರಾದ ಮೇಲೆ ಒಬ್ಬರಂತೆ ಡಿಎಂಕೆ ನಾಯಕರು ಸನಾತನ ಧರ್ಮದ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಿದ್ದಾರೆ. ಮೊನ್ನೆ ಉದಯನಿಧಿ(Udayanidhi) ಮಾತನಾಡಿದ್ದು, ನಿನ್ನೆ ಎ. ರಾಜಾ(A.Raja) ಸನಾತನ ಧರ್ಮದ ವಿರುದ್ಧ ಮಾತನಾಡಿದ್ದಾರೆ. ಇನ್ನೂ ವಿಪಕ್ಷಗಳು ಈ ರೀತಿ ಹೇಳಿಕೆ ನೀಡುತ್ತಿದ್ದರೂ ನಾಯಕರು ಮಾತ್ರ ಸುಮ್ಮನಿದ್ದಾರೆ. ಇನ್ನೂ ರಾಜ್ಯ ನಾಕಯರಾದ ಪ್ರಿಯಾಂಕ್‌ ಖರ್ಗೆ, ಡಾ.ಜಿ. ಪರಮೇಶ್ವರ್‌ ಸಹ ಇವರ ಹೇಳಿಕೆಯನ್ನು ಸಮರ್ಥಿಸುವ ರೀತಿಯಲ್ಲಿ ಮಾತನಾಡಿದ್ದಾರೆ. ಇನ್ನೊಂದೆಡೆ ಲೋಕಸಭಾ ಚುನಾವಣೆಗೆ ಇದು ಬಿಜೆಪಿ ಅಸ್ತ್ರವಾಗುವ ಸಾಧ್ಯತೆಯೂ ಇದೆ. ಈ ಹಿಂದೂ ವಿರೋಧಿ ಅಜೆಂಡಾದ ವಿರುದ್ಧ ಬಿಜೆಪಿ ಹೋರಾಟ ಮಾಡಲಿದೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  ಹಿಂದೂ ಧರ್ಮ ಟೀಕೆಯ ಅಸ್ತ್ರವಾಗ್ತಿದೆಯಾ? ಲೋಕಸಭೆ ಕುರುಕ್ಷೇತ್ರದಲ್ಲಿ ಬಿಜೆಪಿಗೆ ಚುನಾವಣಾ ಅಸ್ತ್ರನಾ ?

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?