ಸನಾತನ ಧರ್ಮದ ವಿರುದ್ಧ ಮುಂದುವರಿದ ಡಿಎಂಕೆ ದಾಳಿ: ಅಂತರ ಕಾಯ್ದುಕೊಳ್ತಾ I.N.D.I.A ಕೂಟ ?

ಸನಾತನ ಧರ್ಮದ ವಿರುದ್ಧ ಮುಂದುವರಿದ ಡಿಎಂಕೆ ದಾಳಿ: ಅಂತರ ಕಾಯ್ದುಕೊಳ್ತಾ I.N.D.I.A ಕೂಟ ?

Published : Sep 08, 2023, 12:09 PM IST

ಡಿಎಂಕೆ ಎಂಪಿ ಎ. ರಾಜಾ ಹಾಗೂ ಉದಯನಿಧಿ ಸ್ಟಾಲಿನ್‌ ಇಬ್ಬರು ನಾಯಕರು ಸನಾತನ ಧರ್ಮದ ಬಗ್ಗೆ ಮಾತನಾಡಿದ್ದು, ಇದು ತಮಿಳುನಾಡಿನಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
 

ತಮಿಳುನಾಡಿನಲ್ಲಿ ಸನಾತನ ಧರ್ಮದ(Sanatana Dharma)ಸಂಘರ್ಷ ನಿಲ್ಲುವಂತೆ ಕಾಣುತ್ತಿಲ್ಲ. ಒಬ್ಬರಾದ ಮೇಲೆ ಒಬ್ಬರಂತೆ ಡಿಎಂಕೆ ನಾಯಕರು ಸನಾತನ ಧರ್ಮದ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಿದ್ದಾರೆ. ಮೊನ್ನೆ ಉದಯನಿಧಿ(Udayanidhi) ಮಾತನಾಡಿದ್ದು, ನಿನ್ನೆ ಎ. ರಾಜಾ(A.Raja) ಸನಾತನ ಧರ್ಮದ ವಿರುದ್ಧ ಮಾತನಾಡಿದ್ದಾರೆ. ಇನ್ನೂ ವಿಪಕ್ಷಗಳು ಈ ರೀತಿ ಹೇಳಿಕೆ ನೀಡುತ್ತಿದ್ದರೂ ನಾಯಕರು ಮಾತ್ರ ಸುಮ್ಮನಿದ್ದಾರೆ. ಇನ್ನೂ ರಾಜ್ಯ ನಾಕಯರಾದ ಪ್ರಿಯಾಂಕ್‌ ಖರ್ಗೆ, ಡಾ.ಜಿ. ಪರಮೇಶ್ವರ್‌ ಸಹ ಇವರ ಹೇಳಿಕೆಯನ್ನು ಸಮರ್ಥಿಸುವ ರೀತಿಯಲ್ಲಿ ಮಾತನಾಡಿದ್ದಾರೆ. ಇನ್ನೊಂದೆಡೆ ಲೋಕಸಭಾ ಚುನಾವಣೆಗೆ ಇದು ಬಿಜೆಪಿ ಅಸ್ತ್ರವಾಗುವ ಸಾಧ್ಯತೆಯೂ ಇದೆ. ಈ ಹಿಂದೂ ವಿರೋಧಿ ಅಜೆಂಡಾದ ವಿರುದ್ಧ ಬಿಜೆಪಿ ಹೋರಾಟ ಮಾಡಲಿದೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  ಹಿಂದೂ ಧರ್ಮ ಟೀಕೆಯ ಅಸ್ತ್ರವಾಗ್ತಿದೆಯಾ? ಲೋಕಸಭೆ ಕುರುಕ್ಷೇತ್ರದಲ್ಲಿ ಬಿಜೆಪಿಗೆ ಚುನಾವಣಾ ಅಸ್ತ್ರನಾ ?

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!