ಬಂಡಾಯದ ಬಾವುಟ ಬೀಸಿದ ದಂಡನಾಯಕರು! ಅಂತರ್ಯುದ್ಧಕ್ಕೆ ಛಿದ್ರವಾಗುತ್ತಾ ಘಟಬಂಧನ್..?

ಬಂಡಾಯದ ಬಾವುಟ ಬೀಸಿದ ದಂಡನಾಯಕರು! ಅಂತರ್ಯುದ್ಧಕ್ಕೆ ಛಿದ್ರವಾಗುತ್ತಾ ಘಟಬಂಧನ್..?

Published : Jan 26, 2024, 04:27 PM IST

ಹಸ್ತಪಾಳಯಕ್ಕೆ ಶಾಕ್ ಮೇಲೆ ಶಾಕ್! ಏನು ಕಾರಣ..?
ಮೈತ್ರಿ ಪಾಳಯದಲ್ಲಿ ಶುರುವಾಯ್ತಾ ಅಂತರ್ಯುದ್ಧ!
ಮೈತ್ರಿಗೆ ಶ್ರೀಕಾರ ಸುತ್ತಿದವರೇ ಗುಡ್ ಬೈ ಹೇಳಿದರಾ?
 

ಆ ಕಡೆ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್(Congress) ಜೋಡೊ ಯಾತ್ರೆ ನಡೆಸ್ತಾ ಇದೆ. ಆದ್ರೆ ಈ ಕಡೆ, ಮೈತ್ರಿ ಕೂಟದಲ್ಲಿದ್ದ ಒಂದೊಂದೇ ಪಕ್ಷಗಳು ಛೋಡೋ ಜಾತ್ರೆನೇ ಮಾಡ್ತಿದಾವೆ. ಬಂಗಾಳದ ದೀದಿ.. ಪಂಜಾಬ್‌ನಲ್ಲಿ ಕೇಜ್ರಿವಾಲ್ ಶಾಕ್ ಕೊಟ್ಟ ಬೆನ್ನಲ್ಲೇ ಈಗ ನಿತೀಶ್ ಕುಮಾರ್(Nitish kumar) ಕೂಡ ಬಿಗ್ ಶಾಕ್ ಕೊಟ್ಟಿದಾರೆ. ಲೋಕಸಂಗ್ರಾಮ ಹತ್ತಿರ ಬರ್ತಾ ಇದೆ. ಆ ಸಂಗ್ರಾಮ ಸಮೀಪವಾದಂತೆಲ್ಲಾ ರಣೋತ್ಸಾಹ ಹೆಚ್ಚಾಗ್ತಾ ಇದೆ. ಒಂದು ಕಡೆ, ಶತಾಯಗತಾಯ ಮೋದಿಯನ್ನ(Narendra Modi) ಮಣಿಸಲೇಬೇಕು, ಮೋದಿ ಗೆಲುವಿನ ನಾಗಾಲೋಟಕ್ಕೆ ಕಡಿವಾಣ ಹಾಕಲೇಬೇಕು ಅಂತ ತವಕಿಸುತ್ತಿರೋ, ಹಸ್ತಪಾಳಯ. ಇಷ್ಟು ಸಾಲದು ಅಂತ, ಮೋದಿ ಅವರ ಗೆಲುವಿನ ಅಶ್ವಮೇಧ ಕಟ್ಟಿಹಾಕೋದಕ್ಕೆ ಅಂತಲೇ, ಅವತ್ತು 27 ಪಕ್ಷಗಳು ಒಟ್ಟಾಗಿದ್ವು. ಮೋದಿ ವಿರುದ್ಧ ಸಮರಘೋಷದ ವೀರ ದುಂದುಭಿ ಮೊಳಗಿಸಿದ್ವು. ಈಗ ಅದೇ ಮೈತ್ರಿ ಕೂಟದಲ್ಲಿ ದೊಡ್ಡದೊಂದು ಬಿರುಕು ಕಾಣಿಸಿಕೊಂಡಿದೆ. ಮೋದಿ ಅವರನ್ನ ಮಣಿಸಬೇಕು ಅನ್ನೋ ಒಂದೇ ಒಂದು ಉದ್ದೇಶದಿಂದ, ಅದೊಂದೇ ಧ್ಯೇಯದಿಂದ, ಕೈಪಾಳಯದ ಜೊತೆ ಕೈಕೈ ಹಿಡಿದು ನಿಂತಿದ್ದೋರು, ಇವತ್ತು ಒಬ್ಬೊಬ್ಬರಾಗಿ ದೂರವಾಗ್ತಿದಾರೆ.

ಇದನ್ನೂ ವೀಕ್ಷಿಸಿ:  CRPF, BSF ಮಹಿಳಾ ಪಡೆಯಿಂದ ಸ್ತ್ರೀ ಶಕ್ತಿ ಅನಾವರಣ: 260 ಸಾಹಸಿಗಳಿಂದ ಬೈಕ್‌ ಮೇಲೆ ಡೇರ್‌ಡೆವಿಲ್‌ ಸ್ಟಂಟ್ಸ್‌

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more