ಮಹಾಕಾಳನಿಗೆ ಡಿಕೆಶಿ ಭಸ್ಮಾರತಿ ಸಮರ್ಪಣೆ: ಡಿಸಿಎಂ ಉಜ್ಜಯಿನಿ ಭೇಟಿ ಹಿಂದೆ ಇರುವ ರಹಸ್ಯವೇನು ?

ಮಹಾಕಾಳನಿಗೆ ಡಿಕೆಶಿ ಭಸ್ಮಾರತಿ ಸಮರ್ಪಣೆ: ಡಿಸಿಎಂ ಉಜ್ಜಯಿನಿ ಭೇಟಿ ಹಿಂದೆ ಇರುವ ರಹಸ್ಯವೇನು ?

Published : Jun 12, 2023, 02:19 PM IST

ಮಹಾಕಾಳೇಶ್ವರ ಜ್ಯೋತಿರ್ಲಿಂಗ ಸನ್ನಿಧಾನದಲ್ಲಿ ಡಿಸಿಎಂ ಡಿಕೆ..!
ಭಸ್ಮಾರತಿ.. ಬಗಳಾಮುಖಿ.. ಪೀತಾಂಬರ ಪೀಠ.. ರಾಜಯೋಗ..!
ಬಗಳಾಮುಖಿ ಶತ್ರುಸ್ತಂಭಿನಿಯ ಸಾನಿಧ್ಯದಲ್ಲಿ ಕನಕಪುರ ಬಂಡೆ..!
 

ಡಿಕೆ ಶಿವಕುಮಾರ್ ಸರ್ಕಾರ ರಚನೆ ಆದಾಗಿನಿಂದ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಓಡಾಡುತ್ತಿದ್ದಾರೆ. ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳನ್ನ ಜಾರಿ  ಮಾಡೋ ಒತ್ತಡ ಒಂದು ಕಡೆ.. ಅಭಿವೃದ್ಧಿ ಕೆಲಸಗಳತ್ತ ಗಮನ ಹರಿಸೋ ಜವಾಬ್ದಾರಿ ಇನ್ನೊಂದು ಕಡೆ . ಈ ಮಧ್ಯೆ ಡಿಕೆಶಿ ಸಮಯ ಮಾಡಿಕೊಂಡು ಮಹಾಕಾಳೇಶ್ವರ ಜ್ಯೋತರ್ಲಿಂಗಕ್ಕೆ ಹೋಗಿದ್ದಾರೆ. ಒಂದು ಕಡೆ ಮಹಾಕಾಲನ ಸನ್ನಿಧಿ ಮತ್ತೊಂದು ಕಡೆ ಶತ್ರುಸ್ತಂಭಿನಿ ಬಗಳಾಮುಖಿ ಇನ್ನೊಂದ್ಕಡೆ ಪೀತಾಂಬರ ಪೀಠ, ಮಧ್ಯಪ್ರದೇಶದ ಉಜ್ಜಯಿನಿಯಲ್ಲಿರೋ ಈ ಮೂರು ಶಕ್ತಿ ಸನ್ನಿಧಾನಕ್ಕೆ ಕನಕಪುರ ಬಂಡೆ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್  ಹೋಗಿದ್ದಾರೆ. 

ಇದನ್ನೂ ವೀಕ್ಷಿಸಿ: ಕರ್ನಾಟಕ ಡಿಸಿಎಂ ಜೊತೆ ರಾಜ್‌ ಕುಟುಂಬ: ಕುತೂಹಲ ಮೂಡಿಸಿದ ಡಿಕೆಶಿ- ದೊಡ್ಮನೆ ಕುಟುಂಬದ ಭೇಟಿ !

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more