ಮಹಾಕಾಳನಿಗೆ ಡಿಕೆಶಿ ಭಸ್ಮಾರತಿ ಸಮರ್ಪಣೆ: ಡಿಸಿಎಂ ಉಜ್ಜಯಿನಿ ಭೇಟಿ ಹಿಂದೆ ಇರುವ ರಹಸ್ಯವೇನು ?

ಮಹಾಕಾಳನಿಗೆ ಡಿಕೆಶಿ ಭಸ್ಮಾರತಿ ಸಮರ್ಪಣೆ: ಡಿಸಿಎಂ ಉಜ್ಜಯಿನಿ ಭೇಟಿ ಹಿಂದೆ ಇರುವ ರಹಸ್ಯವೇನು ?

Published : Jun 12, 2023, 02:19 PM IST

ಮಹಾಕಾಳೇಶ್ವರ ಜ್ಯೋತಿರ್ಲಿಂಗ ಸನ್ನಿಧಾನದಲ್ಲಿ ಡಿಸಿಎಂ ಡಿಕೆ..!
ಭಸ್ಮಾರತಿ.. ಬಗಳಾಮುಖಿ.. ಪೀತಾಂಬರ ಪೀಠ.. ರಾಜಯೋಗ..!
ಬಗಳಾಮುಖಿ ಶತ್ರುಸ್ತಂಭಿನಿಯ ಸಾನಿಧ್ಯದಲ್ಲಿ ಕನಕಪುರ ಬಂಡೆ..!
 

ಡಿಕೆ ಶಿವಕುಮಾರ್ ಸರ್ಕಾರ ರಚನೆ ಆದಾಗಿನಿಂದ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಓಡಾಡುತ್ತಿದ್ದಾರೆ. ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳನ್ನ ಜಾರಿ  ಮಾಡೋ ಒತ್ತಡ ಒಂದು ಕಡೆ.. ಅಭಿವೃದ್ಧಿ ಕೆಲಸಗಳತ್ತ ಗಮನ ಹರಿಸೋ ಜವಾಬ್ದಾರಿ ಇನ್ನೊಂದು ಕಡೆ . ಈ ಮಧ್ಯೆ ಡಿಕೆಶಿ ಸಮಯ ಮಾಡಿಕೊಂಡು ಮಹಾಕಾಳೇಶ್ವರ ಜ್ಯೋತರ್ಲಿಂಗಕ್ಕೆ ಹೋಗಿದ್ದಾರೆ. ಒಂದು ಕಡೆ ಮಹಾಕಾಲನ ಸನ್ನಿಧಿ ಮತ್ತೊಂದು ಕಡೆ ಶತ್ರುಸ್ತಂಭಿನಿ ಬಗಳಾಮುಖಿ ಇನ್ನೊಂದ್ಕಡೆ ಪೀತಾಂಬರ ಪೀಠ, ಮಧ್ಯಪ್ರದೇಶದ ಉಜ್ಜಯಿನಿಯಲ್ಲಿರೋ ಈ ಮೂರು ಶಕ್ತಿ ಸನ್ನಿಧಾನಕ್ಕೆ ಕನಕಪುರ ಬಂಡೆ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್  ಹೋಗಿದ್ದಾರೆ. 

ಇದನ್ನೂ ವೀಕ್ಷಿಸಿ: ಕರ್ನಾಟಕ ಡಿಸಿಎಂ ಜೊತೆ ರಾಜ್‌ ಕುಟುಂಬ: ಕುತೂಹಲ ಮೂಡಿಸಿದ ಡಿಕೆಶಿ- ದೊಡ್ಮನೆ ಕುಟುಂಬದ ಭೇಟಿ !

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more