ಮಹಾಕಾಳನಿಗೆ ಡಿಕೆಶಿ ಭಸ್ಮಾರತಿ ಸಮರ್ಪಣೆ: ಡಿಸಿಎಂ ಉಜ್ಜಯಿನಿ ಭೇಟಿ ಹಿಂದೆ ಇರುವ ರಹಸ್ಯವೇನು ?

ಮಹಾಕಾಳನಿಗೆ ಡಿಕೆಶಿ ಭಸ್ಮಾರತಿ ಸಮರ್ಪಣೆ: ಡಿಸಿಎಂ ಉಜ್ಜಯಿನಿ ಭೇಟಿ ಹಿಂದೆ ಇರುವ ರಹಸ್ಯವೇನು ?

Published : Jun 12, 2023, 02:19 PM IST

ಮಹಾಕಾಳೇಶ್ವರ ಜ್ಯೋತಿರ್ಲಿಂಗ ಸನ್ನಿಧಾನದಲ್ಲಿ ಡಿಸಿಎಂ ಡಿಕೆ..!
ಭಸ್ಮಾರತಿ.. ಬಗಳಾಮುಖಿ.. ಪೀತಾಂಬರ ಪೀಠ.. ರಾಜಯೋಗ..!
ಬಗಳಾಮುಖಿ ಶತ್ರುಸ್ತಂಭಿನಿಯ ಸಾನಿಧ್ಯದಲ್ಲಿ ಕನಕಪುರ ಬಂಡೆ..!
 

ಡಿಕೆ ಶಿವಕುಮಾರ್ ಸರ್ಕಾರ ರಚನೆ ಆದಾಗಿನಿಂದ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಓಡಾಡುತ್ತಿದ್ದಾರೆ. ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳನ್ನ ಜಾರಿ  ಮಾಡೋ ಒತ್ತಡ ಒಂದು ಕಡೆ.. ಅಭಿವೃದ್ಧಿ ಕೆಲಸಗಳತ್ತ ಗಮನ ಹರಿಸೋ ಜವಾಬ್ದಾರಿ ಇನ್ನೊಂದು ಕಡೆ . ಈ ಮಧ್ಯೆ ಡಿಕೆಶಿ ಸಮಯ ಮಾಡಿಕೊಂಡು ಮಹಾಕಾಳೇಶ್ವರ ಜ್ಯೋತರ್ಲಿಂಗಕ್ಕೆ ಹೋಗಿದ್ದಾರೆ. ಒಂದು ಕಡೆ ಮಹಾಕಾಲನ ಸನ್ನಿಧಿ ಮತ್ತೊಂದು ಕಡೆ ಶತ್ರುಸ್ತಂಭಿನಿ ಬಗಳಾಮುಖಿ ಇನ್ನೊಂದ್ಕಡೆ ಪೀತಾಂಬರ ಪೀಠ, ಮಧ್ಯಪ್ರದೇಶದ ಉಜ್ಜಯಿನಿಯಲ್ಲಿರೋ ಈ ಮೂರು ಶಕ್ತಿ ಸನ್ನಿಧಾನಕ್ಕೆ ಕನಕಪುರ ಬಂಡೆ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್  ಹೋಗಿದ್ದಾರೆ. 

ಇದನ್ನೂ ವೀಕ್ಷಿಸಿ: ಕರ್ನಾಟಕ ಡಿಸಿಎಂ ಜೊತೆ ರಾಜ್‌ ಕುಟುಂಬ: ಕುತೂಹಲ ಮೂಡಿಸಿದ ಡಿಕೆಶಿ- ದೊಡ್ಮನೆ ಕುಟುಂಬದ ಭೇಟಿ !

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more