ಮಹಾಕಾಳನಿಗೆ ಡಿಕೆಶಿ ಭಸ್ಮಾರತಿ ಸಮರ್ಪಣೆ: ಡಿಸಿಎಂ ಉಜ್ಜಯಿನಿ ಭೇಟಿ ಹಿಂದೆ ಇರುವ ರಹಸ್ಯವೇನು ?

ಮಹಾಕಾಳನಿಗೆ ಡಿಕೆಶಿ ಭಸ್ಮಾರತಿ ಸಮರ್ಪಣೆ: ಡಿಸಿಎಂ ಉಜ್ಜಯಿನಿ ಭೇಟಿ ಹಿಂದೆ ಇರುವ ರಹಸ್ಯವೇನು ?

Published : Jun 12, 2023, 02:19 PM IST

ಮಹಾಕಾಳೇಶ್ವರ ಜ್ಯೋತಿರ್ಲಿಂಗ ಸನ್ನಿಧಾನದಲ್ಲಿ ಡಿಸಿಎಂ ಡಿಕೆ..!
ಭಸ್ಮಾರತಿ.. ಬಗಳಾಮುಖಿ.. ಪೀತಾಂಬರ ಪೀಠ.. ರಾಜಯೋಗ..!
ಬಗಳಾಮುಖಿ ಶತ್ರುಸ್ತಂಭಿನಿಯ ಸಾನಿಧ್ಯದಲ್ಲಿ ಕನಕಪುರ ಬಂಡೆ..!
 

ಡಿಕೆ ಶಿವಕುಮಾರ್ ಸರ್ಕಾರ ರಚನೆ ಆದಾಗಿನಿಂದ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಓಡಾಡುತ್ತಿದ್ದಾರೆ. ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳನ್ನ ಜಾರಿ  ಮಾಡೋ ಒತ್ತಡ ಒಂದು ಕಡೆ.. ಅಭಿವೃದ್ಧಿ ಕೆಲಸಗಳತ್ತ ಗಮನ ಹರಿಸೋ ಜವಾಬ್ದಾರಿ ಇನ್ನೊಂದು ಕಡೆ . ಈ ಮಧ್ಯೆ ಡಿಕೆಶಿ ಸಮಯ ಮಾಡಿಕೊಂಡು ಮಹಾಕಾಳೇಶ್ವರ ಜ್ಯೋತರ್ಲಿಂಗಕ್ಕೆ ಹೋಗಿದ್ದಾರೆ. ಒಂದು ಕಡೆ ಮಹಾಕಾಲನ ಸನ್ನಿಧಿ ಮತ್ತೊಂದು ಕಡೆ ಶತ್ರುಸ್ತಂಭಿನಿ ಬಗಳಾಮುಖಿ ಇನ್ನೊಂದ್ಕಡೆ ಪೀತಾಂಬರ ಪೀಠ, ಮಧ್ಯಪ್ರದೇಶದ ಉಜ್ಜಯಿನಿಯಲ್ಲಿರೋ ಈ ಮೂರು ಶಕ್ತಿ ಸನ್ನಿಧಾನಕ್ಕೆ ಕನಕಪುರ ಬಂಡೆ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್  ಹೋಗಿದ್ದಾರೆ. 

ಇದನ್ನೂ ವೀಕ್ಷಿಸಿ: ಕರ್ನಾಟಕ ಡಿಸಿಎಂ ಜೊತೆ ರಾಜ್‌ ಕುಟುಂಬ: ಕುತೂಹಲ ಮೂಡಿಸಿದ ಡಿಕೆಶಿ- ದೊಡ್ಮನೆ ಕುಟುಂಬದ ಭೇಟಿ !

19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
Read more