ಅನುದಾನ ತಾರತಮ್ಯ ಸರಿಹೋಗದಿದ್ದರೆ ಪ್ರತ್ಯೇಕ ರಾಷ್ಟ್ರ ಕೊಡಿ: ಸಂಸದ ಡಿಕೆ ಸುರೇಶ್‌

ಅನುದಾನ ತಾರತಮ್ಯ ಸರಿಹೋಗದಿದ್ದರೆ ಪ್ರತ್ಯೇಕ ರಾಷ್ಟ್ರ ಕೊಡಿ: ಸಂಸದ ಡಿಕೆ ಸುರೇಶ್‌

Published : Feb 01, 2024, 03:04 PM IST

ಅಭಿವೃದ್ಧಿಯ ಹಣದಲ್ಲಿ ನಮ್ಮ ರಾಜ್ಯದ ಪಾಲು ಸಿಗುತ್ತಿಲ್ಲ
ನಮ್ಮ ರಾಜ್ಯದ ಹಣವನ್ನು ಉತ್ತರ ಭಾರತಕ್ಕೆ ಕೊಡುತ್ತಿದ್ದಾರೆ
ರಾಜ್ಯಕ್ಕೆ ಕೇಂದ್ರದಿಂದ ಅನ್ಯಾಯವಾಗುತ್ತಿದೆ - ಡಿಕೆ ಸುರೇಶ್‌

ಸಂಸದ ಡಿ.ಕೆ.ಸುರೇಶ್‌ ಪ್ರತ್ಯೇಕ ರಾಷ್ಟ್ರದ(Separate Nation) ಕೂಗೆಬ್ಬಿಸಿದ್ದಾರೆ. ಅನುದಾನ ತಾರತಮ್ಯ ಸರಿಹೋಗದಿದ್ದರೆ ಪ್ರತ್ಯೇಕ ರಾಷ್ಟ್ರ ಕೊಡಿ ಎಂದಿದ್ದಾರೆ. ಅನುದಾನ(Grants) ತಾರತಮ್ಯ ಹೀಗೆ ಮುಂದುವರೆದ್ರೆ, ದಕ್ಷಿಣ ಭಾರತದವರು(South Indians) ಪ್ರತ್ಯೇಕ ರಾಷ್ಟ್ರದ ಧ್ವನಿ ಎತ್ತಬೇಕಾದದ್ದು ಅನಿವಾರ್ಯವಾಗಿದೆ. ನಮ್ಮ ರಾಜ್ಯದ ಪಾಲು ನಮಗೆ ಸಿಗುತ್ತಿಲ್ಲ. ನಮ್ಮ ಹಣವನ್ನು ಉತ್ತರ ಭಾರತಕ್ಕೆ ಕೊಡುತ್ತಿದ್ದಾರೆ. ಎಲ್ಲಾ ವಿಚಾರದಲ್ಲೂ ರಾಜ್ಯಕ್ಕೆ ಕೇಂದ್ರದಿಂದ ಅನ್ಯಾಯವಾಗುತ್ತಿದೆ. ಹಿಂದಿ ಭಾಗದವರು ನಮ್ಮ ಮೇಲೆ ಒತ್ತಡ ಹೇರುತ್ತಿದ್ದಾರೆ . ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕೆ ಯಾವಾಗಲೂ ಅನ್ಯಾಯ ಆಗ್ತಿದೆ ಎಂದು ಸಂಸದ ಡಿಕೆ ಸುರೇಶ್‌ (DK Suresh) ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: MLA Balakrishna: ನಿಮ್ಮ ಮತ ಅಕ್ಷತೆಗಾ…? ಐದು ಗ್ಯಾರಂಟಿಗಾ..? ಕೈ ಶಾಸಕನ ಬಿಗ್ ಬಾಂಬ್..!

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್