ಅನುದಾನ ತಾರತಮ್ಯ ಸರಿಹೋಗದಿದ್ದರೆ ಪ್ರತ್ಯೇಕ ರಾಷ್ಟ್ರ ಕೊಡಿ: ಸಂಸದ ಡಿಕೆ ಸುರೇಶ್‌

ಅನುದಾನ ತಾರತಮ್ಯ ಸರಿಹೋಗದಿದ್ದರೆ ಪ್ರತ್ಯೇಕ ರಾಷ್ಟ್ರ ಕೊಡಿ: ಸಂಸದ ಡಿಕೆ ಸುರೇಶ್‌

Published : Feb 01, 2024, 03:04 PM IST

ಅಭಿವೃದ್ಧಿಯ ಹಣದಲ್ಲಿ ನಮ್ಮ ರಾಜ್ಯದ ಪಾಲು ಸಿಗುತ್ತಿಲ್ಲ
ನಮ್ಮ ರಾಜ್ಯದ ಹಣವನ್ನು ಉತ್ತರ ಭಾರತಕ್ಕೆ ಕೊಡುತ್ತಿದ್ದಾರೆ
ರಾಜ್ಯಕ್ಕೆ ಕೇಂದ್ರದಿಂದ ಅನ್ಯಾಯವಾಗುತ್ತಿದೆ - ಡಿಕೆ ಸುರೇಶ್‌

ಸಂಸದ ಡಿ.ಕೆ.ಸುರೇಶ್‌ ಪ್ರತ್ಯೇಕ ರಾಷ್ಟ್ರದ(Separate Nation) ಕೂಗೆಬ್ಬಿಸಿದ್ದಾರೆ. ಅನುದಾನ ತಾರತಮ್ಯ ಸರಿಹೋಗದಿದ್ದರೆ ಪ್ರತ್ಯೇಕ ರಾಷ್ಟ್ರ ಕೊಡಿ ಎಂದಿದ್ದಾರೆ. ಅನುದಾನ(Grants) ತಾರತಮ್ಯ ಹೀಗೆ ಮುಂದುವರೆದ್ರೆ, ದಕ್ಷಿಣ ಭಾರತದವರು(South Indians) ಪ್ರತ್ಯೇಕ ರಾಷ್ಟ್ರದ ಧ್ವನಿ ಎತ್ತಬೇಕಾದದ್ದು ಅನಿವಾರ್ಯವಾಗಿದೆ. ನಮ್ಮ ರಾಜ್ಯದ ಪಾಲು ನಮಗೆ ಸಿಗುತ್ತಿಲ್ಲ. ನಮ್ಮ ಹಣವನ್ನು ಉತ್ತರ ಭಾರತಕ್ಕೆ ಕೊಡುತ್ತಿದ್ದಾರೆ. ಎಲ್ಲಾ ವಿಚಾರದಲ್ಲೂ ರಾಜ್ಯಕ್ಕೆ ಕೇಂದ್ರದಿಂದ ಅನ್ಯಾಯವಾಗುತ್ತಿದೆ. ಹಿಂದಿ ಭಾಗದವರು ನಮ್ಮ ಮೇಲೆ ಒತ್ತಡ ಹೇರುತ್ತಿದ್ದಾರೆ . ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕೆ ಯಾವಾಗಲೂ ಅನ್ಯಾಯ ಆಗ್ತಿದೆ ಎಂದು ಸಂಸದ ಡಿಕೆ ಸುರೇಶ್‌ (DK Suresh) ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: MLA Balakrishna: ನಿಮ್ಮ ಮತ ಅಕ್ಷತೆಗಾ…? ಐದು ಗ್ಯಾರಂಟಿಗಾ..? ಕೈ ಶಾಸಕನ ಬಿಗ್ ಬಾಂಬ್..!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?