ಅನುದಾನ ತಾರತಮ್ಯ ಸರಿಹೋಗದಿದ್ದರೆ ಪ್ರತ್ಯೇಕ ರಾಷ್ಟ್ರ ಕೊಡಿ: ಸಂಸದ ಡಿಕೆ ಸುರೇಶ್‌

ಅನುದಾನ ತಾರತಮ್ಯ ಸರಿಹೋಗದಿದ್ದರೆ ಪ್ರತ್ಯೇಕ ರಾಷ್ಟ್ರ ಕೊಡಿ: ಸಂಸದ ಡಿಕೆ ಸುರೇಶ್‌

Published : Feb 01, 2024, 03:04 PM IST

ಅಭಿವೃದ್ಧಿಯ ಹಣದಲ್ಲಿ ನಮ್ಮ ರಾಜ್ಯದ ಪಾಲು ಸಿಗುತ್ತಿಲ್ಲ
ನಮ್ಮ ರಾಜ್ಯದ ಹಣವನ್ನು ಉತ್ತರ ಭಾರತಕ್ಕೆ ಕೊಡುತ್ತಿದ್ದಾರೆ
ರಾಜ್ಯಕ್ಕೆ ಕೇಂದ್ರದಿಂದ ಅನ್ಯಾಯವಾಗುತ್ತಿದೆ - ಡಿಕೆ ಸುರೇಶ್‌

ಸಂಸದ ಡಿ.ಕೆ.ಸುರೇಶ್‌ ಪ್ರತ್ಯೇಕ ರಾಷ್ಟ್ರದ(Separate Nation) ಕೂಗೆಬ್ಬಿಸಿದ್ದಾರೆ. ಅನುದಾನ ತಾರತಮ್ಯ ಸರಿಹೋಗದಿದ್ದರೆ ಪ್ರತ್ಯೇಕ ರಾಷ್ಟ್ರ ಕೊಡಿ ಎಂದಿದ್ದಾರೆ. ಅನುದಾನ(Grants) ತಾರತಮ್ಯ ಹೀಗೆ ಮುಂದುವರೆದ್ರೆ, ದಕ್ಷಿಣ ಭಾರತದವರು(South Indians) ಪ್ರತ್ಯೇಕ ರಾಷ್ಟ್ರದ ಧ್ವನಿ ಎತ್ತಬೇಕಾದದ್ದು ಅನಿವಾರ್ಯವಾಗಿದೆ. ನಮ್ಮ ರಾಜ್ಯದ ಪಾಲು ನಮಗೆ ಸಿಗುತ್ತಿಲ್ಲ. ನಮ್ಮ ಹಣವನ್ನು ಉತ್ತರ ಭಾರತಕ್ಕೆ ಕೊಡುತ್ತಿದ್ದಾರೆ. ಎಲ್ಲಾ ವಿಚಾರದಲ್ಲೂ ರಾಜ್ಯಕ್ಕೆ ಕೇಂದ್ರದಿಂದ ಅನ್ಯಾಯವಾಗುತ್ತಿದೆ. ಹಿಂದಿ ಭಾಗದವರು ನಮ್ಮ ಮೇಲೆ ಒತ್ತಡ ಹೇರುತ್ತಿದ್ದಾರೆ . ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕೆ ಯಾವಾಗಲೂ ಅನ್ಯಾಯ ಆಗ್ತಿದೆ ಎಂದು ಸಂಸದ ಡಿಕೆ ಸುರೇಶ್‌ (DK Suresh) ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: MLA Balakrishna: ನಿಮ್ಮ ಮತ ಅಕ್ಷತೆಗಾ…? ಐದು ಗ್ಯಾರಂಟಿಗಾ..? ಕೈ ಶಾಸಕನ ಬಿಗ್ ಬಾಂಬ್..!

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?