News Hour: ಸಂಸತ್ ಕಲಾಪದಲ್ಲೂ ಪ್ರತ್ಯೇಕ ರಾಷ್ಟ್ರದ ಕಿಚ್ಚು: ಡಿ.ಕೆ. ಸುರೇಶ್ ಕ್ಷಮೆ ಕೇಳುವಂತೆ ಬಿಜೆಪಿ ಪಟ್ಟು !

News Hour: ಸಂಸತ್ ಕಲಾಪದಲ್ಲೂ ಪ್ರತ್ಯೇಕ ರಾಷ್ಟ್ರದ ಕಿಚ್ಚು: ಡಿ.ಕೆ. ಸುರೇಶ್ ಕ್ಷಮೆ ಕೇಳುವಂತೆ ಬಿಜೆಪಿ ಪಟ್ಟು !

Published : Feb 03, 2024, 09:18 AM IST

ಡಿಕೆ ಸುರೇಶ್ ಹೇಳಿಕೆಗೆ ಖಂಡನೆ, ಮುಗಿಬಿದ್ದ BJP ನಾಯಕರು
ದೇಶಕ್ಕೆ ಕ್ಷಮೆಯಾಚಿಸಿ.. ಡಿಕೆ ಸುರೇಶ್ ವಿರುದ್ಧ ಕ್ರಮಕ್ಕೆ ಆಗ್ರಹ
ಸಂಸದ ಡಿಕೆ ಸುರೇಶ್ ಮಾತು ಸಹಿಸಲ್ಲ ಎಂದು ಖರ್ಗೆ ಸ್ಪಷ್ಟನೆ!

ಅನುದಾನ ಅನ್ಯಾಯ ಆಗ್ತಿದೆ ಎಂದು ಟೀಕೆ ಮಾಡುತ್ತಾ ಕಾಂಗ್ರೆಸ್(Congress) ಸಂಸದ ಡಿ.ಕೆ. ಸುರೇಶ್(DK Suresh) ದೇಶವನ್ನೇ ಒಡೆಯುವ ಮಾತಾಡಿದ್ದಾರೆ. ಕಾಂಗ್ರೆಸ್ ಸಂಸದನ ಈ ಹೇಳಿಕೆ ದೇಶಾದ್ಯಂತ ಕಿಚ್ಚೆಬ್ಬಿಸಿದೆ. ಸದನದಲ್ಲೂ ಬಿಜೆಪಿ(BJP) ಸದಸ್ಯರು ಕಾಂಗ್ರೆಸ್ ವಿರುದ್ಧ ಮುಗಿಬಿದ್ದರು. ಈ ಬೆನ್ನಲ್ಲೇ ರಾಜ್ಯಸಭೆಯಲ್ಲೂ ಮಾತಾಡಿದ ಖರ್ಗೆ(Mallikarjun Kharge), ದೇಶ ಒಡೆಯುವ ಮಾತನ್ನೂ ಸಹಿಸಲ್ಲ. ತಪ್ಪಿದ್ದರೆ ಹಕ್ಕುಚ್ಯುತಿಗೆ ಕೊಡಿ ಎಂದು ಕೂಡ ಮನವಿ ಮಾಡಿದ್ರು. ಅತ್ತ ಲೋಕಸಭೆಯಲ್ಲೂ(Loksabha) ಜೋಶಿ, ಕಾಂಗ್ರೆಸ್ ದೇಶದ ಕ್ಷಮೆಯಾಚಿಸಲಿ ಎಂದು ಆಗ್ರಹ ಮಾಡಿದ್ರು. ಲೋಕಸಭೆ ಹೊತ್ತಲ್ಲಿ ಬಿಜೆಪಿಗೆ ಮತ್ತೊಂದು ಪ್ರಮುಖ ಅಸ್ತ್ರವಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಮಿಷನ್ ಅಸ್ತ್ರ ಹಿಡಿದೇ ಬಿಜೆಪಿ ವಿರುದ್ಧ ದಾಳಿ ನಡೆಸಿ, ಅಧಿಕಾರ ಹಿಡಿದಿದೆ. ಈಗ ಇದೇ ಅಸ್ತ್ರವೇ ಕಾಂಗ್ರೆಸ್‌ಗೆ ಯೂಟರ್ನ್ ಆಗಿದೆ. ಹಾಸನದಲ್ಲಿ ಮಾತಾಡಿದ ಹಿರಿಯ ಕಾಂಗ್ರೆಸ್ ನಾಯಕ ಬಿ ಶಿವರಾಂ(B Shivaram), ನಮ್ಮ ಸರ್ಕಾರದಲ್ಲೂ ಶೇ.40ಕ್ಕಿಂತಲೂ ಹೆಚ್ಚು ಕಮಿಷನ್ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಹೇಳಿಕೆಯೂ ಆಡಳಿತರೂಢ ಕಾಂಗ್ರೆಸ್‌ಗೆ ಭಾರಿ ಮುಖಭಂಗವಾಗಿದೆ.

ಇದನ್ನೂ ವೀಕ್ಷಿಸಿ: Ayodhya Ram Mandir: ತಿರುಪತಿಯನ್ನೂ ಮೀರಿಸುತ್ತಾ ಅಯೋಧ್ಯೆ..? ದಿನಕ್ಕೆ ತಿರುಪತಿ ದೇಣಿಗೆ ಎಷ್ಟು..? ಅಯೋಧ್ಯೆಗೆ ಎಷ್ಟು..?

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more