News Hour: ಸಂಸತ್ ಕಲಾಪದಲ್ಲೂ ಪ್ರತ್ಯೇಕ ರಾಷ್ಟ್ರದ ಕಿಚ್ಚು: ಡಿ.ಕೆ. ಸುರೇಶ್ ಕ್ಷಮೆ ಕೇಳುವಂತೆ ಬಿಜೆಪಿ ಪಟ್ಟು !

News Hour: ಸಂಸತ್ ಕಲಾಪದಲ್ಲೂ ಪ್ರತ್ಯೇಕ ರಾಷ್ಟ್ರದ ಕಿಚ್ಚು: ಡಿ.ಕೆ. ಸುರೇಶ್ ಕ್ಷಮೆ ಕೇಳುವಂತೆ ಬಿಜೆಪಿ ಪಟ್ಟು !

Published : Feb 03, 2024, 09:18 AM IST

ಡಿಕೆ ಸುರೇಶ್ ಹೇಳಿಕೆಗೆ ಖಂಡನೆ, ಮುಗಿಬಿದ್ದ BJP ನಾಯಕರು
ದೇಶಕ್ಕೆ ಕ್ಷಮೆಯಾಚಿಸಿ.. ಡಿಕೆ ಸುರೇಶ್ ವಿರುದ್ಧ ಕ್ರಮಕ್ಕೆ ಆಗ್ರಹ
ಸಂಸದ ಡಿಕೆ ಸುರೇಶ್ ಮಾತು ಸಹಿಸಲ್ಲ ಎಂದು ಖರ್ಗೆ ಸ್ಪಷ್ಟನೆ!

ಅನುದಾನ ಅನ್ಯಾಯ ಆಗ್ತಿದೆ ಎಂದು ಟೀಕೆ ಮಾಡುತ್ತಾ ಕಾಂಗ್ರೆಸ್(Congress) ಸಂಸದ ಡಿ.ಕೆ. ಸುರೇಶ್(DK Suresh) ದೇಶವನ್ನೇ ಒಡೆಯುವ ಮಾತಾಡಿದ್ದಾರೆ. ಕಾಂಗ್ರೆಸ್ ಸಂಸದನ ಈ ಹೇಳಿಕೆ ದೇಶಾದ್ಯಂತ ಕಿಚ್ಚೆಬ್ಬಿಸಿದೆ. ಸದನದಲ್ಲೂ ಬಿಜೆಪಿ(BJP) ಸದಸ್ಯರು ಕಾಂಗ್ರೆಸ್ ವಿರುದ್ಧ ಮುಗಿಬಿದ್ದರು. ಈ ಬೆನ್ನಲ್ಲೇ ರಾಜ್ಯಸಭೆಯಲ್ಲೂ ಮಾತಾಡಿದ ಖರ್ಗೆ(Mallikarjun Kharge), ದೇಶ ಒಡೆಯುವ ಮಾತನ್ನೂ ಸಹಿಸಲ್ಲ. ತಪ್ಪಿದ್ದರೆ ಹಕ್ಕುಚ್ಯುತಿಗೆ ಕೊಡಿ ಎಂದು ಕೂಡ ಮನವಿ ಮಾಡಿದ್ರು. ಅತ್ತ ಲೋಕಸಭೆಯಲ್ಲೂ(Loksabha) ಜೋಶಿ, ಕಾಂಗ್ರೆಸ್ ದೇಶದ ಕ್ಷಮೆಯಾಚಿಸಲಿ ಎಂದು ಆಗ್ರಹ ಮಾಡಿದ್ರು. ಲೋಕಸಭೆ ಹೊತ್ತಲ್ಲಿ ಬಿಜೆಪಿಗೆ ಮತ್ತೊಂದು ಪ್ರಮುಖ ಅಸ್ತ್ರವಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಮಿಷನ್ ಅಸ್ತ್ರ ಹಿಡಿದೇ ಬಿಜೆಪಿ ವಿರುದ್ಧ ದಾಳಿ ನಡೆಸಿ, ಅಧಿಕಾರ ಹಿಡಿದಿದೆ. ಈಗ ಇದೇ ಅಸ್ತ್ರವೇ ಕಾಂಗ್ರೆಸ್‌ಗೆ ಯೂಟರ್ನ್ ಆಗಿದೆ. ಹಾಸನದಲ್ಲಿ ಮಾತಾಡಿದ ಹಿರಿಯ ಕಾಂಗ್ರೆಸ್ ನಾಯಕ ಬಿ ಶಿವರಾಂ(B Shivaram), ನಮ್ಮ ಸರ್ಕಾರದಲ್ಲೂ ಶೇ.40ಕ್ಕಿಂತಲೂ ಹೆಚ್ಚು ಕಮಿಷನ್ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಹೇಳಿಕೆಯೂ ಆಡಳಿತರೂಢ ಕಾಂಗ್ರೆಸ್‌ಗೆ ಭಾರಿ ಮುಖಭಂಗವಾಗಿದೆ.

ಇದನ್ನೂ ವೀಕ್ಷಿಸಿ: Ayodhya Ram Mandir: ತಿರುಪತಿಯನ್ನೂ ಮೀರಿಸುತ್ತಾ ಅಯೋಧ್ಯೆ..? ದಿನಕ್ಕೆ ತಿರುಪತಿ ದೇಣಿಗೆ ಎಷ್ಟು..? ಅಯೋಧ್ಯೆಗೆ ಎಷ್ಟು..?

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more