News Hour: ಸಂಸತ್ ಕಲಾಪದಲ್ಲೂ ಪ್ರತ್ಯೇಕ ರಾಷ್ಟ್ರದ ಕಿಚ್ಚು: ಡಿ.ಕೆ. ಸುರೇಶ್ ಕ್ಷಮೆ ಕೇಳುವಂತೆ ಬಿಜೆಪಿ ಪಟ್ಟು !

News Hour: ಸಂಸತ್ ಕಲಾಪದಲ್ಲೂ ಪ್ರತ್ಯೇಕ ರಾಷ್ಟ್ರದ ಕಿಚ್ಚು: ಡಿ.ಕೆ. ಸುರೇಶ್ ಕ್ಷಮೆ ಕೇಳುವಂತೆ ಬಿಜೆಪಿ ಪಟ್ಟು !

Published : Feb 03, 2024, 09:18 AM IST

ಡಿಕೆ ಸುರೇಶ್ ಹೇಳಿಕೆಗೆ ಖಂಡನೆ, ಮುಗಿಬಿದ್ದ BJP ನಾಯಕರು
ದೇಶಕ್ಕೆ ಕ್ಷಮೆಯಾಚಿಸಿ.. ಡಿಕೆ ಸುರೇಶ್ ವಿರುದ್ಧ ಕ್ರಮಕ್ಕೆ ಆಗ್ರಹ
ಸಂಸದ ಡಿಕೆ ಸುರೇಶ್ ಮಾತು ಸಹಿಸಲ್ಲ ಎಂದು ಖರ್ಗೆ ಸ್ಪಷ್ಟನೆ!

ಅನುದಾನ ಅನ್ಯಾಯ ಆಗ್ತಿದೆ ಎಂದು ಟೀಕೆ ಮಾಡುತ್ತಾ ಕಾಂಗ್ರೆಸ್(Congress) ಸಂಸದ ಡಿ.ಕೆ. ಸುರೇಶ್(DK Suresh) ದೇಶವನ್ನೇ ಒಡೆಯುವ ಮಾತಾಡಿದ್ದಾರೆ. ಕಾಂಗ್ರೆಸ್ ಸಂಸದನ ಈ ಹೇಳಿಕೆ ದೇಶಾದ್ಯಂತ ಕಿಚ್ಚೆಬ್ಬಿಸಿದೆ. ಸದನದಲ್ಲೂ ಬಿಜೆಪಿ(BJP) ಸದಸ್ಯರು ಕಾಂಗ್ರೆಸ್ ವಿರುದ್ಧ ಮುಗಿಬಿದ್ದರು. ಈ ಬೆನ್ನಲ್ಲೇ ರಾಜ್ಯಸಭೆಯಲ್ಲೂ ಮಾತಾಡಿದ ಖರ್ಗೆ(Mallikarjun Kharge), ದೇಶ ಒಡೆಯುವ ಮಾತನ್ನೂ ಸಹಿಸಲ್ಲ. ತಪ್ಪಿದ್ದರೆ ಹಕ್ಕುಚ್ಯುತಿಗೆ ಕೊಡಿ ಎಂದು ಕೂಡ ಮನವಿ ಮಾಡಿದ್ರು. ಅತ್ತ ಲೋಕಸಭೆಯಲ್ಲೂ(Loksabha) ಜೋಶಿ, ಕಾಂಗ್ರೆಸ್ ದೇಶದ ಕ್ಷಮೆಯಾಚಿಸಲಿ ಎಂದು ಆಗ್ರಹ ಮಾಡಿದ್ರು. ಲೋಕಸಭೆ ಹೊತ್ತಲ್ಲಿ ಬಿಜೆಪಿಗೆ ಮತ್ತೊಂದು ಪ್ರಮುಖ ಅಸ್ತ್ರವಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಮಿಷನ್ ಅಸ್ತ್ರ ಹಿಡಿದೇ ಬಿಜೆಪಿ ವಿರುದ್ಧ ದಾಳಿ ನಡೆಸಿ, ಅಧಿಕಾರ ಹಿಡಿದಿದೆ. ಈಗ ಇದೇ ಅಸ್ತ್ರವೇ ಕಾಂಗ್ರೆಸ್‌ಗೆ ಯೂಟರ್ನ್ ಆಗಿದೆ. ಹಾಸನದಲ್ಲಿ ಮಾತಾಡಿದ ಹಿರಿಯ ಕಾಂಗ್ರೆಸ್ ನಾಯಕ ಬಿ ಶಿವರಾಂ(B Shivaram), ನಮ್ಮ ಸರ್ಕಾರದಲ್ಲೂ ಶೇ.40ಕ್ಕಿಂತಲೂ ಹೆಚ್ಚು ಕಮಿಷನ್ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಹೇಳಿಕೆಯೂ ಆಡಳಿತರೂಢ ಕಾಂಗ್ರೆಸ್‌ಗೆ ಭಾರಿ ಮುಖಭಂಗವಾಗಿದೆ.

ಇದನ್ನೂ ವೀಕ್ಷಿಸಿ: Ayodhya Ram Mandir: ತಿರುಪತಿಯನ್ನೂ ಮೀರಿಸುತ್ತಾ ಅಯೋಧ್ಯೆ..? ದಿನಕ್ಕೆ ತಿರುಪತಿ ದೇಣಿಗೆ ಎಷ್ಟು..? ಅಯೋಧ್ಯೆಗೆ ಎಷ್ಟು..?

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more