News Hour: ಸಂಸತ್ ಕಲಾಪದಲ್ಲೂ ಪ್ರತ್ಯೇಕ ರಾಷ್ಟ್ರದ ಕಿಚ್ಚು: ಡಿ.ಕೆ. ಸುರೇಶ್ ಕ್ಷಮೆ ಕೇಳುವಂತೆ ಬಿಜೆಪಿ ಪಟ್ಟು !

News Hour: ಸಂಸತ್ ಕಲಾಪದಲ್ಲೂ ಪ್ರತ್ಯೇಕ ರಾಷ್ಟ್ರದ ಕಿಚ್ಚು: ಡಿ.ಕೆ. ಸುರೇಶ್ ಕ್ಷಮೆ ಕೇಳುವಂತೆ ಬಿಜೆಪಿ ಪಟ್ಟು !

Published : Feb 03, 2024, 09:18 AM IST

ಡಿಕೆ ಸುರೇಶ್ ಹೇಳಿಕೆಗೆ ಖಂಡನೆ, ಮುಗಿಬಿದ್ದ BJP ನಾಯಕರು
ದೇಶಕ್ಕೆ ಕ್ಷಮೆಯಾಚಿಸಿ.. ಡಿಕೆ ಸುರೇಶ್ ವಿರುದ್ಧ ಕ್ರಮಕ್ಕೆ ಆಗ್ರಹ
ಸಂಸದ ಡಿಕೆ ಸುರೇಶ್ ಮಾತು ಸಹಿಸಲ್ಲ ಎಂದು ಖರ್ಗೆ ಸ್ಪಷ್ಟನೆ!

ಅನುದಾನ ಅನ್ಯಾಯ ಆಗ್ತಿದೆ ಎಂದು ಟೀಕೆ ಮಾಡುತ್ತಾ ಕಾಂಗ್ರೆಸ್(Congress) ಸಂಸದ ಡಿ.ಕೆ. ಸುರೇಶ್(DK Suresh) ದೇಶವನ್ನೇ ಒಡೆಯುವ ಮಾತಾಡಿದ್ದಾರೆ. ಕಾಂಗ್ರೆಸ್ ಸಂಸದನ ಈ ಹೇಳಿಕೆ ದೇಶಾದ್ಯಂತ ಕಿಚ್ಚೆಬ್ಬಿಸಿದೆ. ಸದನದಲ್ಲೂ ಬಿಜೆಪಿ(BJP) ಸದಸ್ಯರು ಕಾಂಗ್ರೆಸ್ ವಿರುದ್ಧ ಮುಗಿಬಿದ್ದರು. ಈ ಬೆನ್ನಲ್ಲೇ ರಾಜ್ಯಸಭೆಯಲ್ಲೂ ಮಾತಾಡಿದ ಖರ್ಗೆ(Mallikarjun Kharge), ದೇಶ ಒಡೆಯುವ ಮಾತನ್ನೂ ಸಹಿಸಲ್ಲ. ತಪ್ಪಿದ್ದರೆ ಹಕ್ಕುಚ್ಯುತಿಗೆ ಕೊಡಿ ಎಂದು ಕೂಡ ಮನವಿ ಮಾಡಿದ್ರು. ಅತ್ತ ಲೋಕಸಭೆಯಲ್ಲೂ(Loksabha) ಜೋಶಿ, ಕಾಂಗ್ರೆಸ್ ದೇಶದ ಕ್ಷಮೆಯಾಚಿಸಲಿ ಎಂದು ಆಗ್ರಹ ಮಾಡಿದ್ರು. ಲೋಕಸಭೆ ಹೊತ್ತಲ್ಲಿ ಬಿಜೆಪಿಗೆ ಮತ್ತೊಂದು ಪ್ರಮುಖ ಅಸ್ತ್ರವಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಮಿಷನ್ ಅಸ್ತ್ರ ಹಿಡಿದೇ ಬಿಜೆಪಿ ವಿರುದ್ಧ ದಾಳಿ ನಡೆಸಿ, ಅಧಿಕಾರ ಹಿಡಿದಿದೆ. ಈಗ ಇದೇ ಅಸ್ತ್ರವೇ ಕಾಂಗ್ರೆಸ್‌ಗೆ ಯೂಟರ್ನ್ ಆಗಿದೆ. ಹಾಸನದಲ್ಲಿ ಮಾತಾಡಿದ ಹಿರಿಯ ಕಾಂಗ್ರೆಸ್ ನಾಯಕ ಬಿ ಶಿವರಾಂ(B Shivaram), ನಮ್ಮ ಸರ್ಕಾರದಲ್ಲೂ ಶೇ.40ಕ್ಕಿಂತಲೂ ಹೆಚ್ಚು ಕಮಿಷನ್ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಹೇಳಿಕೆಯೂ ಆಡಳಿತರೂಢ ಕಾಂಗ್ರೆಸ್‌ಗೆ ಭಾರಿ ಮುಖಭಂಗವಾಗಿದೆ.

ಇದನ್ನೂ ವೀಕ್ಷಿಸಿ: Ayodhya Ram Mandir: ತಿರುಪತಿಯನ್ನೂ ಮೀರಿಸುತ್ತಾ ಅಯೋಧ್ಯೆ..? ದಿನಕ್ಕೆ ತಿರುಪತಿ ದೇಣಿಗೆ ಎಷ್ಟು..? ಅಯೋಧ್ಯೆಗೆ ಎಷ್ಟು..?

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more