ಡಿ.ಕೆ ಸುರೇಶ್ ಬೆನ್ನಿಗೆ ನಿಂತವರು ಯಾರು..? ಭಾರತ ವಿಭಜನ ಮಾತಿಗೆ ಕೆರಳಿ ಕೆಂಡವಾಯ್ತು ಬಿಜೆಪಿ..!

ಡಿ.ಕೆ ಸುರೇಶ್ ಬೆನ್ನಿಗೆ ನಿಂತವರು ಯಾರು..? ಭಾರತ ವಿಭಜನ ಮಾತಿಗೆ ಕೆರಳಿ ಕೆಂಡವಾಯ್ತು ಬಿಜೆಪಿ..!

Published : Feb 03, 2024, 04:16 PM IST

ದೇಶ ವಿಭಜನೆ ಷಡ್ಯಂತ್ರ.ಬಿಜೆಪಿಗೆ ಸಿಕ್ತು ಹೊಸ ಅಸ್ತ್ರ..!
ಪ್ರತ್ಯೇಕ ರಾಷ್ಟ್ರ ಹೇಳಿಕೆ ಒಪ್ಪದ ಮಲ್ಲಿಕಾರ್ಜುನ ಖರ್ಗೆ..!
ಬಜೆಟ್ ದಿನವೇ ಪ್ರತ್ಯೇಕತೆ ದಂಗಲ್ ಎಬ್ಬಿಸಿದ ಸುರೇಶ್..! 
 

ಡಿಕೆ ಸುರೇಶ್ ಹೇಳಿದ ಅದೊಂದು ಹೇಳಿಕೆ, ಸಂಸತ್‌ನಲ್ಲಿ(Parliment) ದೊಡ್ಡ ಕೋಲಾಹಲವನ್ನೇ ಸೃಷ್ಟಿಸಿತ್ತು. ದೇಶ ವಿಭಜನೆ ಬಗ್ಗೆ ಮಾತನಾಡಿದ್ದಕ್ಕೆ ಬಿಜೆಪಿ(BJP) ಕಟುವಾಗಿ ಟೀಕಿಸಿದೆ. ದೇಶ ವಿಭಜನೆಯ ಬಗ್ಗೆ ಮಾತಾಡಿರೋ ಡಿಕೆ ಸುರೇಶ್(DK Suresh) ಪರ ಕರ್ನಾಟಕ ಕಾಂಗ್ರೆಸ್ ನಿಂತಿದೆ. ಕಾಂಗ್ರೆಸ್ (COngress) ಸಂಸದ ಡಿಕೆ ಸುರೇಶ್ಅವರ ಪ್ರತ್ಯೇಕ ರಾಷ್ಟ್ರ ಹೇಳಿಕೆ ಸಂಸತ್ತಿನಲ್ಲಿ ಭಾರೀ ಗದ್ದಲ, ಕೋಲಾಹಲಕ್ಕೆ ಕಾರಣವಾಗಿತ್ತು. ಆದ್ರೆ ಈ ರೀತಿಯ ಹೇಳಿಕೆ ಸಹಿಸಲ್ಲ ಅನ್ನೋ ಮೂಲಕ ಸುರೇಶ್ ಹೇಳಿಕೆಯನ್ನ ಖರ್ಗೆ ಖಂಡಿಸಿದ್ದಾರೆ. ಡಿಕೆ ಸುರೇಶ್ ಅವರು ದೇಶ ವಿಭಜನೆ ಮಾತು ಸಂಸತ್ತಿನಲ್ಲಿ ದೊಡ್ಡ ಕೋಲಾಹಲಕ್ಕೆ ಸಾಕ್ಷಿಯಾಗಿದೆ. ಆದ್ರೆ ಸುರೇಶ್ ಅವರು ಮಾತ್ರ ನನ್ನ ಮಾತನ್ನ ತಿರುಚಿದ್ದಾರೆ ಅಂತ ಹೇಳಿದ್ರು.

ಇದನ್ನೂ ವೀಕ್ಷಿಸಿ: News Hour: ಸಂಸತ್ ಕಲಾಪದಲ್ಲೂ ಪ್ರತ್ಯೇಕ ರಾಷ್ಟ್ರದ ಕಿಚ್ಚು: ಡಿ.ಕೆ. ಸುರೇಶ್ ಕ್ಷಮೆ ಕೇಳುವಂತೆ ಬಿಜೆಪಿ ಪಟ್ಟು !

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more