ಡಿ.ಕೆ ಸುರೇಶ್ ಬೆನ್ನಿಗೆ ನಿಂತವರು ಯಾರು..? ಭಾರತ ವಿಭಜನ ಮಾತಿಗೆ ಕೆರಳಿ ಕೆಂಡವಾಯ್ತು ಬಿಜೆಪಿ..!

ಡಿ.ಕೆ ಸುರೇಶ್ ಬೆನ್ನಿಗೆ ನಿಂತವರು ಯಾರು..? ಭಾರತ ವಿಭಜನ ಮಾತಿಗೆ ಕೆರಳಿ ಕೆಂಡವಾಯ್ತು ಬಿಜೆಪಿ..!

Published : Feb 03, 2024, 04:16 PM IST

ದೇಶ ವಿಭಜನೆ ಷಡ್ಯಂತ್ರ.ಬಿಜೆಪಿಗೆ ಸಿಕ್ತು ಹೊಸ ಅಸ್ತ್ರ..!
ಪ್ರತ್ಯೇಕ ರಾಷ್ಟ್ರ ಹೇಳಿಕೆ ಒಪ್ಪದ ಮಲ್ಲಿಕಾರ್ಜುನ ಖರ್ಗೆ..!
ಬಜೆಟ್ ದಿನವೇ ಪ್ರತ್ಯೇಕತೆ ದಂಗಲ್ ಎಬ್ಬಿಸಿದ ಸುರೇಶ್..! 
 

ಡಿಕೆ ಸುರೇಶ್ ಹೇಳಿದ ಅದೊಂದು ಹೇಳಿಕೆ, ಸಂಸತ್‌ನಲ್ಲಿ(Parliment) ದೊಡ್ಡ ಕೋಲಾಹಲವನ್ನೇ ಸೃಷ್ಟಿಸಿತ್ತು. ದೇಶ ವಿಭಜನೆ ಬಗ್ಗೆ ಮಾತನಾಡಿದ್ದಕ್ಕೆ ಬಿಜೆಪಿ(BJP) ಕಟುವಾಗಿ ಟೀಕಿಸಿದೆ. ದೇಶ ವಿಭಜನೆಯ ಬಗ್ಗೆ ಮಾತಾಡಿರೋ ಡಿಕೆ ಸುರೇಶ್(DK Suresh) ಪರ ಕರ್ನಾಟಕ ಕಾಂಗ್ರೆಸ್ ನಿಂತಿದೆ. ಕಾಂಗ್ರೆಸ್ (COngress) ಸಂಸದ ಡಿಕೆ ಸುರೇಶ್ಅವರ ಪ್ರತ್ಯೇಕ ರಾಷ್ಟ್ರ ಹೇಳಿಕೆ ಸಂಸತ್ತಿನಲ್ಲಿ ಭಾರೀ ಗದ್ದಲ, ಕೋಲಾಹಲಕ್ಕೆ ಕಾರಣವಾಗಿತ್ತು. ಆದ್ರೆ ಈ ರೀತಿಯ ಹೇಳಿಕೆ ಸಹಿಸಲ್ಲ ಅನ್ನೋ ಮೂಲಕ ಸುರೇಶ್ ಹೇಳಿಕೆಯನ್ನ ಖರ್ಗೆ ಖಂಡಿಸಿದ್ದಾರೆ. ಡಿಕೆ ಸುರೇಶ್ ಅವರು ದೇಶ ವಿಭಜನೆ ಮಾತು ಸಂಸತ್ತಿನಲ್ಲಿ ದೊಡ್ಡ ಕೋಲಾಹಲಕ್ಕೆ ಸಾಕ್ಷಿಯಾಗಿದೆ. ಆದ್ರೆ ಸುರೇಶ್ ಅವರು ಮಾತ್ರ ನನ್ನ ಮಾತನ್ನ ತಿರುಚಿದ್ದಾರೆ ಅಂತ ಹೇಳಿದ್ರು.

ಇದನ್ನೂ ವೀಕ್ಷಿಸಿ: News Hour: ಸಂಸತ್ ಕಲಾಪದಲ್ಲೂ ಪ್ರತ್ಯೇಕ ರಾಷ್ಟ್ರದ ಕಿಚ್ಚು: ಡಿ.ಕೆ. ಸುರೇಶ್ ಕ್ಷಮೆ ಕೇಳುವಂತೆ ಬಿಜೆಪಿ ಪಟ್ಟು !

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
Read more