ಡಿ.ಕೆ ಸುರೇಶ್ ಬೆನ್ನಿಗೆ ನಿಂತವರು ಯಾರು..? ಭಾರತ ವಿಭಜನ ಮಾತಿಗೆ ಕೆರಳಿ ಕೆಂಡವಾಯ್ತು ಬಿಜೆಪಿ..!

ಡಿ.ಕೆ ಸುರೇಶ್ ಬೆನ್ನಿಗೆ ನಿಂತವರು ಯಾರು..? ಭಾರತ ವಿಭಜನ ಮಾತಿಗೆ ಕೆರಳಿ ಕೆಂಡವಾಯ್ತು ಬಿಜೆಪಿ..!

Published : Feb 03, 2024, 04:16 PM IST

ದೇಶ ವಿಭಜನೆ ಷಡ್ಯಂತ್ರ.ಬಿಜೆಪಿಗೆ ಸಿಕ್ತು ಹೊಸ ಅಸ್ತ್ರ..!
ಪ್ರತ್ಯೇಕ ರಾಷ್ಟ್ರ ಹೇಳಿಕೆ ಒಪ್ಪದ ಮಲ್ಲಿಕಾರ್ಜುನ ಖರ್ಗೆ..!
ಬಜೆಟ್ ದಿನವೇ ಪ್ರತ್ಯೇಕತೆ ದಂಗಲ್ ಎಬ್ಬಿಸಿದ ಸುರೇಶ್..! 
 

ಡಿಕೆ ಸುರೇಶ್ ಹೇಳಿದ ಅದೊಂದು ಹೇಳಿಕೆ, ಸಂಸತ್‌ನಲ್ಲಿ(Parliment) ದೊಡ್ಡ ಕೋಲಾಹಲವನ್ನೇ ಸೃಷ್ಟಿಸಿತ್ತು. ದೇಶ ವಿಭಜನೆ ಬಗ್ಗೆ ಮಾತನಾಡಿದ್ದಕ್ಕೆ ಬಿಜೆಪಿ(BJP) ಕಟುವಾಗಿ ಟೀಕಿಸಿದೆ. ದೇಶ ವಿಭಜನೆಯ ಬಗ್ಗೆ ಮಾತಾಡಿರೋ ಡಿಕೆ ಸುರೇಶ್(DK Suresh) ಪರ ಕರ್ನಾಟಕ ಕಾಂಗ್ರೆಸ್ ನಿಂತಿದೆ. ಕಾಂಗ್ರೆಸ್ (COngress) ಸಂಸದ ಡಿಕೆ ಸುರೇಶ್ಅವರ ಪ್ರತ್ಯೇಕ ರಾಷ್ಟ್ರ ಹೇಳಿಕೆ ಸಂಸತ್ತಿನಲ್ಲಿ ಭಾರೀ ಗದ್ದಲ, ಕೋಲಾಹಲಕ್ಕೆ ಕಾರಣವಾಗಿತ್ತು. ಆದ್ರೆ ಈ ರೀತಿಯ ಹೇಳಿಕೆ ಸಹಿಸಲ್ಲ ಅನ್ನೋ ಮೂಲಕ ಸುರೇಶ್ ಹೇಳಿಕೆಯನ್ನ ಖರ್ಗೆ ಖಂಡಿಸಿದ್ದಾರೆ. ಡಿಕೆ ಸುರೇಶ್ ಅವರು ದೇಶ ವಿಭಜನೆ ಮಾತು ಸಂಸತ್ತಿನಲ್ಲಿ ದೊಡ್ಡ ಕೋಲಾಹಲಕ್ಕೆ ಸಾಕ್ಷಿಯಾಗಿದೆ. ಆದ್ರೆ ಸುರೇಶ್ ಅವರು ಮಾತ್ರ ನನ್ನ ಮಾತನ್ನ ತಿರುಚಿದ್ದಾರೆ ಅಂತ ಹೇಳಿದ್ರು.

ಇದನ್ನೂ ವೀಕ್ಷಿಸಿ: News Hour: ಸಂಸತ್ ಕಲಾಪದಲ್ಲೂ ಪ್ರತ್ಯೇಕ ರಾಷ್ಟ್ರದ ಕಿಚ್ಚು: ಡಿ.ಕೆ. ಸುರೇಶ್ ಕ್ಷಮೆ ಕೇಳುವಂತೆ ಬಿಜೆಪಿ ಪಟ್ಟು !

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more