A Raja: "ಭಾರತ ದೇಶವೇ ಅಲ್ಲ, ಅದೊಂದು ಉಪಖಂಡ" ಅಂದ ಡಿಎಂಕೆ ಲೀಡರ್..!

A Raja: "ಭಾರತ ದೇಶವೇ ಅಲ್ಲ, ಅದೊಂದು ಉಪಖಂಡ" ಅಂದ ಡಿಎಂಕೆ ಲೀಡರ್..!

Published : Mar 07, 2024, 05:56 PM IST

"ನಾವು ಶ್ರೀರಾಮನ ಶತ್ರುಗಳು" ಅಂದಿದ್ದೇಕೆ ಡಿಎಂಕೆ ನಾಯಕ ಎ.ರಾಜಾ..?
"ಸನಾತನ ಧರ್ಮವನ್ನೇ ನಿರ್ಮೂಲನೆ ಮಾಡ್ಬೇಕು" ಅಂದಿದ್ದ ಉದಯನಿಧಿ..!
ಶ್ರೀರಾಮ,ಸನಾತನ ಧರ್ಮದ ಮೇಲೆ ಡಿಎಂಕೆ ನಾಯಕರಿಗೆ ಇದೆಂಥಾ ಕೋಪ..?
 

ತಮಿಳುನಾಡಿನ ಡಿಎಂಕೆ(DMK) ಪಕ್ಷದ ನಾಯಕರಿಗೆ ಶ್ರೀರಾಮವನ್ನು ಟೀಕಿಸೋದು ಒಂದು ಚಾಳಿ. ಮಾಜಿ ಮುಖ್ಯಮಂತ್ರಿ ಕರುಣಾನಿಧಿಯವರಿಂದ ಹಿಡಿದು, ಅವ್ರ ಮೊಮ್ಮಗ ಉದಯನಿಧಿ ಸ್ಟಾಲಿನ್‌ವರೆಗೆ. ಡಿಎಂಕೆ ಪಕ್ಷದವರು ವಂಶಪಾರಂಪರ್ಯವಾಗಿ ರಘುರಾಮನ ಮೇಲೆ, ಸನಾತನ ಧರ್ಮದ ಮೇಲೆ ವಿಷ ಕಾರುತ್ತಾ ಬಂದಿದ್ದಾರೆ. ಈಗ ಡಿಎಂಕೆ ನಾಯಕ ಎ.ರಾಜಾ(A.Raja) ಸರದಿ. ಇವ್ರಂತೂ ಶ್ರೀರಾಮನ(Srirama) ಬಗ್ಗೆ ತಮ್ಮ ಮನಸ್ಸಿನಲ್ಲಿದ್ದ ಅಷ್ಟೂ ವಿಕಾರ, ವಿಕೃತಿಯನ್ನು ಹೊರ ಹಾಕಿದ್ದಾರೆ. ಡಿಎಂಕೆ.. ಅಂದ್ರೆ ದ್ರಾವಿಡ ಮುನೇತ್ರ ಕಳಗಂ. ದ್ರಾವಿಡ ಚಳುವಳಿಯ ನೆಲದ ಪ್ರಭಾವಿ ರಾಜಕೀಯ ಪಕ್ಷ. ತಮಿಳುನಾಡಿನಲ್ಲಿ(Tamilnadu) ಇವರದ್ದೇ ರಾಜ್ಯಭಾರ. ಈ ಪಕ್ಷದ ನಾಯಕರಿಗೆ ಮರ್ಯಾದಾ ಪುರುಷೋತ್ತಮ ಶ್ರೀರಾಮ ಅಂದ್ರೆ ಅಲರ್ಜಿ, ಸನಾತನ ಧರ್ಮ ಅಂದ್ರೆ ಅಂತೂ ಆಗೋದೇ ಇಲ್ಲ. ಈಗ ಇನ್ನೂ ಒಂದು ಹೆಜ್ಜೆ ಮುಂದಕ್ಕೆ ಹೋಗಿರೋ ಡಿಎಂಕೆ, ಭಾರತ ದೇಶವೇ ಅಲ್ಲ ಅಂದು ಬಿಟ್ಟಿದೆ. ಹೇಟ್ ಇಂಡಿಯಾ ಬ್ರಿಗೇಡ್ ಡಿಎಂಕೆ ಪಾಳೆಯದಿಂದ ಇಂತಹ ಒಂದು ಅಣಿಮುತ್ತನ್ನು ಉದುರಿಸಿರೋದು ಮಾಜಿ ಕೇಂದ್ರ ಸಚಿವ ಎ.ರಾಜಾ. ಭಾರತ(India) ಒಂದು ದೇಶವೇ ಅಲ್ಲ. ಒಂದು ರಾಷ್ಟ್ರ ಎಂದರೆ ಒಂದು ಭಾಷೆ, ಒಂದು ಸಂಪ್ರದಾಯ ಮತ್ತು ಒಂದು ಸಂಸ್ಕೃತಿ. ಆಗ ಮಾತ್ರ ಅದು ರಾಷ್ಟ್ರವಾಗುತ್ತದೆ.  “ಇಲ್ಲಿ ತಮಿಳು ಒಂದು ಭಾಷೆ ಮತ್ತು ರಾಷ್ಟ್ರ.  ಮಲಯಾಳಂ ಒಂದು ಭಾಷೆ, ಒಂದು ರಾಷ್ಟ್ರ ಮತ್ತು ಒಂದು ದೇಶ. ಒರಿಯಾ ಒಂದು ರಾಷ್ಟ್ರ, ಒಂದು ಭಾಷೆ ಮತ್ತು ಒಂದು ದೇಶ. ಈ ಎಲ್ಲಾ ರಾಷ್ಟ್ರಗಳು ಸೇರಿ ಭಾರತವನ್ನು ಮಾಡಿದರೆ, ಭಾರತ ದೇಶವಲ್ಲ. ಇದೊಂದು ಉಪಖಂಡ ಎಂದಿದ್ದಾರೆ.

ಇದನ್ನೂ ವೀಕ್ಷಿಸಿ: Narendra Modi: ಮೋದಿ ಜನಪ್ರಿಯತೆ ಹಿಂದಿದೆಯಾ ರಾಮ ರಹಸ್ಯ..? ಉತ್ತರಪಥೇಶ್ವರನಿಗೆ ದಕ್ಷಿಣದಲ್ಲೂ ದಕ್ಕುತ್ತಾ ವಿಜಯಮಾಲೆ..?

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more