A Raja: "ಭಾರತ ದೇಶವೇ ಅಲ್ಲ, ಅದೊಂದು ಉಪಖಂಡ" ಅಂದ ಡಿಎಂಕೆ ಲೀಡರ್..!

A Raja: "ಭಾರತ ದೇಶವೇ ಅಲ್ಲ, ಅದೊಂದು ಉಪಖಂಡ" ಅಂದ ಡಿಎಂಕೆ ಲೀಡರ್..!

Published : Mar 07, 2024, 05:56 PM IST

"ನಾವು ಶ್ರೀರಾಮನ ಶತ್ರುಗಳು" ಅಂದಿದ್ದೇಕೆ ಡಿಎಂಕೆ ನಾಯಕ ಎ.ರಾಜಾ..?
"ಸನಾತನ ಧರ್ಮವನ್ನೇ ನಿರ್ಮೂಲನೆ ಮಾಡ್ಬೇಕು" ಅಂದಿದ್ದ ಉದಯನಿಧಿ..!
ಶ್ರೀರಾಮ,ಸನಾತನ ಧರ್ಮದ ಮೇಲೆ ಡಿಎಂಕೆ ನಾಯಕರಿಗೆ ಇದೆಂಥಾ ಕೋಪ..?
 

ತಮಿಳುನಾಡಿನ ಡಿಎಂಕೆ(DMK) ಪಕ್ಷದ ನಾಯಕರಿಗೆ ಶ್ರೀರಾಮವನ್ನು ಟೀಕಿಸೋದು ಒಂದು ಚಾಳಿ. ಮಾಜಿ ಮುಖ್ಯಮಂತ್ರಿ ಕರುಣಾನಿಧಿಯವರಿಂದ ಹಿಡಿದು, ಅವ್ರ ಮೊಮ್ಮಗ ಉದಯನಿಧಿ ಸ್ಟಾಲಿನ್‌ವರೆಗೆ. ಡಿಎಂಕೆ ಪಕ್ಷದವರು ವಂಶಪಾರಂಪರ್ಯವಾಗಿ ರಘುರಾಮನ ಮೇಲೆ, ಸನಾತನ ಧರ್ಮದ ಮೇಲೆ ವಿಷ ಕಾರುತ್ತಾ ಬಂದಿದ್ದಾರೆ. ಈಗ ಡಿಎಂಕೆ ನಾಯಕ ಎ.ರಾಜಾ(A.Raja) ಸರದಿ. ಇವ್ರಂತೂ ಶ್ರೀರಾಮನ(Srirama) ಬಗ್ಗೆ ತಮ್ಮ ಮನಸ್ಸಿನಲ್ಲಿದ್ದ ಅಷ್ಟೂ ವಿಕಾರ, ವಿಕೃತಿಯನ್ನು ಹೊರ ಹಾಕಿದ್ದಾರೆ. ಡಿಎಂಕೆ.. ಅಂದ್ರೆ ದ್ರಾವಿಡ ಮುನೇತ್ರ ಕಳಗಂ. ದ್ರಾವಿಡ ಚಳುವಳಿಯ ನೆಲದ ಪ್ರಭಾವಿ ರಾಜಕೀಯ ಪಕ್ಷ. ತಮಿಳುನಾಡಿನಲ್ಲಿ(Tamilnadu) ಇವರದ್ದೇ ರಾಜ್ಯಭಾರ. ಈ ಪಕ್ಷದ ನಾಯಕರಿಗೆ ಮರ್ಯಾದಾ ಪುರುಷೋತ್ತಮ ಶ್ರೀರಾಮ ಅಂದ್ರೆ ಅಲರ್ಜಿ, ಸನಾತನ ಧರ್ಮ ಅಂದ್ರೆ ಅಂತೂ ಆಗೋದೇ ಇಲ್ಲ. ಈಗ ಇನ್ನೂ ಒಂದು ಹೆಜ್ಜೆ ಮುಂದಕ್ಕೆ ಹೋಗಿರೋ ಡಿಎಂಕೆ, ಭಾರತ ದೇಶವೇ ಅಲ್ಲ ಅಂದು ಬಿಟ್ಟಿದೆ. ಹೇಟ್ ಇಂಡಿಯಾ ಬ್ರಿಗೇಡ್ ಡಿಎಂಕೆ ಪಾಳೆಯದಿಂದ ಇಂತಹ ಒಂದು ಅಣಿಮುತ್ತನ್ನು ಉದುರಿಸಿರೋದು ಮಾಜಿ ಕೇಂದ್ರ ಸಚಿವ ಎ.ರಾಜಾ. ಭಾರತ(India) ಒಂದು ದೇಶವೇ ಅಲ್ಲ. ಒಂದು ರಾಷ್ಟ್ರ ಎಂದರೆ ಒಂದು ಭಾಷೆ, ಒಂದು ಸಂಪ್ರದಾಯ ಮತ್ತು ಒಂದು ಸಂಸ್ಕೃತಿ. ಆಗ ಮಾತ್ರ ಅದು ರಾಷ್ಟ್ರವಾಗುತ್ತದೆ.  “ಇಲ್ಲಿ ತಮಿಳು ಒಂದು ಭಾಷೆ ಮತ್ತು ರಾಷ್ಟ್ರ.  ಮಲಯಾಳಂ ಒಂದು ಭಾಷೆ, ಒಂದು ರಾಷ್ಟ್ರ ಮತ್ತು ಒಂದು ದೇಶ. ಒರಿಯಾ ಒಂದು ರಾಷ್ಟ್ರ, ಒಂದು ಭಾಷೆ ಮತ್ತು ಒಂದು ದೇಶ. ಈ ಎಲ್ಲಾ ರಾಷ್ಟ್ರಗಳು ಸೇರಿ ಭಾರತವನ್ನು ಮಾಡಿದರೆ, ಭಾರತ ದೇಶವಲ್ಲ. ಇದೊಂದು ಉಪಖಂಡ ಎಂದಿದ್ದಾರೆ.

ಇದನ್ನೂ ವೀಕ್ಷಿಸಿ: Narendra Modi: ಮೋದಿ ಜನಪ್ರಿಯತೆ ಹಿಂದಿದೆಯಾ ರಾಮ ರಹಸ್ಯ..? ಉತ್ತರಪಥೇಶ್ವರನಿಗೆ ದಕ್ಷಿಣದಲ್ಲೂ ದಕ್ಕುತ್ತಾ ವಿಜಯಮಾಲೆ..?

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more