ಸನಾತನ ಧರ್ಮ ಡೆಂಘೀ, ಮಲೇರಿಯಾವಲ್ಲ, ಏಡ್ಸ್ ರೋಗಿವಿದ್ದಂತೆ: ಎ. ರಾಜಾ

ಸನಾತನ ಧರ್ಮ ಡೆಂಘೀ, ಮಲೇರಿಯಾವಲ್ಲ, ಏಡ್ಸ್ ರೋಗಿವಿದ್ದಂತೆ: ಎ. ರಾಜಾ

Published : Sep 07, 2023, 12:21 PM ISTUpdated : Sep 07, 2023, 02:09 PM IST

ಸನಾತನ ಮತ್ತು ವಿಶ್ವಕರ್ಮ ಯೋಜನೆ ಒಂದೇ. ಪ್ರಧಾನಿ ಮೋದಿಯವರು ಸನಾತನ ಧರ್ಮಕ್ಕೆ ಹೆಚ್ಚಿನ ಒತ್ತು ನೀಡುತ್ತಾರೆ ಎಂದು ಎ. ರಾಜಾ ಹೇಳಿದ್ದಾರೆ.
 

ಸನಾತನ ಧರ್ಮದ ಬಗ್ಗೆ ಉದಯನಿಧಿ ಸ್ಟಾಲಿನ್ ತುಂಬಾ ಮೃದುವಾಗಿ ಮಾತನಾಡಿದ್ದಾರೆ. ಸನಾತನ(Sanatana) ಧರ್ಮವನ್ನು ಮಲೇರಿಯಾ, ಡೆಂಘಿಗೆ ಹೋಲಿಸಿದ್ದಾರೆ. ಮಲೇರಿಯಾಗೂ(Malaria), ಡೆಂಘೀ ನಂತ ರೋಗಗಳು ಸಾಮಾಜಿಕ ಪಿಡುಗು ಅಲ್ಲ. ಅದನ್ನು ಜನರು ಭಯದಿಂದ  ನೋಡುವುದಿಲ್ಲ. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಕುಷ್ಠರೋಗ, ಎಚ್ಐವಿಯನ್ನು ಅಸಹ್ಯಕರವಾಗಿ ನೋಡಲಾಯಿತು. ಆದ್ದರಿಂದ ನಾವು ಇದನ್ನು ಎಚ್‌ಐವಿ ಮತ್ತು ಕುಷ್ಠರೋಗದಂತಹ ಸಾಮಾಜಿಕ ಅವಸ್ಥೆಯಿಂದ ಕೂಡಿದ ಕಾಯಿಲೆಯಾಗಿ ನೋಡಬೇಕಾಗಿದೆ ಎಂದು ಎ. ರಾಜಾ(A Raja) ಹೇಳಿದ್ದಾರೆ. ಸನಾತನ ಮತ್ತು ವಿಶ್ವಕರ್ಮ ಯೋಜನೆ ಒಂದೇ. ಪ್ರಧಾನಿ ಮೋದಿಯವರು ಸನಾತನ ಧರ್ಮಕ್ಕೆ ಹೆಚ್ಚಿನ ಒತ್ತು ನೀಡುತ್ತಾರೆ. ಆದರೆ ಹಿಂದೂಗಳು ಸಮುದ್ರವನ್ನು ದಾಟುವುದಿಲ್ಲ ಎಂದು ಅವರು ಅದನ್ನು ಮಾಡುತ್ತಿಲ್ಲ. ಯಾರನ್ನಾದರೂ ತನ್ನಿ, ನಾನು ಸನಾತನ ಧರ್ಮದ ಬಗ್ಗೆ ಚರ್ಚೆಗೆ ಸಿದ್ಧನಿದ್ದೇನೆ. ಅವರು ಯಾವುದೇ ರೀತಿಯ ಆಯುಧಗಳನ್ನು ಹೊಂದಲಿ, ನಾನು ದೆಹಲಿಯಲ್ಲಿ ಪೆರಿಯಾರ್ ಮತ್ತು ಅಂಬೇಡ್ಕರ್ (Ambedkar) ಪುಸ್ತಕಗಳೊಂದಿಗೆ ಚರ್ಚೆಗೆ ಬರುತ್ತೇನೆ ಎಂದು ಎ. ರಾಜಾ ಹೇಳಿದರು. ನಾನು ಕೇವಲ ಪಂಚಮ ಸೂತ್ರದವನು, ಅವರು ವಿಶ್ವಗುರುವಿನ ಮುಂದೆ ಬಂದು ಚರ್ಚೆ ಮಾಡುತ್ತಾರೆ ಎಂದು ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  ಸ್ಟಾಲಿನ್ ಪುತ್ರನ ಹಠ: ವಿಪಕ್ಷಗಳ ಮೈತ್ರಿಕೂಟಕ್ಕೆ ಸಂಕಟ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more