ಕಾಳಿ ಪೋಸ್ಟರ್ ವಿವಾದ: ಬೇಕಂತಲೇ ಸೃಷ್ಟಿಸ್ತಿದ್ದಾರಾ ಧರ್ಮ ವೈಷಮ್ಯ..?

ಕಾಳಿ ಪೋಸ್ಟರ್ ವಿವಾದ: ಬೇಕಂತಲೇ ಸೃಷ್ಟಿಸ್ತಿದ್ದಾರಾ ಧರ್ಮ ವೈಷಮ್ಯ..?

Published : Jul 07, 2022, 05:52 PM ISTUpdated : Jul 07, 2022, 05:53 PM IST

 ‘ಕಾಳಿ’ ಸಾಕ್ಷ್ಯಚಿತ್ರದ ಪೋಸ್ಟರ್‌ನಲ್ಲಿ ಹಿಂದೂ ದೇವತೆ ಕಾಳಿಯು ಸಿಗರೇಟ್‌ ಸೇದುವಂತೆ ತೋರಿಸಲಾಗಿದ್ದು ಭಾರೀ ವಿವಾದಕ್ಕೆ ಕಾರಣವಾಗಿದೆ.  ಪೋಸ್ಟರ್‌ನಲ್ಲಿ ಮಹಿಳೆಯು ಕಾಳಿಯ ವೇಷ ಧರಿಸಿ ಸಿಗರೇಟ್‌ ಸೇದುತ್ತಿದ್ದಾಳೆ ಅಲ್ಲದೇ ಹಿಂದೆ ಸಲಿಂಗ ಕಾಮಿ ಸಮುದಾಯಗಳ ಪ್ರೈಡ್‌ ಧ್ವಜವನ್ನೂ ತೋರಿಸಲಾಗಿದೆ. 

 ‘ಕಾಳಿ’ (Kaali) ಸಾಕ್ಷ್ಯಚಿತ್ರದ ಪೋಸ್ಟರ್‌ನಲ್ಲಿ ಹಿಂದೂ ದೇವತೆ ಕಾಳಿಯು ಸಿಗರೇಟ್‌ (Cigaratte) ಸೇದುವಂತೆ ತೋರಿಸಲಾಗಿದ್ದು ಭಾರೀ ವಿವಾದಕ್ಕೆ ಕಾರಣವಾಗಿದೆ.  ಪೋಸ್ಟರ್‌ನಲ್ಲಿ ಮಹಿಳೆಯು ಕಾಳಿಯ ವೇಷ ಧರಿಸಿ ಸಿಗರೇಟ್‌ ಸೇದುತ್ತಿದ್ದಾಳೆ ಅಲ್ಲದೇ ಹಿಂದೆ ಸಲಿಂಗ ಕಾಮಿ ಸಮುದಾಯಗಳ ಪ್ರೈಡ್‌ ಧ್ವಜವನ್ನೂ ತೋರಿಸಲಾಗಿದೆ. ಈ ಹಿನ್ನೆಲೆಯಲ್ಲಿ ನೆಟ್ಟಿಗರು ಈ ಪೋಸ್ಟರ್‌ ಅನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.‘ಲೀನಾ ಮಣಿಮೇಖಲೈರನ್ನು ಬಂಧಿಸಿ’ ಎಂಬುದು ಟ್ವೀಟರ್‌ನಲ್ಲಿ ಟ್ರೆಂಡ್‌ ಆಗಿದೆ.

ಈ ನಡುವೆ ಕಾಳಿ ಚಿತ್ರದ ಬಗ್ಗೆ ಲೀನಾ (Leena) ಮಾಡಿದ್ದ ಪೋಸ್ಟ್‌ ಅನ್ನು ಟ್ವೀಟರ್‌ (Twitter) ಕೂಡಾ ರದ್ದುಪಡಿಸಿದೆ. ಕಾನೂನಾತ್ಮಕ ಬೇಡಿಕೆ ಅನ್ವಯ ಪೋಸ್ಟ್‌ ತೆಗೆದು ಹಾಕಲಾಗಿದೆ ಎಂದು ಹಳೆಯ ಪೋಸ್ಟ್‌ ಜಾಗದಲ್ಲಿ ಟ್ವೀಟರ್‌ ಸ್ಪಷ್ಟನೆ ನೀಡಿದೆ.

ಅದರ ಬೆನ್ನಲ್ಲೇ ಈ ಬಗ್ಗೆ ವಿಷಾದ ವ್ಯಕ್ತಪಡಿಸಿರುವ, ಸಾಕ್ಷ್ಯಚಿತ್ರ ಪ್ರದರ್ಶನ ಆಯೋಜಿಸಿದ್ದ ಟೊರಂಟೋದ ಆಗಾ ಖಾನ್‌ ಮ್ಯೂಸಿಯಂ, ನಾವು ಆಯ್ಕೆ ಮಾಡಿದ್ದ 18 ಚಿತ್ರಗಳ ಪೈಕಿ ಒಂದು ಚಿತ್ರ ಹಿಂದೂ ಮತ್ತು ಇತರೆ ಧಾರ್ಮಿಕ ಸಮುದಾಯದವರ ಧಕ್ಕೆ ತಂದಿದೆ. ಜೊತೆಗೆ ಮುಂದಿನ ಎಲ್ಲಾ ಪ್ರದರ್ಶನಗಳನ್ನು ರದ್ದುಪಡಿಸಿದ್ದೇವೆ ಎಂದು ಹೇಳಿದೆ.

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್