ಕಾಳಿ ಪೋಸ್ಟರ್ ವಿವಾದ: ಬೇಕಂತಲೇ ಸೃಷ್ಟಿಸ್ತಿದ್ದಾರಾ ಧರ್ಮ ವೈಷಮ್ಯ..?

ಕಾಳಿ ಪೋಸ್ಟರ್ ವಿವಾದ: ಬೇಕಂತಲೇ ಸೃಷ್ಟಿಸ್ತಿದ್ದಾರಾ ಧರ್ಮ ವೈಷಮ್ಯ..?

Published : Jul 07, 2022, 05:52 PM ISTUpdated : Jul 07, 2022, 05:53 PM IST

 ‘ಕಾಳಿ’ ಸಾಕ್ಷ್ಯಚಿತ್ರದ ಪೋಸ್ಟರ್‌ನಲ್ಲಿ ಹಿಂದೂ ದೇವತೆ ಕಾಳಿಯು ಸಿಗರೇಟ್‌ ಸೇದುವಂತೆ ತೋರಿಸಲಾಗಿದ್ದು ಭಾರೀ ವಿವಾದಕ್ಕೆ ಕಾರಣವಾಗಿದೆ.  ಪೋಸ್ಟರ್‌ನಲ್ಲಿ ಮಹಿಳೆಯು ಕಾಳಿಯ ವೇಷ ಧರಿಸಿ ಸಿಗರೇಟ್‌ ಸೇದುತ್ತಿದ್ದಾಳೆ ಅಲ್ಲದೇ ಹಿಂದೆ ಸಲಿಂಗ ಕಾಮಿ ಸಮುದಾಯಗಳ ಪ್ರೈಡ್‌ ಧ್ವಜವನ್ನೂ ತೋರಿಸಲಾಗಿದೆ. 

 ‘ಕಾಳಿ’ (Kaali) ಸಾಕ್ಷ್ಯಚಿತ್ರದ ಪೋಸ್ಟರ್‌ನಲ್ಲಿ ಹಿಂದೂ ದೇವತೆ ಕಾಳಿಯು ಸಿಗರೇಟ್‌ (Cigaratte) ಸೇದುವಂತೆ ತೋರಿಸಲಾಗಿದ್ದು ಭಾರೀ ವಿವಾದಕ್ಕೆ ಕಾರಣವಾಗಿದೆ.  ಪೋಸ್ಟರ್‌ನಲ್ಲಿ ಮಹಿಳೆಯು ಕಾಳಿಯ ವೇಷ ಧರಿಸಿ ಸಿಗರೇಟ್‌ ಸೇದುತ್ತಿದ್ದಾಳೆ ಅಲ್ಲದೇ ಹಿಂದೆ ಸಲಿಂಗ ಕಾಮಿ ಸಮುದಾಯಗಳ ಪ್ರೈಡ್‌ ಧ್ವಜವನ್ನೂ ತೋರಿಸಲಾಗಿದೆ. ಈ ಹಿನ್ನೆಲೆಯಲ್ಲಿ ನೆಟ್ಟಿಗರು ಈ ಪೋಸ್ಟರ್‌ ಅನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.‘ಲೀನಾ ಮಣಿಮೇಖಲೈರನ್ನು ಬಂಧಿಸಿ’ ಎಂಬುದು ಟ್ವೀಟರ್‌ನಲ್ಲಿ ಟ್ರೆಂಡ್‌ ಆಗಿದೆ.

ಈ ನಡುವೆ ಕಾಳಿ ಚಿತ್ರದ ಬಗ್ಗೆ ಲೀನಾ (Leena) ಮಾಡಿದ್ದ ಪೋಸ್ಟ್‌ ಅನ್ನು ಟ್ವೀಟರ್‌ (Twitter) ಕೂಡಾ ರದ್ದುಪಡಿಸಿದೆ. ಕಾನೂನಾತ್ಮಕ ಬೇಡಿಕೆ ಅನ್ವಯ ಪೋಸ್ಟ್‌ ತೆಗೆದು ಹಾಕಲಾಗಿದೆ ಎಂದು ಹಳೆಯ ಪೋಸ್ಟ್‌ ಜಾಗದಲ್ಲಿ ಟ್ವೀಟರ್‌ ಸ್ಪಷ್ಟನೆ ನೀಡಿದೆ.

ಅದರ ಬೆನ್ನಲ್ಲೇ ಈ ಬಗ್ಗೆ ವಿಷಾದ ವ್ಯಕ್ತಪಡಿಸಿರುವ, ಸಾಕ್ಷ್ಯಚಿತ್ರ ಪ್ರದರ್ಶನ ಆಯೋಜಿಸಿದ್ದ ಟೊರಂಟೋದ ಆಗಾ ಖಾನ್‌ ಮ್ಯೂಸಿಯಂ, ನಾವು ಆಯ್ಕೆ ಮಾಡಿದ್ದ 18 ಚಿತ್ರಗಳ ಪೈಕಿ ಒಂದು ಚಿತ್ರ ಹಿಂದೂ ಮತ್ತು ಇತರೆ ಧಾರ್ಮಿಕ ಸಮುದಾಯದವರ ಧಕ್ಕೆ ತಂದಿದೆ. ಜೊತೆಗೆ ಮುಂದಿನ ಎಲ್ಲಾ ಪ್ರದರ್ಶನಗಳನ್ನು ರದ್ದುಪಡಿಸಿದ್ದೇವೆ ಎಂದು ಹೇಳಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?