Omicron Threat: ದಿನದಿಂದ ದಿನಕ್ಕೆ ಬಣ್ಣ ಬದಲಾಯಿಸುತ್ತಿದೆ ಒಮಿಕ್ರಾನ್, ತಜ್ಞರಿಂದ ವಾರ್ನಿಂಗ್!

Omicron Threat: ದಿನದಿಂದ ದಿನಕ್ಕೆ ಬಣ್ಣ ಬದಲಾಯಿಸುತ್ತಿದೆ ಒಮಿಕ್ರಾನ್, ತಜ್ಞರಿಂದ ವಾರ್ನಿಂಗ್!

Published : Jan 02, 2022, 11:13 AM IST

ರಾಜ್ಯದ ಜನರೇ ಎಚ್ಚರ, ಒಮಿಕ್ರಾನ್ ಬಗ್ಗೆ ನಿರ್ಲಕ್ಷಿಸಿದರೆ ಅಪಾಯ ಫಿಕ್ಸ್. ಯಾಕಂದ್ರೆ ಈ ಹೊಸ ತಳಿ ದಿನದಿಂದ ದಿನಕ್ಕೆ ಬಣ್ಣ ಬದಲಾಯಿಸುತ್ತಿದೆ. ಇದು ಡೆಲ್ಟಾಗಿಂತ ಗಂಭೀರ ಸ್ವರೂಪ ಪಡೆಯುತ್ತದೆ ಎನ್ನಲಾಗಿದೆ.

 

ಬೆಂಗಳೂರು(ಜ.02):  ರಾಜ್ಯದ ಜನರೇ ಎಚ್ಚರ, ಒಮಿಕ್ರಾನ್ ಬಗ್ಗೆ ನಿರ್ಲಕ್ಷಿಸಿದರೆ ಅಪಾಯ ಫಿಕ್ಸ್. ಯಾಕಂದ್ರೆ ಈ ಹೊಸ ತಳಿ ದಿನದಿಂದ ದಿನಕ್ಕೆ ಬಣ್ಣ ಬದಲಾಯಿಸುತ್ತಿದೆ. ಇದು ಡೆಲ್ಟಾಗಿಂತ ಗಂಭೀರ ಸ್ವರೂಪ ಪಡೆಯುತ್ತದೆ ಎನ್ನಲಾಗಿದೆ.

ಇದೇ ಕಾರಣದಿಂದ ಸಾಧ್ಯವಾದಷ್ಟು ಶೀಘ್ರದಲ್ಲಿ ಎಚ್ಚೆತ್ತುಕೊಳ್ಳುವಂತೆ ತಜ್ಞರು ಎಚ್ಚರಿಸಿದ್ದಾರೆ. ಅಲ್ಲದೇ ದೆಹಲಿ ಮಾದರಿಯಲ್ಲಿ ಆಕ್ಷನ್ ಪ್ಲಾನ್‌ ಮಾಡುವಂತೆಯೂ ತಜ್ಞರು ಸಲಹೆ ನೀಡಿದ್ದಾರೆ, ಅಲ್ಲದೇ ಜನವರಿ ಅಂತ್ಯ ಅಥವಾ ಫೆಬ್ರವರಿ ಆರಂಭದಲ್ಲಿ ಕೊರೋನಾ ಪ್ರಕರಂಗಳು ಗರಿಷ್ಠ ಮಟ್ಟಕ್ಕೆ ಹೋಗುತ್ತದೆ ಎಂದೂ ವಾರ್ನಿಂಗ್ ಮಾಡಿದ್ದಾರೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?