Omicron Threat: ದಿನದಿಂದ ದಿನಕ್ಕೆ ಬಣ್ಣ ಬದಲಾಯಿಸುತ್ತಿದೆ ಒಮಿಕ್ರಾನ್, ತಜ್ಞರಿಂದ ವಾರ್ನಿಂಗ್!

Omicron Threat: ದಿನದಿಂದ ದಿನಕ್ಕೆ ಬಣ್ಣ ಬದಲಾಯಿಸುತ್ತಿದೆ ಒಮಿಕ್ರಾನ್, ತಜ್ಞರಿಂದ ವಾರ್ನಿಂಗ್!

Published : Jan 02, 2022, 11:13 AM IST

ರಾಜ್ಯದ ಜನರೇ ಎಚ್ಚರ, ಒಮಿಕ್ರಾನ್ ಬಗ್ಗೆ ನಿರ್ಲಕ್ಷಿಸಿದರೆ ಅಪಾಯ ಫಿಕ್ಸ್. ಯಾಕಂದ್ರೆ ಈ ಹೊಸ ತಳಿ ದಿನದಿಂದ ದಿನಕ್ಕೆ ಬಣ್ಣ ಬದಲಾಯಿಸುತ್ತಿದೆ. ಇದು ಡೆಲ್ಟಾಗಿಂತ ಗಂಭೀರ ಸ್ವರೂಪ ಪಡೆಯುತ್ತದೆ ಎನ್ನಲಾಗಿದೆ.

 

ಬೆಂಗಳೂರು(ಜ.02):  ರಾಜ್ಯದ ಜನರೇ ಎಚ್ಚರ, ಒಮಿಕ್ರಾನ್ ಬಗ್ಗೆ ನಿರ್ಲಕ್ಷಿಸಿದರೆ ಅಪಾಯ ಫಿಕ್ಸ್. ಯಾಕಂದ್ರೆ ಈ ಹೊಸ ತಳಿ ದಿನದಿಂದ ದಿನಕ್ಕೆ ಬಣ್ಣ ಬದಲಾಯಿಸುತ್ತಿದೆ. ಇದು ಡೆಲ್ಟಾಗಿಂತ ಗಂಭೀರ ಸ್ವರೂಪ ಪಡೆಯುತ್ತದೆ ಎನ್ನಲಾಗಿದೆ.

ಇದೇ ಕಾರಣದಿಂದ ಸಾಧ್ಯವಾದಷ್ಟು ಶೀಘ್ರದಲ್ಲಿ ಎಚ್ಚೆತ್ತುಕೊಳ್ಳುವಂತೆ ತಜ್ಞರು ಎಚ್ಚರಿಸಿದ್ದಾರೆ. ಅಲ್ಲದೇ ದೆಹಲಿ ಮಾದರಿಯಲ್ಲಿ ಆಕ್ಷನ್ ಪ್ಲಾನ್‌ ಮಾಡುವಂತೆಯೂ ತಜ್ಞರು ಸಲಹೆ ನೀಡಿದ್ದಾರೆ, ಅಲ್ಲದೇ ಜನವರಿ ಅಂತ್ಯ ಅಥವಾ ಫೆಬ್ರವರಿ ಆರಂಭದಲ್ಲಿ ಕೊರೋನಾ ಪ್ರಕರಂಗಳು ಗರಿಷ್ಠ ಮಟ್ಟಕ್ಕೆ ಹೋಗುತ್ತದೆ ಎಂದೂ ವಾರ್ನಿಂಗ್ ಮಾಡಿದ್ದಾರೆ. 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!