Omicron Threat: ದಿನದಿಂದ ದಿನಕ್ಕೆ ಬಣ್ಣ ಬದಲಾಯಿಸುತ್ತಿದೆ ಒಮಿಕ್ರಾನ್, ತಜ್ಞರಿಂದ ವಾರ್ನಿಂಗ್!

Omicron Threat: ದಿನದಿಂದ ದಿನಕ್ಕೆ ಬಣ್ಣ ಬದಲಾಯಿಸುತ್ತಿದೆ ಒಮಿಕ್ರಾನ್, ತಜ್ಞರಿಂದ ವಾರ್ನಿಂಗ್!

Published : Jan 02, 2022, 11:13 AM IST

ರಾಜ್ಯದ ಜನರೇ ಎಚ್ಚರ, ಒಮಿಕ್ರಾನ್ ಬಗ್ಗೆ ನಿರ್ಲಕ್ಷಿಸಿದರೆ ಅಪಾಯ ಫಿಕ್ಸ್. ಯಾಕಂದ್ರೆ ಈ ಹೊಸ ತಳಿ ದಿನದಿಂದ ದಿನಕ್ಕೆ ಬಣ್ಣ ಬದಲಾಯಿಸುತ್ತಿದೆ. ಇದು ಡೆಲ್ಟಾಗಿಂತ ಗಂಭೀರ ಸ್ವರೂಪ ಪಡೆಯುತ್ತದೆ ಎನ್ನಲಾಗಿದೆ.

 

ಬೆಂಗಳೂರು(ಜ.02):  ರಾಜ್ಯದ ಜನರೇ ಎಚ್ಚರ, ಒಮಿಕ್ರಾನ್ ಬಗ್ಗೆ ನಿರ್ಲಕ್ಷಿಸಿದರೆ ಅಪಾಯ ಫಿಕ್ಸ್. ಯಾಕಂದ್ರೆ ಈ ಹೊಸ ತಳಿ ದಿನದಿಂದ ದಿನಕ್ಕೆ ಬಣ್ಣ ಬದಲಾಯಿಸುತ್ತಿದೆ. ಇದು ಡೆಲ್ಟಾಗಿಂತ ಗಂಭೀರ ಸ್ವರೂಪ ಪಡೆಯುತ್ತದೆ ಎನ್ನಲಾಗಿದೆ.

ಇದೇ ಕಾರಣದಿಂದ ಸಾಧ್ಯವಾದಷ್ಟು ಶೀಘ್ರದಲ್ಲಿ ಎಚ್ಚೆತ್ತುಕೊಳ್ಳುವಂತೆ ತಜ್ಞರು ಎಚ್ಚರಿಸಿದ್ದಾರೆ. ಅಲ್ಲದೇ ದೆಹಲಿ ಮಾದರಿಯಲ್ಲಿ ಆಕ್ಷನ್ ಪ್ಲಾನ್‌ ಮಾಡುವಂತೆಯೂ ತಜ್ಞರು ಸಲಹೆ ನೀಡಿದ್ದಾರೆ, ಅಲ್ಲದೇ ಜನವರಿ ಅಂತ್ಯ ಅಥವಾ ಫೆಬ್ರವರಿ ಆರಂಭದಲ್ಲಿ ಕೊರೋನಾ ಪ್ರಕರಂಗಳು ಗರಿಷ್ಠ ಮಟ್ಟಕ್ಕೆ ಹೋಗುತ್ತದೆ ಎಂದೂ ವಾರ್ನಿಂಗ್ ಮಾಡಿದ್ದಾರೆ. 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!