Omicron Threat: ದಿನದಿಂದ ದಿನಕ್ಕೆ ಬಣ್ಣ ಬದಲಾಯಿಸುತ್ತಿದೆ ಒಮಿಕ್ರಾನ್, ತಜ್ಞರಿಂದ ವಾರ್ನಿಂಗ್!

Omicron Threat: ದಿನದಿಂದ ದಿನಕ್ಕೆ ಬಣ್ಣ ಬದಲಾಯಿಸುತ್ತಿದೆ ಒಮಿಕ್ರಾನ್, ತಜ್ಞರಿಂದ ವಾರ್ನಿಂಗ್!

Published : Jan 02, 2022, 11:13 AM IST

ರಾಜ್ಯದ ಜನರೇ ಎಚ್ಚರ, ಒಮಿಕ್ರಾನ್ ಬಗ್ಗೆ ನಿರ್ಲಕ್ಷಿಸಿದರೆ ಅಪಾಯ ಫಿಕ್ಸ್. ಯಾಕಂದ್ರೆ ಈ ಹೊಸ ತಳಿ ದಿನದಿಂದ ದಿನಕ್ಕೆ ಬಣ್ಣ ಬದಲಾಯಿಸುತ್ತಿದೆ. ಇದು ಡೆಲ್ಟಾಗಿಂತ ಗಂಭೀರ ಸ್ವರೂಪ ಪಡೆಯುತ್ತದೆ ಎನ್ನಲಾಗಿದೆ.

 

ಬೆಂಗಳೂರು(ಜ.02):  ರಾಜ್ಯದ ಜನರೇ ಎಚ್ಚರ, ಒಮಿಕ್ರಾನ್ ಬಗ್ಗೆ ನಿರ್ಲಕ್ಷಿಸಿದರೆ ಅಪಾಯ ಫಿಕ್ಸ್. ಯಾಕಂದ್ರೆ ಈ ಹೊಸ ತಳಿ ದಿನದಿಂದ ದಿನಕ್ಕೆ ಬಣ್ಣ ಬದಲಾಯಿಸುತ್ತಿದೆ. ಇದು ಡೆಲ್ಟಾಗಿಂತ ಗಂಭೀರ ಸ್ವರೂಪ ಪಡೆಯುತ್ತದೆ ಎನ್ನಲಾಗಿದೆ.

ಇದೇ ಕಾರಣದಿಂದ ಸಾಧ್ಯವಾದಷ್ಟು ಶೀಘ್ರದಲ್ಲಿ ಎಚ್ಚೆತ್ತುಕೊಳ್ಳುವಂತೆ ತಜ್ಞರು ಎಚ್ಚರಿಸಿದ್ದಾರೆ. ಅಲ್ಲದೇ ದೆಹಲಿ ಮಾದರಿಯಲ್ಲಿ ಆಕ್ಷನ್ ಪ್ಲಾನ್‌ ಮಾಡುವಂತೆಯೂ ತಜ್ಞರು ಸಲಹೆ ನೀಡಿದ್ದಾರೆ, ಅಲ್ಲದೇ ಜನವರಿ ಅಂತ್ಯ ಅಥವಾ ಫೆಬ್ರವರಿ ಆರಂಭದಲ್ಲಿ ಕೊರೋನಾ ಪ್ರಕರಂಗಳು ಗರಿಷ್ಠ ಮಟ್ಟಕ್ಕೆ ಹೋಗುತ್ತದೆ ಎಂದೂ ವಾರ್ನಿಂಗ್ ಮಾಡಿದ್ದಾರೆ. 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು