'ಕಾಂಗ್ರೆಸ್‌ಗಾಗಿ ಕಾಸು ಕೊಡಿ..' ಲೋಕಸಭೆ ಚುನಾವಣೆಗೆ ಜನರಿಂದ ಹಣವೆತ್ತಲು ಮುಂದಾದ ಕಾಂಗ್ರೆಸ್‌!

'ಕಾಂಗ್ರೆಸ್‌ಗಾಗಿ ಕಾಸು ಕೊಡಿ..' ಲೋಕಸಭೆ ಚುನಾವಣೆಗೆ ಜನರಿಂದ ಹಣವೆತ್ತಲು ಮುಂದಾದ ಕಾಂಗ್ರೆಸ್‌!

Published : Dec 16, 2023, 11:37 PM IST

ದೇಶಕ್ಕಾಗಿ ದೇಣಿಗೆ ಕಾರ್ಯಕ್ರಮವು ಪ್ರಮುಖ ಅಭಿಯಾನವಾಗಿದ್ದು, ಅದರ ಅಡಿಯಲ್ಲಿ ಸರಣಿಯ ಅಭಿಯಾನವನ್ನು ಕಾಂಗ್ರೆಸ್‌ ಕೈಗೊಳ್ಳಲಿದೆ. ಇವುಗಳಲ್ಲಿ ಮೊದಲನೆಯದು ಕಾಂಗ್ರೆಸ್‌ನ 138 ನೇ ವಾರ್ಷಿಕೋತ್ಸವದ ನೆನಪಿಗಾಗಿ ಪಕ್ಷವು 138 ರ ಗುಣಕಗಳಲ್ಲಿ ದೇಣಿಗೆಗಳನ್ನು ಸಂಗ್ರಹ ಮಾಡಲಿದೆ.

ನವದೆಹಲಿ (ಡಿ.16): 2024ರ ಲೋಕಸಭೆ ಚುನಾವಣೆಗಾಗಿ ಕಾಂಗ್ರೆಸ್‌ ಕ್ರೌಂಡ್‌ ಫಂಡಿಂಗ್‌ ಮಾಡಲು ಮುಂದಾಗಿದೆ. ಪಕ್ಷ ಬಲಪಡಿಸಲು ಕ್ರೌಡ್ ಫಂಡಿಂಗ್ ತಂತ್ರಗಾರಿಕೆ ಮಾಡುತ್ತಿದೆ. ಪ್ರತಿ ಬೂತ್‌ನಿಂದ ಕನಿಷ್ಠ 10 ಮನೆಗಳಿಂದ ದೇಣಿಗೆ ಸಂಗ್ರಹ ಗುರಿ ಇಡಲಾಗಿದೆ.

ಲೋಕಸಭೆ ಚುನಾವಣೆ ಖರ್ಚಿಗೆ ಈ ಹಣವನ್ನು ಉಪಯೋಗಿಸಿಕೊಳ್ಳಲಾಗುತ್ತದೆ ಎಂದು ಹೇಳಿದೆ. ಬಿಜೆಪಿಯ ವಿರುದ್ಧದ ಹೋರಾಟ ಮಾಡುತ್ತಿದ್ದೇವೆ ಅದಕ್ಕಾಗಿ ಹಣ ನೀಡುವಂತೆ ಜನರ ಬಳಿ ಕಾಂಗ್ರೆಸ್‌ ಹೋಗಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಇದಕ್ಕೆ ಚಾಲನೆ ನೀಡಿದರು.

ಮಧ್ಯಪ್ರದೇಶ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದಿಂದ ಕಮಲ್‌ನಾಥ್‌ ವಜಾ, ಜಿತು ಪತ್ವಾರಿ ಹೊಸ ಚೀಫ್‌

138, 1380 ಅಥವಾ 13080 ರೂಪಾಯಿ ಹಣವನ್ನು ಜನರು ನೀಡಬಹುದಾಗಿದೆ. ಪ್ರತಿ ಬೂತ್‌ನಲ್ಲಿ ಕನಿಷ್ಠ 10 ಮನೆಗಳಿಂದ ದೇಣಿಗೆ ಸಂಗ್ರಹ ಗುರಿ ಇರಿಸಿಕೊಳ್ಳಲಾಗಿದೆ. ಅದಲ್ಲದೆ, ವೆಬ್‌ಸೈಟ್‌ ಮೂಲಕವೂ ದೇಣಿಗೆ ನೀಡಬಹುದಾಗಿದೆ.

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more