'ಕಾಂಗ್ರೆಸ್‌ಗಾಗಿ ಕಾಸು ಕೊಡಿ..' ಲೋಕಸಭೆ ಚುನಾವಣೆಗೆ ಜನರಿಂದ ಹಣವೆತ್ತಲು ಮುಂದಾದ ಕಾಂಗ್ರೆಸ್‌!

'ಕಾಂಗ್ರೆಸ್‌ಗಾಗಿ ಕಾಸು ಕೊಡಿ..' ಲೋಕಸಭೆ ಚುನಾವಣೆಗೆ ಜನರಿಂದ ಹಣವೆತ್ತಲು ಮುಂದಾದ ಕಾಂಗ್ರೆಸ್‌!

Published : Dec 16, 2023, 11:37 PM IST

ದೇಶಕ್ಕಾಗಿ ದೇಣಿಗೆ ಕಾರ್ಯಕ್ರಮವು ಪ್ರಮುಖ ಅಭಿಯಾನವಾಗಿದ್ದು, ಅದರ ಅಡಿಯಲ್ಲಿ ಸರಣಿಯ ಅಭಿಯಾನವನ್ನು ಕಾಂಗ್ರೆಸ್‌ ಕೈಗೊಳ್ಳಲಿದೆ. ಇವುಗಳಲ್ಲಿ ಮೊದಲನೆಯದು ಕಾಂಗ್ರೆಸ್‌ನ 138 ನೇ ವಾರ್ಷಿಕೋತ್ಸವದ ನೆನಪಿಗಾಗಿ ಪಕ್ಷವು 138 ರ ಗುಣಕಗಳಲ್ಲಿ ದೇಣಿಗೆಗಳನ್ನು ಸಂಗ್ರಹ ಮಾಡಲಿದೆ.

ನವದೆಹಲಿ (ಡಿ.16): 2024ರ ಲೋಕಸಭೆ ಚುನಾವಣೆಗಾಗಿ ಕಾಂಗ್ರೆಸ್‌ ಕ್ರೌಂಡ್‌ ಫಂಡಿಂಗ್‌ ಮಾಡಲು ಮುಂದಾಗಿದೆ. ಪಕ್ಷ ಬಲಪಡಿಸಲು ಕ್ರೌಡ್ ಫಂಡಿಂಗ್ ತಂತ್ರಗಾರಿಕೆ ಮಾಡುತ್ತಿದೆ. ಪ್ರತಿ ಬೂತ್‌ನಿಂದ ಕನಿಷ್ಠ 10 ಮನೆಗಳಿಂದ ದೇಣಿಗೆ ಸಂಗ್ರಹ ಗುರಿ ಇಡಲಾಗಿದೆ.

ಲೋಕಸಭೆ ಚುನಾವಣೆ ಖರ್ಚಿಗೆ ಈ ಹಣವನ್ನು ಉಪಯೋಗಿಸಿಕೊಳ್ಳಲಾಗುತ್ತದೆ ಎಂದು ಹೇಳಿದೆ. ಬಿಜೆಪಿಯ ವಿರುದ್ಧದ ಹೋರಾಟ ಮಾಡುತ್ತಿದ್ದೇವೆ ಅದಕ್ಕಾಗಿ ಹಣ ನೀಡುವಂತೆ ಜನರ ಬಳಿ ಕಾಂಗ್ರೆಸ್‌ ಹೋಗಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಇದಕ್ಕೆ ಚಾಲನೆ ನೀಡಿದರು.

ಮಧ್ಯಪ್ರದೇಶ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದಿಂದ ಕಮಲ್‌ನಾಥ್‌ ವಜಾ, ಜಿತು ಪತ್ವಾರಿ ಹೊಸ ಚೀಫ್‌

138, 1380 ಅಥವಾ 13080 ರೂಪಾಯಿ ಹಣವನ್ನು ಜನರು ನೀಡಬಹುದಾಗಿದೆ. ಪ್ರತಿ ಬೂತ್‌ನಲ್ಲಿ ಕನಿಷ್ಠ 10 ಮನೆಗಳಿಂದ ದೇಣಿಗೆ ಸಂಗ್ರಹ ಗುರಿ ಇರಿಸಿಕೊಳ್ಳಲಾಗಿದೆ. ಅದಲ್ಲದೆ, ವೆಬ್‌ಸೈಟ್‌ ಮೂಲಕವೂ ದೇಣಿಗೆ ನೀಡಬಹುದಾಗಿದೆ.

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
Read more