'ಕಾಂಗ್ರೆಸ್‌ಗಾಗಿ ಕಾಸು ಕೊಡಿ..' ಲೋಕಸಭೆ ಚುನಾವಣೆಗೆ ಜನರಿಂದ ಹಣವೆತ್ತಲು ಮುಂದಾದ ಕಾಂಗ್ರೆಸ್‌!

'ಕಾಂಗ್ರೆಸ್‌ಗಾಗಿ ಕಾಸು ಕೊಡಿ..' ಲೋಕಸಭೆ ಚುನಾವಣೆಗೆ ಜನರಿಂದ ಹಣವೆತ್ತಲು ಮುಂದಾದ ಕಾಂಗ್ರೆಸ್‌!

Published : Dec 16, 2023, 11:37 PM IST

ದೇಶಕ್ಕಾಗಿ ದೇಣಿಗೆ ಕಾರ್ಯಕ್ರಮವು ಪ್ರಮುಖ ಅಭಿಯಾನವಾಗಿದ್ದು, ಅದರ ಅಡಿಯಲ್ಲಿ ಸರಣಿಯ ಅಭಿಯಾನವನ್ನು ಕಾಂಗ್ರೆಸ್‌ ಕೈಗೊಳ್ಳಲಿದೆ. ಇವುಗಳಲ್ಲಿ ಮೊದಲನೆಯದು ಕಾಂಗ್ರೆಸ್‌ನ 138 ನೇ ವಾರ್ಷಿಕೋತ್ಸವದ ನೆನಪಿಗಾಗಿ ಪಕ್ಷವು 138 ರ ಗುಣಕಗಳಲ್ಲಿ ದೇಣಿಗೆಗಳನ್ನು ಸಂಗ್ರಹ ಮಾಡಲಿದೆ.

ನವದೆಹಲಿ (ಡಿ.16): 2024ರ ಲೋಕಸಭೆ ಚುನಾವಣೆಗಾಗಿ ಕಾಂಗ್ರೆಸ್‌ ಕ್ರೌಂಡ್‌ ಫಂಡಿಂಗ್‌ ಮಾಡಲು ಮುಂದಾಗಿದೆ. ಪಕ್ಷ ಬಲಪಡಿಸಲು ಕ್ರೌಡ್ ಫಂಡಿಂಗ್ ತಂತ್ರಗಾರಿಕೆ ಮಾಡುತ್ತಿದೆ. ಪ್ರತಿ ಬೂತ್‌ನಿಂದ ಕನಿಷ್ಠ 10 ಮನೆಗಳಿಂದ ದೇಣಿಗೆ ಸಂಗ್ರಹ ಗುರಿ ಇಡಲಾಗಿದೆ.

ಲೋಕಸಭೆ ಚುನಾವಣೆ ಖರ್ಚಿಗೆ ಈ ಹಣವನ್ನು ಉಪಯೋಗಿಸಿಕೊಳ್ಳಲಾಗುತ್ತದೆ ಎಂದು ಹೇಳಿದೆ. ಬಿಜೆಪಿಯ ವಿರುದ್ಧದ ಹೋರಾಟ ಮಾಡುತ್ತಿದ್ದೇವೆ ಅದಕ್ಕಾಗಿ ಹಣ ನೀಡುವಂತೆ ಜನರ ಬಳಿ ಕಾಂಗ್ರೆಸ್‌ ಹೋಗಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಇದಕ್ಕೆ ಚಾಲನೆ ನೀಡಿದರು.

ಮಧ್ಯಪ್ರದೇಶ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದಿಂದ ಕಮಲ್‌ನಾಥ್‌ ವಜಾ, ಜಿತು ಪತ್ವಾರಿ ಹೊಸ ಚೀಫ್‌

138, 1380 ಅಥವಾ 13080 ರೂಪಾಯಿ ಹಣವನ್ನು ಜನರು ನೀಡಬಹುದಾಗಿದೆ. ಪ್ರತಿ ಬೂತ್‌ನಲ್ಲಿ ಕನಿಷ್ಠ 10 ಮನೆಗಳಿಂದ ದೇಣಿಗೆ ಸಂಗ್ರಹ ಗುರಿ ಇರಿಸಿಕೊಳ್ಳಲಾಗಿದೆ. ಅದಲ್ಲದೆ, ವೆಬ್‌ಸೈಟ್‌ ಮೂಲಕವೂ ದೇಣಿಗೆ ನೀಡಬಹುದಾಗಿದೆ.

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more