Yogi Adityanath: ಯೋಗಿಯ ನಯಾ ಉತ್ತರ ಪ್ರದೇಶ..! ರಕ್ತಸಿಕ್ತ ರಾಜ್ಯದಲ್ಲಿ ನಿರ್ಭೀತ ವಾತಾವರಣ..!

Yogi Adityanath: ಯೋಗಿಯ ನಯಾ ಉತ್ತರ ಪ್ರದೇಶ..! ರಕ್ತಸಿಕ್ತ ರಾಜ್ಯದಲ್ಲಿ ನಿರ್ಭೀತ ವಾತಾವರಣ..!

Published : Mar 31, 2024, 11:49 AM IST

ನುಡಿದಂತೆ ‘ಪುಡಿ’ ಮಾಡ್ತಿರೋ ಬುಲ್ಡೋಜರ್ ಬಾಬಾ..!
ಯೋಗಿ ಬಂದ ಮೇಲೆ ನಡೆದ ಎನ್‌ಕೌಂಟ್‌ಗಳು ಎಷ್ಟು ..?
ಖೈದಿಗಳು ಪೆರೋಲ್ ಬೇಡವೇ ಬೇಡ ಎನ್ನುತ್ತಿರೋದೇಕೆ..?

ಮಾಫಿಯಾವನ್ನ ಮಣ್ಣಲ್ಲಿ ಹೂತು ಹಾಕುತ್ತೇನೆ. ಇದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(Yogi Adityanath) ಅವರು ಸದನದಲ್ಲಿ ಅಬ್ಬರಿಸಿದ ಪರಿ. ನುಡಿದಂತೆ ನಡೆಯುತ್ತಿರೋ ಯೋಗಿ ಆದಿತ್ಯನಾಥ್ ಸರ್ಕಾರ ಡಾನ್‌ಗಳು ಎಂದು ಮೆರೆಯೋರ ಪಾಲಿಗೆ ಅಕ್ಷರಷಃ ಸಿಂಹಸ್ವಪ್ನವಾಗಿದೆ. ವಿಕಾಸ್ ದುಬೆ, ಅತೀಕ್ ಅಹ್ಮದ್, ಅನ್ಸಾರಿ ಇವರಿಗೆ ಯೋಗಿ ಅವಧಿಯಲ್ಲಿ ನರಕ ಸಿಕ್ಕಿದೆ. ಬಾಲ್ಯದಲ್ಲೇ ಸನ್ಯಾಸತ್ವ ಸ್ವೀಕಾರ ಮಾಡಿದ್ದ 26 ವರ್ಷದ ತರುಣ ಸಂತ ಲೋಕಸಭೆಗೆ(Lok Sabha) ಆಯ್ಕೆಯಾಗಿದ್ದ. ಮೀಸೆ ಬರದ ಗಡ್ಡವಿರದ ಹುಡುಗ ರಾಜಕಾರಣದಲ್ಲೇನು ಮಾಡಿಯಾನು ಅನ್ನೋದು ಸುತ್ತಮುತ್ತಲೂ ಇದ್ದವರ ಅಭಿಪ್ರಾಯವಾಗಿತ್ತು. ಆ ಹುಡುಗ ಇಡೀ ಭಾರತವೇ ತಿರುಗಿ ನೋಡುವಂತೆ ರಾಜ್ಯವನ್ನ ಆಳಬಹುದು ಅನ್ನೋ ಅಂದಾಜು ಯಾರಿಗೂ ಇರ್ಲಿಲ್ಲಾ. ಉತ್ತರ ಪ್ರದೇಶವೆನ್ನೋ(Uttar Pradesh) ಅತಿ ದೊಡ್ಡ ಹಾಗೂ ಅಪರಾಧದಲ್ಲೇ ಕುಖ್ಯಾತಿಯಾಗಿದ್ದ ರಾಜ್ಯದ ಮುಖ್ಯಮಂತ್ರಿಯಾಗಿ ಇಂದು ಯೋಗಿ ಮಾಡೆಲ್ ಅನ್ನೋದು ಜನಜನಿತವಾಗೋ ಹಾಗೇ ಮಾಡಿದ್ದಾನೆ ಅದೇ ಸಂತ. ಯೋಗಿ ಸಾಗಿ ಬಂದ ಹಾದಿ ಸುಲಭವಾಗಿತ್ತಾ.? ಖಂಡಿತಾ ಇಲ್ಲ.. ಸದನದಲ್ಲೇ ಅಸಹಾಯಕತೆಯಿಂದ ಕಣ್ಣಿರಿಟ್ಟಿದ್ದರು ಯೋಗಿ ಆದಿತ್ಯನಾಥ್. 2007ರಲ್ಲಿ ಯೋಗಿ ಆದಿತ್ಯನಾಥ್ ಗೋರಕ್ ಪುರದ(Gorakh Pur) ಸಂಸದರಾಗಿದ್ದ ಸಮಯವದು.ಆ ಸಮಯದಲ್ಲಿ ಸಮಾಜವಾದಿ ಪಕ್ಷದ ಅಧಿಕಾರವಿತ್ತು. ಮಾಫಿಯಾಗಳ ಮೇಲೆ ನಿಯಂತ್ರಣ ಸಾಧಿಸೋಕೆ ಸರ್ಕಾರ ಸಂಪೂರ್ಣ ವಿಫಲತೆಯನ್ನ ಕಂಡಿತ್ತು. ಅತೀಕ್ ಅಹ್ಮದ್ , ಮುಕ್ತಾರ್ ಅನ್ಸಾರಿಯಂತಹ ಗೂಂಡಾಗಳು ರಾಜಕಾರಣದಲ್ಲಿ ಇದ್ದರು.

ಇದನ್ನೂ ವೀಕ್ಷಿಸಿ: Watch Video: ಹೇಗಿದೆ ಕೋಲಾರ ಮತದಾರರ ಲೆಕ್ಕಾಚಾರ..? ಅಸೆಂಬ್ಲಿಯಲ್ಲಿನ ಹೊಂದಾಣಿಕೆ ಲೋಕಸಭೆ ಹೊತ್ತಿಗೆ ಮಾಯವಾಗಿದ್ದೇಕೆ?

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more