ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಘಟಿಕೋತ್ಸವ, ಕಣ್ಣೀರು ಹಾಕಿದ ಡಾ.ವಂದನಾ ಹೆತ್ತವರು!

ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಘಟಿಕೋತ್ಸವ, ಕಣ್ಣೀರು ಹಾಕಿದ ಡಾ.ವಂದನಾ ಹೆತ್ತವರು!

Published : Aug 04, 2023, 09:12 PM IST

ವೈದ್ಯೆಯಾಗುವ ಕನಸು ಕಂಡಿದ್ದ ಮಗಳು ವಂದನಾ ರೋಗಿಯಿಂದಲೇ ಕೊಲೆಯಾಗಿದ್ದು, ವಿವಿಯು ನೀಡಿದ ಮರಣೋತ್ತರ ಎಂಬಿಬಿಎಸ್ ಪ್ರಮಾಣ ಪತ್ರವನ್ನು ಪೋಷಕರು ಕಣ್ಣೀರು ಹಾಕುತ್ತಾ ಪಡೆದಿದ್ದಾರೆ. 

ಕೇರಳ (ಆ.04): ವೈದ್ಯೆಯಾಗುವ ಕನಸು ಕಂಡಿದ್ದ ಮಗಳು ವಂದನಾ ರೋಗಿಯಿಂದಲೇ ಕೊಲೆಯಾಗಿದ್ದು, ವಿವಿಯು ನೀಡಿದ ಮರಣೋತ್ತರ ಎಂಬಿಬಿಎಸ್ ಪ್ರಮಾಣ ಪತ್ರವನ್ನು ಪೋಷಕರು ಕಣ್ಣೀರು ಹಾಕುತ್ತಾ ಪಡೆದಿದ್ದಾರೆ. 25ರ ಹರೆಯದ ವಂದನಾ ಎಂಬಿಬಿಎಸ್ ಕಲಿತು, ಹೌಸ್ ಸರ್ಜನ್ ಆಗಿ ಸೇವೆ ಸಲ್ಲಿಸುತ್ತಿದ್ದಾಗ  ಮೇ 10 ರಂದು ಕೊಟ್ಟಾರಕ್ಕರದ ತಾಲೂಕು ಆಸ್ಪತ್ರೆಯಲ್ಲಿ ರೋಗಿಯೊಬ್ಬಆಕೆಯನ್ನು ಇರಿದು ಹತ್ಯೆ ಮಾಡಿದ್ದ. ಎಂಬಿಬಿಎಸ್ ಪ್ರಮಾಣ ಪತ್ರ ಪ್ರದಾನ ಕಾರ್ಯಕ್ರಮ ಬುಧವಾರದಂದು ನಡೆದಿದ್ದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರಿಂದ ವಂದನಾಳ ಮರಣೋತ್ತರ ಎಂಬಿಬಿಎಸ್ ಪ್ರಮಾಣ ಪತ್ರ ಸ್ವೀಕರಿಸಿದ ವಂದನಾಳ ಪೋಷಕರಾದ ಉದ್ಯಮಿ ಕೆ.ಜಿ.ಮೋಹನ್‌ದಾಸ್ ಮತ್ತು ಅವರ ಪತ್ನಿ ವಸಂತಕುಮಾರಿ ಭಾವುಕರಾಗಿ ಕಣ್ಣೀರಾಗಿದ್ದಾರೆ.

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more