ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಘಟಿಕೋತ್ಸವ, ಕಣ್ಣೀರು ಹಾಕಿದ ಡಾ.ವಂದನಾ ಹೆತ್ತವರು!

ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಘಟಿಕೋತ್ಸವ, ಕಣ್ಣೀರು ಹಾಕಿದ ಡಾ.ವಂದನಾ ಹೆತ್ತವರು!

Published : Aug 04, 2023, 09:12 PM IST

ವೈದ್ಯೆಯಾಗುವ ಕನಸು ಕಂಡಿದ್ದ ಮಗಳು ವಂದನಾ ರೋಗಿಯಿಂದಲೇ ಕೊಲೆಯಾಗಿದ್ದು, ವಿವಿಯು ನೀಡಿದ ಮರಣೋತ್ತರ ಎಂಬಿಬಿಎಸ್ ಪ್ರಮಾಣ ಪತ್ರವನ್ನು ಪೋಷಕರು ಕಣ್ಣೀರು ಹಾಕುತ್ತಾ ಪಡೆದಿದ್ದಾರೆ. 

ಕೇರಳ (ಆ.04): ವೈದ್ಯೆಯಾಗುವ ಕನಸು ಕಂಡಿದ್ದ ಮಗಳು ವಂದನಾ ರೋಗಿಯಿಂದಲೇ ಕೊಲೆಯಾಗಿದ್ದು, ವಿವಿಯು ನೀಡಿದ ಮರಣೋತ್ತರ ಎಂಬಿಬಿಎಸ್ ಪ್ರಮಾಣ ಪತ್ರವನ್ನು ಪೋಷಕರು ಕಣ್ಣೀರು ಹಾಕುತ್ತಾ ಪಡೆದಿದ್ದಾರೆ. 25ರ ಹರೆಯದ ವಂದನಾ ಎಂಬಿಬಿಎಸ್ ಕಲಿತು, ಹೌಸ್ ಸರ್ಜನ್ ಆಗಿ ಸೇವೆ ಸಲ್ಲಿಸುತ್ತಿದ್ದಾಗ  ಮೇ 10 ರಂದು ಕೊಟ್ಟಾರಕ್ಕರದ ತಾಲೂಕು ಆಸ್ಪತ್ರೆಯಲ್ಲಿ ರೋಗಿಯೊಬ್ಬಆಕೆಯನ್ನು ಇರಿದು ಹತ್ಯೆ ಮಾಡಿದ್ದ. ಎಂಬಿಬಿಎಸ್ ಪ್ರಮಾಣ ಪತ್ರ ಪ್ರದಾನ ಕಾರ್ಯಕ್ರಮ ಬುಧವಾರದಂದು ನಡೆದಿದ್ದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರಿಂದ ವಂದನಾಳ ಮರಣೋತ್ತರ ಎಂಬಿಬಿಎಸ್ ಪ್ರಮಾಣ ಪತ್ರ ಸ್ವೀಕರಿಸಿದ ವಂದನಾಳ ಪೋಷಕರಾದ ಉದ್ಯಮಿ ಕೆ.ಜಿ.ಮೋಹನ್‌ದಾಸ್ ಮತ್ತು ಅವರ ಪತ್ನಿ ವಸಂತಕುಮಾರಿ ಭಾವುಕರಾಗಿ ಕಣ್ಣೀರಾಗಿದ್ದಾರೆ.

20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
Read more