ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಘಟಿಕೋತ್ಸವ, ಕಣ್ಣೀರು ಹಾಕಿದ ಡಾ.ವಂದನಾ ಹೆತ್ತವರು!

ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಘಟಿಕೋತ್ಸವ, ಕಣ್ಣೀರು ಹಾಕಿದ ಡಾ.ವಂದನಾ ಹೆತ್ತವರು!

Published : Aug 04, 2023, 09:12 PM IST

ವೈದ್ಯೆಯಾಗುವ ಕನಸು ಕಂಡಿದ್ದ ಮಗಳು ವಂದನಾ ರೋಗಿಯಿಂದಲೇ ಕೊಲೆಯಾಗಿದ್ದು, ವಿವಿಯು ನೀಡಿದ ಮರಣೋತ್ತರ ಎಂಬಿಬಿಎಸ್ ಪ್ರಮಾಣ ಪತ್ರವನ್ನು ಪೋಷಕರು ಕಣ್ಣೀರು ಹಾಕುತ್ತಾ ಪಡೆದಿದ್ದಾರೆ. 

ಕೇರಳ (ಆ.04): ವೈದ್ಯೆಯಾಗುವ ಕನಸು ಕಂಡಿದ್ದ ಮಗಳು ವಂದನಾ ರೋಗಿಯಿಂದಲೇ ಕೊಲೆಯಾಗಿದ್ದು, ವಿವಿಯು ನೀಡಿದ ಮರಣೋತ್ತರ ಎಂಬಿಬಿಎಸ್ ಪ್ರಮಾಣ ಪತ್ರವನ್ನು ಪೋಷಕರು ಕಣ್ಣೀರು ಹಾಕುತ್ತಾ ಪಡೆದಿದ್ದಾರೆ. 25ರ ಹರೆಯದ ವಂದನಾ ಎಂಬಿಬಿಎಸ್ ಕಲಿತು, ಹೌಸ್ ಸರ್ಜನ್ ಆಗಿ ಸೇವೆ ಸಲ್ಲಿಸುತ್ತಿದ್ದಾಗ  ಮೇ 10 ರಂದು ಕೊಟ್ಟಾರಕ್ಕರದ ತಾಲೂಕು ಆಸ್ಪತ್ರೆಯಲ್ಲಿ ರೋಗಿಯೊಬ್ಬಆಕೆಯನ್ನು ಇರಿದು ಹತ್ಯೆ ಮಾಡಿದ್ದ. ಎಂಬಿಬಿಎಸ್ ಪ್ರಮಾಣ ಪತ್ರ ಪ್ರದಾನ ಕಾರ್ಯಕ್ರಮ ಬುಧವಾರದಂದು ನಡೆದಿದ್ದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರಿಂದ ವಂದನಾಳ ಮರಣೋತ್ತರ ಎಂಬಿಬಿಎಸ್ ಪ್ರಮಾಣ ಪತ್ರ ಸ್ವೀಕರಿಸಿದ ವಂದನಾಳ ಪೋಷಕರಾದ ಉದ್ಯಮಿ ಕೆ.ಜಿ.ಮೋಹನ್‌ದಾಸ್ ಮತ್ತು ಅವರ ಪತ್ನಿ ವಸಂತಕುಮಾರಿ ಭಾವುಕರಾಗಿ ಕಣ್ಣೀರಾಗಿದ್ದಾರೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more