ಕೊರೋನಾ ತುರ್ತು ಚಿಕಿತ್ಸೆಗೆ  2ಡಿಜಿ ‘ಸಂಜೀವಿನಿ’; ರೋಗಿಗಳಲ್ಲಿ ಶೀಘ್ರ ಚೇತರಿಕೆ

ಕೊರೋನಾ ತುರ್ತು ಚಿಕಿತ್ಸೆಗೆ 2ಡಿಜಿ ‘ಸಂಜೀವಿನಿ’; ರೋಗಿಗಳಲ್ಲಿ ಶೀಘ್ರ ಚೇತರಿಕೆ

Suvarna News   | Asianet News
Published : May 09, 2021, 10:50 AM IST

ಕೊರೋನಾ ತುರ್ತು ಚಿಕಿತ್ಸೆಗೆ ಬಂತು ದೇಶೀ ಔಷಧ | 2ಡಿಜಿ ಹೆಸರಿನ ‘ಸಂಜೀವಿನಿ’ ಅಭಿವೃದ್ಧಿಪಡಿಸಿದ ಡಿಆರ್‌ಡಿಒ | ನೀರಲ್ಲಿ ಹಾಕಿ ಸೇವಿಸುವ ಪೌಡರ್‌ ರೂಪದ ಮದ್ದು

ಬೆಂಗಳೂರು (ಮೇ. 09): ದೇಶಾದ್ಯಂತ ಕೋವಿಡ್‌ ಪ್ರಕರಣಗಳು ದಾಖಲೆ ಮಟ್ಟಕ್ಕೆ ಮುಟ್ಟಿರುವ ಹೊತ್ತಿನಲ್ಲೇ ಹೈದ್ರಾಬಾದ್‌ ಮೂಲದ ಡಾ.ರೆಡ್ಡೀಸ್‌ ಲ್ಯಾಬ್‌ ಸಹಯೋಗದಲ್ಲಿ ಡಿಆರ್‌ಡಿಒ ಅಭಿವೃದ್ಧಿಪಡಿಸಿರುವ ಕೋವಿಡ್‌ ಔಷಧವಾದ 2-ಡಿಆಕ್ಸಿ-ಡಿ-ಗ್ಲುಕೋಸ್‌ (2-ಡಿಜಿ) ಎಂಬ ಪೌಡರ್‌ ಅನ್ನು ತುರ್ತು ಬಳಕೆ ಮಾಡಲು ಭಾರತೀಯ ಔಷಧ ನಿಯಂತ್ರಣ ಸಂಸ್ಥೆ(ಡಿಸಿಜಿಐ) ಅನುಮೋದನೆ ನೀಡಿದೆ.

2ಡಿಜಿ ಔಷಧವು ಕೊರೋನಾ ವೈರಸ್‌ನ ಜೀವಕೋಶವನ್ನು ಸಂಪೂರ್ಣವಾಗಿ ಸುತ್ತುವರೆಯುತ್ತದೆ. ಬಳಿಕ ವೈರಸ್‌ ದ್ವಿಗುಣಗೊಳ್ಳುವುದು ಮತ್ತು ಅದರಿಂದ ಶಕ್ತಿ ಬಿಡುಗಡೆ ತಡೆಯುತ್ತದೆ. ಈ ಮೂಲಕ ವೈರಸ್‌ ವೃದ್ಧಿಯಾಗುವುದನ್ನು ತಡೆಯುತ್ತದೆ.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!