Droupadi Murmu: ಒಡಿಶಾ ಆದಿವಾಸಿ ಮಹಿಳೆ ಈಗ 'ಮಹಾಭಾರತ' ದ 15ನೇ ರಾಷ್ಟ್ರಪತಿ

Droupadi Murmu: ಒಡಿಶಾ ಆದಿವಾಸಿ ಮಹಿಳೆ ಈಗ 'ಮಹಾಭಾರತ' ದ 15ನೇ ರಾಷ್ಟ್ರಪತಿ

Published : Jul 27, 2022, 10:25 PM IST

President Droupadi Murmu: ರಾಷ್ಟ್ರಪತಿ ಚುನಾವಣೆಯಲ್ಲಿ ಬಹುಮತದಿಂದ ಜಯಭೇರಿ ಬಾರಿಸಿದ ದ್ರೌಪದಿ ಮುರ್ಮು 15ನೇ ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ನವದೆಹಲಿ (ಜು. 27): ಇತ್ತೀಚೆಗಷ್ಟೇ ನಡೆದ ರಾಷ್ಟ್ರಪತಿ ಚುನಾವಣೆಯಲ್ಲಿ ಭಾರಿ ಬಹುಮತದಿಂದ ಜಯಭೇರಿ ಬಾರಿಸಿದ ದ್ರೌಪದಿ ಮುರ್ಮು ಅವರು, ದೇಶದ 15ನೇ ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. 64 ವರ್ಷದ ಇವರು ದೇಶದ ಮೊದಲ ಆದಿವಾಸಿ ರಾಷ್ಟ್ರಪತಿ, 2ನೇ ಮಹಿಳಾ ರಾಷ್ಟ್ರಪತಿ ಹಾಗೂ ಅತಿ ಕಿರಿಯ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಸ್ವಾತಂತ್ರ್ಯಾನಂತರ ಜನಿಸಿದ ವ್ಯಕ್ತಿಯೊಬ್ಬರು ದೇಶದ ರಾಷ್ಟ್ರಪತಿ ಆಗುತ್ತಿರುವುದು ಕೂಡ ಇದೇ ಮೊದಲು.

ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ, ಕೇಂದ್ರ ಸಚಿವರು, ರಾಜ್ಯಪಾಲರು, ಮುಖ್ಯಮಂತ್ರಿಗಳು, ರಾಯಭಾರಿಗಳು, ಸಂಸದರು, ಸೇನಾ ಮುಖ್ಯಸ್ಥರು ಹಾಗೂ ವಿವಿಧ ಗಣ್ಯರು ಪಾಲ್ಗೊಂಡಿದ್ದರು. 

ರಾಷ್ಟ್ರಪತಿ ಚುನಾವಣೆಯಲ್ಲಿ ಇತಿಹಾಸ ಬರೆದ ದ್ರೌಪದಿ ಮುರ್ಮು, ಆದಿವಾಸಿ ಮಹಿಳೆಗೆ ಅತ್ಯುನ್ನತ ಪದವಿ!

ದ್ರೌಪದಿ ಮುರ್ಮು ಅವರು ಇತ್ತೀಚೆಗೆ ಸಂಪನ್ನಗೊಂಡ ರಾಷ್ಟ್ರಪತಿ ಚುನಾವಣೆಯಲ್ಲಿ ಶೇ.64ರಷ್ಟುಮತಗಳನ್ನು ಪಡೆದು, ವಿಪಕ್ಷಗಳ ಅಭ್ಯರ್ಥಿ ಯಶವಂತ ಸಿನ್ಹಾ ಅವರನ್ನು ಸುಲಭವಾಗಿ ಮಣಿಸಿದ್ದರು. ದ್ರೌಪದಿ ಅವರಿಗೆ 6,76,803 ಮತ ಹಾಗೂ ಸಿನ್ಹಾ ಅವರಿಗೆ 3,80,177 ಮತ ಬಿದ್ದಿದ್ದವು.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more