Droupadi Murmu: ಒಡಿಶಾ ಆದಿವಾಸಿ ಮಹಿಳೆ ಈಗ 'ಮಹಾಭಾರತ' ದ 15ನೇ ರಾಷ್ಟ್ರಪತಿ

Droupadi Murmu: ಒಡಿಶಾ ಆದಿವಾಸಿ ಮಹಿಳೆ ಈಗ 'ಮಹಾಭಾರತ' ದ 15ನೇ ರಾಷ್ಟ್ರಪತಿ

Published : Jul 27, 2022, 10:25 PM IST

President Droupadi Murmu: ರಾಷ್ಟ್ರಪತಿ ಚುನಾವಣೆಯಲ್ಲಿ ಬಹುಮತದಿಂದ ಜಯಭೇರಿ ಬಾರಿಸಿದ ದ್ರೌಪದಿ ಮುರ್ಮು 15ನೇ ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ನವದೆಹಲಿ (ಜು. 27): ಇತ್ತೀಚೆಗಷ್ಟೇ ನಡೆದ ರಾಷ್ಟ್ರಪತಿ ಚುನಾವಣೆಯಲ್ಲಿ ಭಾರಿ ಬಹುಮತದಿಂದ ಜಯಭೇರಿ ಬಾರಿಸಿದ ದ್ರೌಪದಿ ಮುರ್ಮು ಅವರು, ದೇಶದ 15ನೇ ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. 64 ವರ್ಷದ ಇವರು ದೇಶದ ಮೊದಲ ಆದಿವಾಸಿ ರಾಷ್ಟ್ರಪತಿ, 2ನೇ ಮಹಿಳಾ ರಾಷ್ಟ್ರಪತಿ ಹಾಗೂ ಅತಿ ಕಿರಿಯ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಸ್ವಾತಂತ್ರ್ಯಾನಂತರ ಜನಿಸಿದ ವ್ಯಕ್ತಿಯೊಬ್ಬರು ದೇಶದ ರಾಷ್ಟ್ರಪತಿ ಆಗುತ್ತಿರುವುದು ಕೂಡ ಇದೇ ಮೊದಲು.

ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ, ಕೇಂದ್ರ ಸಚಿವರು, ರಾಜ್ಯಪಾಲರು, ಮುಖ್ಯಮಂತ್ರಿಗಳು, ರಾಯಭಾರಿಗಳು, ಸಂಸದರು, ಸೇನಾ ಮುಖ್ಯಸ್ಥರು ಹಾಗೂ ವಿವಿಧ ಗಣ್ಯರು ಪಾಲ್ಗೊಂಡಿದ್ದರು. 

ರಾಷ್ಟ್ರಪತಿ ಚುನಾವಣೆಯಲ್ಲಿ ಇತಿಹಾಸ ಬರೆದ ದ್ರೌಪದಿ ಮುರ್ಮು, ಆದಿವಾಸಿ ಮಹಿಳೆಗೆ ಅತ್ಯುನ್ನತ ಪದವಿ!

ದ್ರೌಪದಿ ಮುರ್ಮು ಅವರು ಇತ್ತೀಚೆಗೆ ಸಂಪನ್ನಗೊಂಡ ರಾಷ್ಟ್ರಪತಿ ಚುನಾವಣೆಯಲ್ಲಿ ಶೇ.64ರಷ್ಟುಮತಗಳನ್ನು ಪಡೆದು, ವಿಪಕ್ಷಗಳ ಅಭ್ಯರ್ಥಿ ಯಶವಂತ ಸಿನ್ಹಾ ಅವರನ್ನು ಸುಲಭವಾಗಿ ಮಣಿಸಿದ್ದರು. ದ್ರೌಪದಿ ಅವರಿಗೆ 6,76,803 ಮತ ಹಾಗೂ ಸಿನ್ಹಾ ಅವರಿಗೆ 3,80,177 ಮತ ಬಿದ್ದಿದ್ದವು.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more